Tuesday, March 17, 2026

ರಾಜ್ಯ

ಕೇರಳಜಿಲ್ಲೆರಾಜ್ಯ

ಸ್ನಾನ ಮಾಡುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ: ಫೇಸ್ ಬುಕ್ ಲೈವ್ ಬಂದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿ – ಕಹಳೆ ನ್ಯೂಸ್

ತಿರುವನಂತಪುರಂ : ಪತ್ನಿ ಸ್ನಾನ ಮಾಡುತ್ತಿದ್ದಗಲೇ ಪತಿ ಹಿಂದಿನಿಂದ ಬಂದು ಚಾಕು ಇರುದು ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೇರಳದ ವಳಕ್ಕುಡುವಿನ ಪ್ಲಾಚೆರಿಯಲ್ಲಿ ನಡೆದಿದೆ. ಹತ್ಯೆ ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಬಂದು ತಾನು ಪತ್ನಿಯನ್ನು ಕೊಲೆಗೈದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. 39 ವರ್ಷದ ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಐಸಾಕ್ ಪತ್ನಿ ಕೊಂದ ಗಂಡ. ದಂಪತಿಗೆ 19 ವರ್ಷದ ಮಗನಿದ್ದಾನೆ. ಮುಂಜಾನೆ ಶಾಲಿನಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಬಾತ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಸಿನಿಮಾ ಟಿಕೆಟ್ ದರ 200ರೂ. ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ, ಹೈಕೋರ್ಟ್ ತಡೆಯಾಜ್ಞೆ -ಕಹಳೆ ನ್ಯೂಸ್

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ...
ಅಂಕಣಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ; ಮೊದಲು ಎಷ್ಟು? ಈಗ ಎಷ್ಟು ಇಳಿಕೆ?-ಕಹಳೆ ನ್ಯೂಸ್

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ  ಪರಿಷ್ಕರಣೆಯಾದ ಬೆನ್ನಲ್ಲೇ ಇಂದಿನಿಂದಲೇ ನಂದಿನಿಯ  ಕೆಲ ಉತ್ಪನ್ನಗಳ ದರ ಇಳಿಕೆಯಾಗಿದೆ.  ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ...
ಬೆಂಗಳೂರುರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದರಾಮಯ್ಯ ನಿರ್ಧಾರಕ್ಕೆ ‘ಕ್ರಿಶ್ಚಿಯನ್ ಸೇವಾ ಸಂಘ’ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು,...
ಅಂಕಣರಾಜ್ಯಸುದ್ದಿ

ಗ್ರಾಹಕರಿಗೆ ಗುಡ್‌ನ್ಯೂಸ್‌ ; ನಂದಿನಿಯ ಕೆಲ ಉತ್ಪನ್ನಗಳ ಬೆಲೆ ಸೋಮವಾರದಿಂದ ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ  ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ನಂದಿನಿಯ  ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಸೈಬರ್ ಸೆಂಟರ್ ಮೇಲೆ ಪೊಲೀಸರು ದಾಳಿ : ಇಬ್ಬರು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆ ಸೃಷ್ಟಿ ಮಾಡುತಿದ್ದವರ ಸೆಂಟರ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಸೆಂಟರ್ ಗಳ ಮೇಲೆ ದಾಳಿ ನಡೆಸಿ, ನಕಲಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಧಾರ್ ಕಾರ್ಡ್ ಮಾರ್ಕ್ಸ್ ಕಾರ್ಡ್ ಎಲ್ಲಾ ಫೋರ್ಜರಿ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಯಶವಂತ್ (20) ಹಾಗೂ ರಘುವೀರ್ (26) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಬರ್...
ದೆಹಲಿರಾಜ್ಯಸುದ್ದಿ

ಮಾದಕ ದ್ರವ್ಯದ ಪಿಡುಗನ್ನು ದೇಶದಿಂದ ತೊಡೆದುಹಾಕಲು ಮೋದಿ ಸರ್ಕಾರ ಬದ್ಧ: ಅಮಿತ್ ಶಾ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಿಂದ ಎಲ್ಲ ರೀತಿಯ ಮಾದಕ ದ್ರವ್ಯವನ್ನು ತೊಲಗಿಸಲು ಕಟಿಬದ್ಧವಾಗಿದ್ದು, ಈ ಗುರಿ ಸಾಧನೆಗೆ ಎಲ್ಲ ಪ್ರಯತ್ನ ನಡೆಸುತ್ತಿರುವುದಾಗಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆಯ(ಎಎನ್‌ಟಿಎಫ್) ಮುಖ್ಯಸ್ಥರ ಎರಡನೇ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಾಚರಣೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಯಶಸ್ಸು ಪಡೆಯಲು ಮಾದಕ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಜನರ ಜೀವವುಳಿಸಿ ಸಾವನ್ನಪ್ಪಿದ ಚಾಲಕ -ಕಹಳೆ ನ್ಯೂಸ್

ನೆಲಮಂಗಲ: KSRTC ಬಸ್ ಡ್ರೈವರ್ ಗೆ ಎದೆನೋವು (chest pain ) ಕಾಣಿಸಿಕೊಂಡ ಹಿನ್ನೆಲೆ ಬಸ್ ನಿಲ್ಲಿಸಿ ಚಾಲಕನೊಬ್ಬ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಆದ್ರೆ, ದುರಾದೃಷ್ಟವಷಾತ್ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತಪಟ್ಟಿದ್ದಾರೆ. ರಾಜೀವ್ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್‌ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು.ನೆಲಮಂಗಲದ ಜಾಸ್...
1 63 64 65 66 67 273
Page 65 of 273