Thursday, March 12, 2026

ರಾಜ್ಯ

ರಾಜ್ಯಸುದ್ದಿ

ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌ – ಕಹಳೆ ನ್ಯೂಸ್

ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್‌ ಮಾಲೀಕನ ವಿರುದ್ಧವೂ ಅರೆಸ್ಟ್‌ ವಾರಂಟ್‌ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನ ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್‌ ಜಾರಿಗೊಳಿಸಲಾಗಿದೆ ಅರ್ಪೋರಾದ...
ಮುಂಬೈರಾಜ್ಯರಾಷ್ಟ್ರೀಯಸುದ್ದಿ

ಮದುವೆ ಮುರಿಯಿತು – ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ – ಕಹಳೆ ನ್ಯೂಸ್

ಮುಂಬೈ: ಸಂಗೀತ ಸಂಯೋಜಕ ಪಲಾಶ್ ‌ಮುಚ್ಚಲ್‌ ಜೊತೆಗಿನ ಮದುವೆ ಮುಂದೂಡಿಕೆ ಕುರಿತು ಕೆಲ ದಿನಗಳಿಂದ ಹರಿದಾಡುತ್ತಿದ್ದ ನಾನಾ ವದಂತಿಗಳಿಗೆ ಟೀಂ ಇಂಡಿಯಾ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ ತೆರೆ ಎಳೆದಿದ್ದಾರೆ. ಮದುವೆಯನ್ನ ರದ್ದುಗೊಳಿಸಿರುವುದಾಗಿ ಖುದ್ದು ಸ್ಮೃತಿ ಅವ್ರೇ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಎಲ್ಲಾ ವದಂತಿಗಳಿಗೆ ಫುಲ್‌ಸ್ಟಾಪ್‌ ಇಟ್ಟಿದ್ದಾರೆ. ಅಲ್ಲದೇ ಈ ಹೇಳಿಕೆಯೊಂದಿಗೆ ಈ ವಿಷಯ ಕೊನೆಗೊಳಿಸಲು ಬಯಸುತ್ತೇನೆ ಅಂತಲೂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ಮೃತಿ ಇನ್‌ಸ್ಟಾ ಪೋಸ್ಟ್‌ನಲ್ಲಿ...
ಜಿಲ್ಲೆರಾಜ್ಯಸುದ್ದಿ

ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ಪಾಲು – ಕಹಳೆ ನ್ಯೂಸ್

ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್‌ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಸೇರಿಕೊಂಡು ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಜೈಲರ್ ಜೊತೆ ಮಾದಕ ವಸ್ತುಗಳ ವಿಚಾರಕ್ಕೆ ಗಲಾಟೆ ಮಾಡಿದರೂ ಒಪ್ಪದ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ....
ದೆಹಲಿರಾಜ್ಯಸುದ್ದಿ

10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ‘ವಿಶ್ವ ದಾಖಲೆಯಲ್ಲಿ’ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಶ್ವ ದಾಖಲೆಗಳ ಪುಸ್ತಕ (ಡಬ್ಲ್ಯುಬಿಆರ್) ಆಗಿ ಜಾಗತಿಕ ಮನ್ನಣೆ ಪಡೆಯಲಿದ್ದಾರೆ, ಲಂಡನ್ 10 ನೇ ಬಾರಿಗೆ ಸ್ವತಂತ್ರ ಭಾರತದಲ್ಲಿ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಾಖಲೆಯ ೧೦ ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಅವರನ್ನು ಡಬ್ಲ್ಯುಬಿಆರ್ ಅಭಿನಂದಿಸಿದೆ. 1947 ರಿಂದ 2025 ರವರೆಗೆ ಹತ್ತು ಬಾರಿ ಪ್ರಮಾಣವಚನ ಸ್ವೀಕರಿಸಿದ...
ಬೆಂಗಳೂರುರಾಜ್ಯಸುದ್ದಿ

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್ – ಕಹಳೆ ನ್ಯೂಸ್

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ. 2018 ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್‌ ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ವರ್ಷದ ಜೂನ್‌ 29 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್‌...
ರಾಜ್ಯಸುದ್ದಿ

ಶೀತಗಾಳಿ ನಡುವೆಯೂ ರಾಜ್ಯದ ಹಲವೆಡೆ ಮುಂದಿನ 3-4 ದಿನ ಭಾರೀ ಮಳೆ ಮುನ್ಸೂಚನೆ- ಕಹಳೆ ನ್ಯೂಸ್

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 6) ಬೆಳಗ್ಗೆ ದಟ್ಟ ಮಂಜಿನ ಜೊತೆ ಚಳಿ ಮುಂದುವರೆದಿದೆ. ಈ ನಡುವೆಯೇ ನಗರದ...
ಬೆಂಗಳೂರುರಾಜ್ಯಸುದ್ದಿ

SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ – ಕಹಳೆ ನ್ಯೂಸ್

ಬೆಂಗಳೂರು - ಪ್ರಸಕ್ತ ವರ್ಷವೂ SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳಿರುತ್ತವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಂದು ಮತ್ತು ಎರಡನೇ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದರಿಂದಾಗಿ ಮೂರನೇ ಪರೀಕ್ಷೆ ಬಗ್ಗೆ ಗೊಂದಲಗಳಿದ್ದವು. ಸ್ಪಷ್ಟನೆ ನೀಡಿರುವ ಪರೀಕ್ಷಾ ಮಂಡಳಿ 2025-26ನೇ ಸಾಲಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ಒಂದು ಮತ್ತು ಎರಡನೇ...
ಉಡುಪಿಜಿಲ್ಲೆರಾಜ್ಯಸುದ್ದಿ

ಮಣ್ಣಿನ ಅರೋಗ್ಯ ಸಂರಕ್ಷಣೆಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ -ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ – ಕಹಳೆ ನ್ಯೂಸ್

ಉಡುಪಿ : ಮಣ್ಣಿ ನ ಅರೋಗ್ಯ ಸಂರಕ್ಷಣೆ ಯಿಂದ ಮನುಷ್ಯ ನ ಅರೋಗ್ಯ ಮತ್ತು ಜೀವನ ನಿಂತಿದೆ ಕಾಪು ತಾಲೂಕು ಕೃಷಿ ಪ್ರಶಸ್ತಿ ವಿಜೇತ ನಿತ್ಯಾನಂದ ನಾಯಕ್ ರೈತರಿಗೆ ಕಿವಿ ಮಾತು ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು 2025-26 ನೇ ಸಾಲಿನ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಮಾರ್ಗದರ್ಶನ ಘಟಕದಡಿ, ಮಣ್ಣು ಪರೀಕ್ಷೆ ಆಧಾರಿತ ಬೆಳೆ / ಪೊ...
1 29 30 31 32 33 272
Page 31 of 272