Saturday, March 14, 2026

ರಾಜ್ಯ

ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

Operation Sindoor: F16, JF 17 ಸೇರಿ ಪಾಕ್‌ ನ 10 ಯುದ್ಧ ವಿಮಾನ ನಾಶ: ಮಾರ್ಷಲ್‌ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ಮೇಲೆ ನಡೆಸಿದ ಆಪರೇಶನ್‌ ಸಿಂದೂರ ದಾಳಿಗೆ ಬೆಚ್ಚಿಬಿದ್ದಿದ್ದ ಪಾಕ್‌ ಕದನ ವಿರಾಮ ಘೋಷಿಸುವಂತೆ ಬೇಡಿಕೊಂಡಿತ್ತು. ಅಷ್ಟೇ ಅಲ್ಲ ದಾಳಿ ವೇಳೆ ಪಾಕ್‌ ನ 10 ಯುದ್ಧ ವಿಮಾನಗಳು ಸೇರಿದಂತೆ 12 ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂಬ ಮಾಹಿತಿಯನ್ನು ಭಾರತೀಯ ವಾಯುಪಡೆ ಮುಖ್ಯಸ್ಥ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ಶುಕ್ರವಾರ (ಅ.03) ಬಹಿರಂಗಗೊಳಿಸಿದ್ದಾರೆ. ಆಪರೇಶನ್‌ ಸಿಂದೂರ ವೇಳೆ ಭಾರತದ ವಾಯುಪಡೆ ಪಾಕ್‌...
ಜಿಲ್ಲೆರಾಜ್ಯಸುದ್ದಿಹೆಚ್ಚಿನ ಸುದ್ದಿ

ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ ಕರೆ – ಕಹಳೆ ನ್ಯೂಸ್

ತಮಿಳುನಾಡು : ಕನ್ನಡ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿ ಹೆಸರುವಾಸಿಯಾದ ಖ್ಯಾತ ಬಹುಭಾಷಾ ನಟಿ ತ್ರಿಷಾ ಮನೆಗೆ ಬಾಂಬ್ ಸ್ಪೋಟಿಸುವ ಬೆದರಿಕೆ ಕರೆ ಬಂದಿದೆ. ಹೌದು ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು ಸೆಲೆಬ್ರಿಟಿಗಳು, ರಾಜಕಾರಣಿಗಳ ಮನೆಗಳಿಗೆ ಶ್ವಾನದಳದೊಟ್ಟಿಗೆ ತೆರಳಿ ತನಿಖೆ...
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಬೆಂಗಳೂರುರಾಜ್ಯ

ಬೆಂಗಳೂರಿನಲ್ಲಿ ಹಿಟ್ & ರನ್ ಗೆ ವಿದ್ಯಾರ್ಥಿನಿ ಬಲಿ : ಟಿಪ್ಪರ್ ಚಾಲಕ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಇತ್ತೀಚೆಗೆ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಸ್ತೆ ಹಾಳಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ಲಾರಿ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ – ಕಹಳೆನ್ಯೂಸ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಗಾಂಧಿ ಮತ್ತು ವಿಜಯ್ ಘಾಟ್‌ನಲ್ಲಿರುವ ಬಹದ್ದೂರ್ ಸ್ಮಾರಕಕ್ಕೆ ಭೇಟಿ ನೀಡಿ ಅಗಲಿದ ಚೇತನಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಗಾಂಧಿ ಅವರ ಸತ್ಯ,...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5-6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ – ಕಹಳೆ ನ್ಯೂಸ್

ನವದೆಹಲಿ: ಡಿಸೆಂಬರ್ 5-6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ. ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಅವರ ಭಾರತಕ್ಕೆ ಮೊದಲ ಭೇಟಿ...
ದೆಹಲಿರಾಜ್ಯಸುದ್ದಿ

ಅ.26ರಂದು ಮಲೇಷ್ಯಾದಲ್ಲಿ ‘ಪ್ರಧಾನಿ ಮೋದಿ-ಟ್ರಂಪ್’ ಭೇಟಿ ; ಅಮೆರಿಕ ಸುಂಕ ಹೆಚ್ಚಳದ ಬಳಿಕ ಮೊದಲ ಮೀಟಿಂಗ್ – ಕಹಳೆ ನ್ಯೂಸ್

ನವದೆಹಲಿ : ಈ ತಿಂಗಳ ಕೊನೆಯಲ್ಲಿ ಕೌಲಾಲಂಪುರದಲ್ಲಿ ನಡೆಯಲಿರುವ ಆಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 26-27 ರಂದು ನಡೆಯಲಿರುವ 47ನೇ ಆಸಿಯಾನ್ ಶೃಂಗಸಭೆಗೆ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಮಲೇಷ್ಯಾ ಕೂಡ ಅಧ್ಯಕ್ಷ ಟ್ರಂಪ್ ಅವರನ್ನ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದೆ. ಟ್ರಂಪ್ ತಮ್ಮ ಭಾಗವಹಿಸುವಿಕೆಯನ್ನ ದೃಢಪಡಿಸಿದರೆ, ಭಾರತದ ವಿರುದ್ಧ ವಾಷಿಂಗ್ಟನ್‌'ನ ಶೇ. 50ರಷ್ಟು...
1 58 59 60 61 62 273
Page 60 of 273