Wednesday, June 10, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ | ರಾಜ್ಯದಲ್ಲಿ ಇಂದು (ಸೋಮವಾರ) 38,603 ಮಂದಿಗೆ ಕೊರೋನಾ ಪಾಸಿಟಿವ್ ; 476 ಮಂದಿ ಮೃತ್ಯು, 34,635 ಮಂದಿ ಗುಣಮುಖ – ಕಹಳೆ ನ್ಯೂಸ್

ಬೆಂಗಳೂರು, ಮೇ 17 : ರಾಜ್ಯದಲ್ಲಿ ಸೋಮವಾರದಂದು ಕೊರೋನಾ ಪ್ರಕರಣಗಳು ಹೆಚ್ಚಳವಾಗಿದ್ದು, 38603 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.   ಸೋಮವಾರದಂದು 34635 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 603639 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 2242065 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 1616092 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ ಒಟ್ಟು 22313 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಗುಡ್‌ನ್ಯೂಸ್ : ಮೊದಲ ಬಾರಿ ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ; 24 ಗಂಟೆಗಳಲ್ಲಿ 31,531 ಕೊರೋನಾ ಪಾಸಿಟಿವ್ – 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮೊದಲ ಬಾರಿ ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ಒಂದು ದಿನದ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕ ಆತಂಕದ ಮಧ್ಯೆಯೇ ಮೂಡಿಸಿದ ಹೊಸ ಆಶಾಭಾವನೆ ಬೆಂಗಳೂರು, (ಮೇ.16) : ರಾಜ್ಯದಲ್ಲಿ ಇಂದು (ಭಾನುವಾರ) ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ. ಇದು ಹೊಸ ಆಶಾಭಾವನೆ ಮೂಡಿಸಿದೆ. ಹೌದು...ಕಳೆದ 24 ಗಂಟೆಗಳಲ್ಲಿ 31,531 ಕೊರೋನಾ ಪಾಸಿಟಿವ್ ಕೇಸ್%e2%80%8cಗಳು ಪತ್ತೆಯಾಗಿದ್ರೆ, 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಉತ್ತಮ...
ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 41,664 ಮಂದಿಗೆ ಪಾಸಿಟಿವ್, 249 ಸಾವು ; 34,425 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದು 41,664 ಮಂದಿಗೆ ಕೊರೊನಾ ಬಂದಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 34,425 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಒಟ್ಟು ರಾಜ್ಯದಲ್ಲಿ 21,71,931 ಮಂದಿಗೆ ಸೋಂಕು ಬಂದಿದ್ದು, 15,44,982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‍ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.35.20 ಮತ್ತು ಮರಣ ಪ್ರಮಾಣ ಶೇ.0.83ರಷ್ಟಿದೆ. ಇಂದು 1,18,345 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಒಟ್ಟು 82,793...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಲಾಕ್​ಡೌನ್​ ವಿಸ್ತರಣೆ ಕುರಿತು ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ನಡೆದಿಲ್ಲ’ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಮೇ.15 : ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಇನ್ನೂ ಈ ಕುರಿತು ಮಾತುಕತೆ ನಡೆದಿಲ್ಲ, ಈಗಿರುವಂತೆ ಮೇ 24ರ ವರೆಗೆ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.       ಈ ಕುರಿತು ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆಹಾರ ಪೂರೈಕೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದ್ದರೂ ಸೋಂಕು ಕಡಿಮೆಯಾಗುತ್ತಿಲ್ಲ,...
ಮೈಸೂರುರಾಜ್ಯಸುದ್ದಿ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಡೀ ಕುಟುಂಬ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬಸ್ಥರೆಲ್ಲರಿಗೂ ಕೊರೊನಾ ಪಾಸಿಟಿವ್ ಆಗಿದ್ದು, ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ರಿಪೋರ್ಟ್ ಬಂದಿದೆ.   ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾಮ ಹಾಗೂ ಪತಿ ಎಲ್ಲರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಎಲ್ಲರಿಗೂ ಪಾಸಿಟಿವ್ ಆದರೂ ಇವರಿಗೆ ಮಾತ್ರ ಕೊರೊನಾ...
ರಾಜ್ಯ

ಲಾಕ್‌ಡೌನ್ ಹಿನ್ನಲೆ – ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್‌ನಲ್ಲಿ ಮೇ.24ರವರೆಗೆ ಉಚಿತ ಉಪಹಾರ, ಊಟ-ಕಹಳೆ ನ್ಯೂಸ್

ಕರ್ನಾಟಕದಲ್ಲಿ ಮೇ.10 ರಿಂದ 24ರವರೆಗೆ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಧೆಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ಆದೇಶ ನೀಡಿದೆ. ಈ ಕುರಿತು ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರ ಬರೆದಿದ್ದು, "ಸರ್ಕಾರವು ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮೇ 10 ರಿಂದ...
ಬೆಂಗಳೂರುರಾಜ್ಯಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ. ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ....
1 275 276 277 278 279 297
Page 277 of 297