Recent Posts

Sunday, April 26, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ : 3 ಡ್ರಗ್ಸ್ ಫ್ಯಾಕ್ಟರಿ ಸೀಜ್, ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೆವ್ವ ಬಿಡಿಸುವ ಹೆಸರಲ್ಲಿ ಹಲ್ಲೆ; ಮಹಿಳೆ ಸಾವು – ಕಹಳೆ ನ್ಯೂಸ್

ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಆಳಂದ...
ರಾಜ್ಯಸುದ್ದಿ

ಎರಡೇ ದಿನಕ್ಕೆ ಮುಗಿದ 4ನೇ ಟೆಸ್ಟ್; ಇಂಗ್ಲೆಂಡ್‌ಗೆ 4 ವಿಕೆಟ್‌ಗಳ ಭರ್ಜರಿ ಜಯ -ಕಹಳೆ ನ್ಯೂಸ್

ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಪ್ರವಾಸಿ ಇಂಗ್ಲೆಂಡ್ ತಂಡ 4 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ, 5 ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ಇಂಗ್ಲೆಂಡ್‌ ಸರಣಿಯಲ್ಲಿ 3-1 ರಿಂದ ಹಿನ್ನಡೆ ಅನುಭವಿಸುತ್ತಿದೆ. ಶನಿವಾರ ಎರಡನೇ ಇನಿಂಗ್ಸ್‌ನ್ನು ವಿಕೆಟ್‌ ನಷ್ಟವಿಲ್ಲದೆ 4 ರನ್‌ಗಳಿಂದ ಆಟ ಮುಂದುವರೆಸಿದ ಆಸ್ಟ್ರೇಲಿಯಾ 132 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್‌ ತಂಡದ ಪರ ಟ್ರಾವಿಸ್‌...
ದೆಹಲಿರಾಜ್ಯಸುದ್ದಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಹಿಂಸಾಚಾರಕ್ಕೆ ಭಾರತ ಖಂಡನೆ -ಕಹಳೆ ನ್ಯೂಸ್

ನವದೆಹಲಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರತ ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಉಗ್ರಗಾಮಿ ಅಂಶಗಳು ನಡೆಸುತ್ತಿರುವ ಇಂತಹ "ನಿರಂತರ ಹಗೆತನ" ಖಂಡನೀಯ ಮತ್ತು ಇದನ್ನು ರಾಜಕೀಯ ಹಿಂಸಾಚಾರ ಅಥವಾ ಮಾಧ್ಯಮ ಉತ್ಪ್ರೇಕ್ಷೆ ಎಂದು ಕರೆದು ನಿರ್ಲಕ್ಷಿಸಲಾಗುವುದಿಲ್ಲ ಎಂದು ಹೇಳಿದೆ. ವಾರದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್, ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರನ್ನ ಗುಂಪು ಗುಂಪಾಗಿ ಹೊಡೆದು...
ದೆಹಲಿರಾಜ್ಯಸುದ್ದಿ

ಭಯೋತ್ಪಾದಕ ಸಂಪರ್ಕ ಪತ್ತೆಗೆ ಭಾರತದಿಂದ ಮೊದಲ ‘ಸಂಘಟಿತ ಅಪರಾಧ ಜಾಲ ಡೇಟಾಬೇಸ್’ ಅನಾವರಣ – ಕಹಳೆ ನ್ಯೂಸ್

ನವದೆಹಲಿ : ದೇಶದ ಭಯೋತ್ಪಾದನಾ ನಿಗ್ರಹ ಘಟಕವಾದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆಯೋಜಿಸುತ್ತಿರುವ ಎರಡು ದಿನಗಳ ವಾರ್ಷಿಕ ಕಾರ್ಯಕ್ರಮವಾದ 'ಭಯೋತ್ಪಾದನಾ ನಿಗ್ರಹ ಸಮ್ಮೇಳನ-2025'ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಡೇಟಾಬೇಸ್ ಉದ್ಘಾಟಿಸಿದರು. ಈ ಡೇಟಾಬೇಸ್ AI-ಚಾಲಿತವಾಗಿದ್ದು, ಬುದ್ಧಿವಂತ ವಿಶ್ಲೇಷಣಾತ್ಮಕ ಸಾಧನವಾಗಿ ಕಾರ್ಯನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ, ತನಿಖಾ ಅಧಿಕಾರಿಗಳು ಸಂಘಟಿತ ಅಪರಾಧಿಗಳ ಬಗ್ಗೆ ಸಮಗ್ರ ಮಾಹಿತಿಯನ್ನ ತಕ್ಷಣವೇ ಹಿಂಪಡೆಯಲು ಅನುವು ಮಾಡಿಕೊಡುತ್ತದೆ. ಈ ಡೇಟಾಬೇಸ್ ಎಲ್ಲಾ ರಾಜ್ಯಗಳಾದ್ಯಂತದ ಸಂಘಟಿತ...
ದೆಹಲಿರಾಜ್ಯಸುದ್ದಿ

18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ : ವೀರ್ ಬಲ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 20 ಮಕ್ಕಳನ್ನು ಸನ್ಮಾನಿಸಿದರು. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ರಾಷ್ಟ್ರಪತಿಗಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನ ಪ್ರದಾನ ಮಾಡಿದರು. ಆಯ್ಕೆಯಾದವರಲ್ಲಿ ಬಿಹಾರದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಹತ್ತನೇ ಸಿಖ್ ಗುರು ಗುರು ಗೋವಿಂದ ಸಿಂಗ್ ಅವರ ಪುತ್ರರ ಹುತಾತ್ಮತೆಯನ್ನ ಗೌರವಿಸುವ ಸಲುವಾಗಿ ಈ ಪ್ರಶಸ್ತಿಯನ್ನ ನೀಡಲಾಗುತ್ತದೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸಹ ಭೋಜನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ವತಿಯಿಂದ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಗುರುವಾರ ಸಂಜೆ ಮಹಾ ಸಾಂಘಿಕ, ಸಹ ಭೋಜನ ಕಾರ್ಯಕ್ರಮ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಅಧಿಕ ಜನ ಸಹಭೋಜನದಲ್ಲಿ ಭಾಗವಹಿಸಿದ್ದರು. ಮುಖ್ಯ ವಕ್ತಾರರಾಗಿ ಮಾತನಾಡಿದ ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತದ ಸಹ ಪ್ರಾಂತ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ, 'ಕುಟುಂಬ ಪ್ರಭೋಧನ, ಪರಿಸರ ಸಂರಕ್ಷಣೆ, ನಾಗರಿಕ ಶಿಷ್ಟಾಚಾರ, ಸಾಮಾಜಿಕ ಸಾಮರಸ್ಯ ಹಾಗೂ ಸ್ವದೇಶಿ ಬಳಕೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 20 ಲಕ್ಷ ಅಪಘಾತ ವಿಮೆ – ಈಶ್ವರ ಬಿ ಖಂಡ್ರೆ -ಕಹಳೆ ನ್ಯೂಸ್

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು/ ಹಸಿರು ಸೈನಿಕರು ಅಪಾಯ ಎದಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು,...
1 29 30 31 32 33 280
Page 31 of 280