ಪ್ರವಾಹದಿಂದ ನಷ್ಟ ಅನುಭವಿಸಿದ್ದವರಿಗೆ ಗುಡ್ನ್ಯೂಸ್ ಕೊಟ್ಟ ಕಂದಾಯ ಸಚಿವ ಕಷ್ಣಬೈರೇಗೌಡ – ಕಹಳೆ ನ್ಯೂಸ್
ಬೆಂಗಳೂರು: ನೆರೆ ಹಾವಳಿಯಿಂದ ಸಂಭವಿಸಿರುವ ಆಸ್ತಿ ಹಾಗೂ ಜೀವಹಾನಿಗೆ ತಕ್ಷಣ ಪರಿಹಾರ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ. ಹಾಸನಕ್ಕೆ ಕಾರಿನಲ್ಲಿ ಪ್ರಯಾಣಿಸುವಾಗ ಸಮಯದ ಸದ್ಬಳಕೆಗಾಗಿ ಪ್ರಯಾಣದ ಮಧ್ಯೆಯೇ ಮಳೆ ಹಾನಿ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಭೆ ನಡೆಸಿದರು. ರಾಜ್ಯಾದ್ಯಂತ ಈ ವರ್ಷದ ಮಳೆಯ ಪ್ರಮಾಣದ ಬಗ್ಗೆ ಅಧಿಕಾರಿಗಳ ಜೊತೆ ಸಚಿವರು...







