ವಿದ್ಯುತ್ ದರ ಏರಿಕೆ ತಕ್ಷಣದಿಂದಲೇ ಕೈಬಿಡಬೇಕು- ಡಿಕೆ ಶಿವಕುಮಾರ್ -ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಜಾರಿಯಾದ ನಂತ್ರ, ಜನರಿಗೆ ದುಡಿಮೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವವರೆಗೆ ವಿದ್ಯುತ್ ದರ ಏರಿಕೆ ಕೈಬಿಡಬೇಕು ಹಾಗೂ ತಕ್ಷಣದಿಂದಲೇ ಇದು ಜಾರಿಗೆ ಬರಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ...







