Recent Posts

Tuesday, September 8, 2026

ರಾಜ್ಯ

ರಾಜ್ಯ

ನೇಪಾಳದಲ್ಲಿ ಮಹಾ ಪ್ರವಾಹದ ಆರ್ಭಟ! : 1,000 ಮಂದಿ ನಾಪತ್ತೆ ಶಂಕೆ – ಕಹಳೆ ನ್ಯೂಸ್

ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಪ್ರವಾಹ (Nepal Flash flood) ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ನೇಪಾಳ ರಸುವಾದಲ್ಲಿ ಟಿಬೆಟ್‌ ಗಡಿಯ (Tibet Border) ಬಳಿಯಿರುವ ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಜೀವಹಾನಿಯಾಗಿರುವ ಭೀತಿ ಹೆಚ್ಚಾಗಿದೆ. ಸ್ಥಳೀಯ ಕಾಲಮಾನ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅದ್ರಲ್ಲೂ ಭೋಟೆ...
ದೆಹಲಿರಾಜ್ಯಸುದ್ದಿ

ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ : ನಟಿ ಕೃತಿ ಸನೋನ್‌ಗೆ ರಾಹುಲ್ ಗಾಂಧಿ ಸಾಥ್ – ಕಹಳೆ ನ್ಯೂಸ್

ನವದೆಹಲಿ: ಬ್ರ್ಯಾಂಡ್‌ವೊಂದರ ಜಾಹೀರಾತಿನಲ್ಲಿ ಧರಿಸಿದ್ದ ಬಟ್ಟೆಯಿಂದಾಗಿ ನೆಟ್ಟಿಗರ ಟೀಕೆಗೆ ಒಳಗಾಗಿದ್ದ ನಟಿ ಕೃತಿ ಸನೋನ್‌ಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಥ್ ನೀಡಿದ್ದಾರೆ. ಮಹಿಳೆ ಏನು ಧರಿಸಬೇಕು ಎಂಬುದು ಆಕೆಯ ಆಯ್ಕೆ. ಟ್ರೋಲ್ ಮಾಡುವುದನ್ನು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ. ನಿನ್ನೆ (ಆ.25) ನಟಿ, ಬಿಜೆಪಿ ಸಂಸದಾ ಕಂಗನಾ ರಣಾವತ್ ಅವರು ಬಿಕಿನಿಯಲ್ಲಿಯೇ ರಾಖಿ ಕಟ್ಟುವ ಅವಶ್ಯಕತೆಯೆನಿತ್ತು? ಉದ್ದೇಶಪೂರ್ವಕವಾಗಿ ಅಸಹತ್ಯ ಮಾಡಿದಂತಿದೆ ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ನಟಿ ಕೃತಿ...
ದೆಹಲಿರಾಜ್ಯಸುದ್ದಿ

ರಕ್ಷಣಾ ಸಚಿವಾಲಯದ ಮೂರು ತಿಂಗಳ ಗರ್ಭಿಣಿ ಅಧಿಕಾರಿ ನಿಗೂಢ ಸಾವು – ಕಹಳೆ ನ್ಯೂಸ್

ನವದೆಹಲಿ: ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗಾಧಿಕಾರಿಯಾಗಿದ್ದ (ASO) ಮೂರು ತಿಂಗಳ ಗರ್ಭಿಣಿಯೊಬ್ಬರು ದೆಹಲಿಯ ದ್ವಾರಕಾದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಾಜಿಯಾ ಖಾನಂ (30) ಮೃತಪಟ್ಟಿದ್ದು, ಈ ಸಾವಿಗೆ ಪತಿ ಹಾಗೂ ಅತ್ತೆ-ಮಾವನ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ನಾಜಿಯಾ ಖಾನಂ ಅವರಿಗೆ ಕಳೆದ ಏಪ್ರಿಲ್ 11 ರಂದು ಅಜ್ಮ್ ಅಲಿ ಖಾನ್ ಎಂಬಾತನೊಂದಿಗೆ ವಿವಾಹವಾಗಿತ್ತು. ಮದುವೆಯಾದ ಕೆಲವೇ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿ ನಿವಾಸಕ್ಕೆ ಗೌತಮ್ ಅದಾನಿ ಭೇಟಿ : ಸುರಂಗ ರಸ್ತೆ ಯೋಜನೆ ಕುರಿತು ಮಹತ್ವದ ಚರ್ಚೆ- ಕಹಳೆ ನ್ಯೂಸ್

ಬೆಂಗಳೂರು: ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಸಂಚಾರ(Bengaluru Traffic) ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ....
ಮುಂಬೈರಾಜ್ಯಸುದ್ದಿ

ಮಗನನ್ನ ರಕ್ಷಿಸಲು ಹೋದ ತಂದೆ, ಬಳಿಕ ತಾಯಿ; ಮೂವರೂ ಸಾವು – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಟ್ಟದ ಅಂಚಿನಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ಯುವಕನನ್ನ ರಕ್ಷಿಸಲು ಮುಂದಾದ ತಂದೆ, ಬಳಿಕ ತಾಯಿ ಕೂಡ ಬೆಟ್ಟದಿಂದ ಬಿದ್ದು  ಮೃತಪಟ್ಟಿದ್ದಾರೆ. 18/19 ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ಜಲ್ತಾ ಫಾಟಾ ಪ್ರದೇಶದ ನಿವಾಸಿಗಳಾದ ಮುರಳೀಧರ್ ಚಾಂದ್ಗುಡೆ (48), ಅವರ ಪತ್ನಿ ಸಂಗೀತಾ ಹಾಗೂ ಪುತ್ರ ಕುನಾಲ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೊಸ...
ದೆಹಲಿರಾಜ್ಯಸುದ್ದಿ

10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್‌- ಕಹಳೆ ನ್ಯೂಸ್

ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರನನ್ನು ಸಿಬಿಐ ಬಂಧಿಸಿದೆ. ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ 2020 ರ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್ ಬಂಧಿತ ಆರೋಪಿ. ಇವರು ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಖಾಸಗಿ ಕಂಪನಿಯ ನವೀಕರಣ ಫೈಲ್ ಅನ್ನು ತೆರವುಗೊಳಿಸಲು ತಮ್ಮ ಪತ್ನಿ ಮೂಲಕ 10 ಲಕ್ಷ ರೂ. ಲಂಚ ಪಡೆದ ಆರೋಪದ...
ಬೆಂಗಳೂರುರಾಜ್ಯಸುದ್ದಿ

ಕೆ.ಆರ್ ಪುರಂ ತ್ರಿವಳಿ ಕೊಲೆ ಕೇಸ್; ಕೆನತ್ ಕೊಲೆ ಮಾಡಿದ್ದು, ನಾನು ಮಾಫಿ ಸಾಕ್ಷಿಯಾಗ್ತೀನಿ ಎಂದ ಶ್ವೇತಾ -ಕಹಳೆ ನ್ಯೂಸ್

ಬೆಂಗಳೂರು: ಕೆಆರ್ ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ  ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಶ್ವೇತಾ, ತನ್ನ ಲವ್ವರ್ ಕೆನತ್ ವಿರುದ್ಧವೇ ಸಾಕ್ಷಿ ಹೇಳಲು ಮುಂದೆ ಬಂದಿದ್ದಾಳೆ. ನಾನು ಮಾಫಿ ಸಾಕ್ಷಿ (ಅಪ್ರೂವರ್) ಆಗಲು ಸಿದ್ಧವಿದ್ದು, ನನ್ನ ಅರ್ಜಿಯನ್ನು ಪರಿಗಣಿಸಿ ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾಳೆ. ಈ ಸಂಬಂಧ ಶ್ವೇತಾ 29ನೇ ಎಸಿಜೆಎಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಳೆ. ಅರ್ಜಿಯಲ್ಲಿ ತಾನು ಕೊಲೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದೆ. ಆದರೆ, ಕೊಲೆ...
ದೆಹಲಿರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ ಏನಿದೆ? ಈ ಚರ್ಚೆಯ ವಿವರಗಳನ್ನು...
1 2 3 4 5 6 319
Page 4 of 319