Wednesday, March 18, 2026

ರಾಜ್ಯ

ಗೋವಾಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಸಮಸ್ತ ಮಾನವ ಕುಲದ ಕಲ್ಯಾಣಕ್ಕಾಗಿ ‘ಶ್ರೀ ಮಹಾಧನ್ವಂತರಿ ಯಜ್ಞ’ವು ಭಾವಪೂರ್ಣ ವಾತಾವರಣದಲ್ಲಿ ಸಂಪನ್ನಗೊಂಡಿತು -ಕಹಳೆ ನ್ಯೂಸ್

ಗೋವಾ : (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರಿ) – ಪ್ರಸ್ತುತ ಸಮಯವು ಸಮಸ್ತ ಮಾನವ ಕುಲಕ್ಕೆ ಅತ್ಯಂತ ಕಷ್ಟಕರವಾದ ಸಮಯ, ಅಂದರೆ ಆಪತ್ಕಾಲವಾಗಿದೆ. ಯುದ್ಧದ ಬಿಕ್ಕಟ್ಟು ಸಮೀಪಿಸುತ್ತಿದೆ. ಈ ಕಠಿಣ ಸಮಯದಲ್ಲಿ, ಶತ್ರುಗಳು ಕೇವಲ ಆಯುಧಗಳಿಂದ ಮಾತ್ರವಲ್ಲದೆ, ಆಧುನಿಕ ತಂತ್ರಜ್ಞಾನದ ಮೂಲಕ ರೋಗಕಾರಕಗಳಾದ (ವೈರಸ್, ಬ್ಯಾಕ್ಟೀರಿಯಾ ಇತ್ಯಾದಿ) ಮೂಲಕವೂ ನಮ್ಮ ಮೇಲೆ ಆಕ್ರಮಣ ಮಾಡಬಹುದು. ಈ ಅಜ್ಞಾತ ಮತ್ತು ಹೊಸ ವಿಪತ್ತುಗಳನ್ನು ಎದುರಿಸಲು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬಲವು...
ಜಿಲ್ಲೆರಾಜ್ಯಸುದ್ದಿ

ಅಭಿವೃದ್ಧಿ ದೃಷ್ಟಿಯಿಂದ ತುಮಕೂರಿಗೆ ಮೆಟ್ರೋ‌ ಬೇಕೆಬೇಕು: ಗೃಹ ಸಚಿವ ಡಾ.ಜಿ ಪರಮೇಶ್ವರ್-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು ಹಾಗೂ ತುಮಕೂರಿನ ಅಭಿವೃದ್ಧಿಯ ದೃಷ್ಟಿಯಿಂದ ಮೆಟ್ರೋ ರೈಲು ಅಗತ್ಯವಾಗಿ ಬೇಕೆಬೇಕು ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮನವೊಲಿಸಿ, ಕಳೆದ ಬಾರಿಯ ಬಜೆಟ್‌ನಲ್ಲಿ ಕಾರ್ಯಸಾಧ್ಯತಾ ವರದಿಗೆ ಘೋಷಿಸಲಾಗಿತ್ತು. ಹೈದ್ರಾಬಾದ್ ಕಂಪನಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಹಣ ಖರ್ಚಾಗುವುದು ಸೇರಿದಂತೆ...
ಬೆಂಗಳೂರುರಾಜ್ಯಸುದ್ದಿ

ಮೇ.21ರಿಂದ ಪಡಿತರ ಚೀಟಿದಾರರಿಗೆ ಜಾರಿಗೆ ಬರಲಿವೆ ಹೊಸ ನಿಯಮಗಳು -ಕಹಳೆ ನ್ಯೂಸ್

ನವದೆಹಲಿ : 2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ರಾಜ್ಯಾದ್ಯಂತ 5 ದಿನ ಭಾರೀ ಮಳೆ ;’ರೆಡ್ ಅಲರ್ಟ್’ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಇದರಲ್ಲಿ ಮುಂದಿನ ಎರಡು ದಿನ ಬಿರುಗಾಳಿ ಸಹಿತ ಮಳೆ ಆಗಲಿದೆ. 03 ಜಿಲ್ಲೆಗಳಿಗೆ 'ರೆಡ್ ಅಲರ್ಟ್', 15 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ...
ಚಿಕ್ಕಮಂಗಳೂರುಜಿಲ್ಲೆರಾಜ್ಯಸುದ್ದಿ

ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್ -ಕಹಳೆ ನ್ಯೂಸ್

ಚಿಕ್ಕಮಗಳೂರು : ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ರಾತ್ರೋರಾತ್ರಿ ತಹಶೀಲ್ದಾರ್ ದಂಪತಿಗಳು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ತಹಸೀಲ್ದಾರ್ ಲಿಖಿತಾ ಮೋಹನ್ ಅವರಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ 4 ಪಿಕಪ್ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು 6 ಜನರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿರುವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಒಂದೂವರೆ ತಿಂಗಳ ಹಿಂದಷ್ಟೇ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿ, ಜನರಿಗೆ ಶಾಕ್ ಕೊಟ್ಟಿತ್ತು. ಈ ದರ ಏರಿಕೆಯ ಭಾರ ಹೊರುತ್ತಿರುವಾಗಲೇ ಮತ್ತೆ ಹಾಲಿನ ದರ ಏರಿಕೆ ವಿಚಾರ ಚರ್ಚೆಗೆ ಬಂದಿದ್ದು, ಮತ್ತೆ ದರ ಹೆಚ್ಚಳವಾಗುತ್ತಾ ಎನ್ನುವಂತಾಗಿದೆ. ಮೇ 21ಕ್ಕೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆರ್‌ಸಿಬಿ vs ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ -ಕಹಳೆ ನ್ಯೂಸ್

ಬೆಂಗಳೂರು: 8 ದಿನಗಳ ಕಾಲ ನಿಂತುಹೋಗಿದ್ದ ಟೂರ್ನಿ ಮರಳಿ ಗರಿಗೆದರಬೇಕಿದ್ದ ಶನಿವಾರ ಬೆಂಗಳೂರಿನ "ಎಂ. ಚಿನ್ನಸ್ವಾಮಿ ಸ್ಟೇಡಿಯಂ'ನಲ್ಲಿ ಆರ್‌ಸಿಬಿ ಮತ್ತು ಕೆಕೆಆರ್‌ ಪಂದ್ಯಕ್ಕೆ ಭಾರೀ ಮಳೆ ಅಡ್ಡಿ ಮಾಡಿದೆ. ಟಾಸ್ ಕೂಡ ಸಾಧ್ಯವಾಗದೆ ಪಂದ್ಯ ವಿಳಂಬವಾಗಿದೆ. ಭಾರತ- ಪಾಕಿಸ್ಥಾನ ನಡುವಿನ ಯುದ್ಧ ಸನ್ನಿವೇಶ ದಿಂದ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಾವಳಿ ಇಂದಿನ ಮುಖಾಮುಖಿಯೊಂದಿಗೆ ಪುನರಾರಂಭವಾಗಬೇಕಿತ್ತು. ರಾತ್ರಿ 7.35 ರ ವೇಳೆಗೂ ಜೋರಾಗಿ ಮಳೆ ಸುರಿಯುತ್ತಿದೆ.ಓವರ್‌ಗಳನ್ನು ಕಡಿತ ಮಾಡಿ ಪಂದ್ಯ ಪ್ರಾರಂಭಿಸಲು 8.45 ರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಅವಮಾನ ಮಾಡಿದ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡಿಗರನ್ನು ಕೆಣಕಿದ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಹೋಟೆಲ್ ಸೀಜ್ ಮಾಡಲಾಗಿದೆ. ತಾವರೆಕೆರೆ ಮುಖ್ಯರಸ್ತೆಯ ಭವನಪ್ಪ ಲೇಔಟ್ ನ ಜಿ.ಎಸ್. ಸೂಟ್ಸ್ ಹೋಟೆಲ್ ನಲ್ಲಿ ಕನ್ನಡಿಗರ ಕುರಿತ ಅಶ್ಲೀಲ ಪದ ಪ್ರದರ್ಶನವಾಗಿರುವುದು ಬೆಳಕಿಗೆ ಬಂದಿದೆ. ಮಡಿವಾಳ ಪೊಲೀಸ್ ಠಾಣೆ ಸಾಮಾಜಿಕ ಜಾಲತಾಣ ವಿಭಾಗದ ಉಸ್ತುವಾರಿ ಪಿಎಸ್‌ಐ ರಮೇಶ ಹೂಗಾರ ಅವರು ಹೋಟೆಲ್ ಮಾಲೀಕ ಜಂಶದ್ ಮತ್ತು ಮ್ಯಾನೇಜರ್ ಸರ್ಫರಾಜ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲ್‌ಇಡಿ...
1 89 90 91 92 93 273
Page 91 of 273