Thursday, March 19, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು -ಕಹಳೆ ನ್ಯೂಸ್

ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ. ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊರೊನಾ ಬಂದವರಲ್ಲೇ ಹೆಚ್ಚು ಹೃದಯಾಘಾತ; ಆರೋಗ್ಯ ಸಚಿವರ ಶಾಕಿಂಗ್ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸಾಲು ಸಾಲು ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಸ್ಪೋಟಕ ಮಾಹಿತಿಯನ್ನ ನೀಡಿದ್ದಾರೆ. ಈ ಕುರಿತು ಆರೋಗ್ಯ ಸಚಿವರಾದ ದಿನೇಶ್‌...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಚಿವ ಎಂ.ಬಿ.ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು - ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಲ್ಲಿನ ರೈತರ ಹೋರಾಟಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ದೇವನಹಳ್ಳಿಯ ಹೋರಾಟದ ಬದಲಾಗಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್‌ ಗೆ ಹೋಗಿ ರೈತರ ಪರವಾಗಿ ಹೋರಾಟ ಮಾಡಲಿ ಎಂದು ಸಚಿವ ಪಾಟೀಲ್‌ರು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಅಲ್ಲೆಲ್ಲಾ ಹೋರಾಟಕ್ಕೂ ಬೆಂಬಲ ನೀಡಿದ್ದೇನೆ. ತಮಿಳುನಾಡಿನ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ...
ಕೇರಳಜಿಲ್ಲೆರಾಜ್ಯಸುದ್ದಿ

ದೇಗುಲಗಳಲ್ಲಿ ಗೋಶಾಲೆ, ಧರ್ಮಬೋಧನಾ ಸಂಸ್ಥೆ, ಆಸ್ಪತ್ರೆ ಅಗತ್ಯ: ಕೇರಳ ರಾಜ್ಯಪಾಲ – ಕಹಳೆ ನ್ಯೂಸ್

ಕಣ್ಣೂರು : ಕೇರಳದ ಪ್ರತಿಯೊಂದು ದೇವಾಲಯದಲ್ಲಿ ಗೋಶಾಲೆ, ಸನಾತನ ಧರ್ಮವನ್ನು ಬೋಧಿಸುವ ಸಂಸ್ಥೆ ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರೆ ನೀಡಿದ್ದಾರೆ. ದೇವಸ್ವಂ ಮಂಡಳಿಗಳು ಇದನ್ನು ಕಾರ್ಯಗತಗೊಳಿಸಬಹುದು ಎಂದು ಸೂಚಿಸಿದ್ದಾರೆ. ತಲಿಪರಂಬದ ಶ್ರೀ ರಾಜರಾಜೇಶ್ವರ ದೇವಸ್ಥಾನದಲ್ಲಿ ಶಿವನ ಕಂಚಿನ ವಿಗ್ರಹವನ್ನು ಅನಾವರಣಗೊಳಿಸಿದ ನಂತರ ಮಾತನಾಡಿದ ಅರ್ಲೇಕರ್, ಎಲ್ಲ ದೇವಾಲಯಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೀದಿಗಳಲ್ಲಿ ಅಲೆದಾಡುವ ಎಲ್ಲ ಜಾನುವಾರುಗಳನ್ನು ಪೋಷಿಸಲು...
ಜಿಲ್ಲೆರಾಜ್ಯಸುದ್ದಿ

ಕಾಲೇಜಿನಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾ*ಚಾರ. ಸಿಬ್ಬಂದಿ ಸೇರಿ ಮೂವರ ಬಂಧನ – ಕಹಳೆ ನ್ಯೂಸ್

ಕೊಲ್ಕತ್ತಾ: ಕಾಲೇಜಿನಲ್ಲೇ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾಲೇಜು ಸಿಬ್ಬಂದಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಕ್ಷಿಣ ಕೋಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನಲ್ಲಿ ಕಳೆದ ಜೂನ್ 25 ರಂದು ಸಂಜೆ 7.30 ರಿಂದ ರಾತ್ರಿ 10.50 ರ ನಡುವೆ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ದೂರು ದಾಖಲಿಸಿಕೊಂಡ ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಗಳ ರಾಜ್ಯಾಧ್ಯಕ್ಷರ ಘೋಷಣೆ’-ಕಹಳೆ ನ್ಯೂಸ್

ಬೆಂಗಳೂರು : ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ ಎಂದು ಹೇಳಿದರು. ರಾಜ್ಯದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಪುಂಡರ ಹಾವಳಿ ಹೆಚ್ಚಳ : ದೌರ್ಜನ್ಯ ಸಹಿಸುವುದಿಲ್ಲ ಎಂದ ಗೃಹ ಸಚಿವ ಪರಮೇಶ್ವರ್ – ಕಹಳೆ ನ್ಯೂಸ್

ಬೆಂಗಳೂರು - ಆನೇಕಲ್‌ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿಯೇ ಪೊಲೀಸ್‌‍ ಇಲಾಖೆ ಇದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಸಮಾಜದಲ್ಲಿ ಇಂತಹ ಕೃತ್ಯಗಳನ್ನು ತೀವ್ರವಾಗಿ ಪರಿಗಣಿಸಲಾಗುತ್ತದೆ ಎಂದರು. ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಪ್ರಕರಣದಲ್ಲಿ ಪೊಲೀಸರ ವೈಫಲ್ಯಗಳಿವೆ...
1 80 81 82 83 84 274
Page 82 of 274