Friday, March 6, 2026

ರಾಜ್ಯ

ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ಕೇರಳಜಿಲ್ಲೆರಾಜ್ಯಸುದ್ದಿ

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ : ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ-ಕಹಳೆ ನ್ಯೂಸ್

ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಮಿನಿ ಬಸ್  ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೂಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅದೃಷ್ಟವಶಾತ್...
ಬೆಂಗಳೂರುರಾಜ್ಯಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ -ಕಹಳೆ ನ್ಯೂಸ್

ಪುತ್ತೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ, ಯುವ ಉದ್ಯಮಿ ಗಣೇಶ್ ಗೌಡ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧ ದೇವಪ್ರಸಾದ್ ಗೆ ಭರ್ಜರಿ ಸ್ವಾಗತ -ಕಹಳೆ ನ್ಯೂಸ್

ಮೊಗ್ರು : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು,ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್...
ಬೆಂಗಳೂರುರಾಜ್ಯಸುದ್ದಿ

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ. ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ. ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
1 3 4 5 6 7 270
Page 5 of 270