ಅತ್ತ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇತ್ತ ರಾಜ್ಯದಲ್ಲಿ ಮಳೆಯಬ್ಬರ ಶುರು!-ಕಹಳೆ ನ್ಯೂಸ್
ಹೊಸ ಚಂಡಮಾರುತದ (Cyclone) ಪರಿಣಾಮ ಇದೀಗ ಕರ್ನಾಟಕಕ್ಕೂ (Karnataka) ತಟ್ಟುವಂತೆ ಕಾಣುತ್ತಿದೆ. ಅದಕ್ಕೂ ಮೊದಲೂ ಬಂಗಾಳಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾ, ಕರ್ನಾಟಕದಲ್ಲಿ ಮುಂದಿನ 2 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದೊಂದು ವಾರದಿಂದ ಬೆಂಗಳೂರು ಸೇರಿ ಮೋಡಕವಿದ ವಾತಾರವರಣವಿದ್ದು, ಅಲ್ಲದೇ ಅಲ್ಲಲ್ಲಿ ಮಳೆಯೂ ಆಗಿದೆ. ಆದರೆ ಇದೀಗ ಮುಂದಿನ ಎರಡು ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (Heavy Rain) ಎಂದು ಭಾರತೀಯ ಹವಾಮಾನ ಇಲಾಖೆ...







