Wednesday, May 1, 2024

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿಹಾಸನ

ತಕ್ಷಣವೇ ವಿಚಾರಣೆಗೆ ಹಾಜರಾಗಿ- ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ. ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ...
ಕ್ರೈಮ್ದೆಹಲಿಮುಂಬೈಸಿನಿಮಾಸುದ್ದಿ

ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್​ – ಕಹಳೆ ನ್ಯೂಸ್

ಹೈದರಾಬಾದ್​: ಟಾಲಿವುಡ್​ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಇಹ ಲೋಕ ತ್ಯಜಿಸಿದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ –ಕಹಳೆ ನ್ಯೂಸ್

ಬೆಂಗಳೂರು:(ಎ.29) ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾAಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಚಾಮರಾಜನಗರ...
ಬೆಂಗಳೂರುರಾಜ್ಯಸುದ್ದಿ

ಈ ವಾರವೂ ಚಿನ್ನದ ಬೆಲೆಯಲ್ಲಿ ಅನಿಶ್ಚಿತ ಸ್ಥಿತಿ ಮುಂದುವರಿಯುವ ಸಾಧ್ಯತೆ ; ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ– ಕಹಳೆ ನ್ಯೂಸ್

ಬೆಂಗಳೂರು : ಮೂರ್ನಾಲ್ಕು ವಾರ ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 120 ರೂಗಳಷ್ಟು ಇಳಿಕೆ ಕಂಡಿದೆ. ಈ ವಾರವೂ ಇದೇ ರೀತಿ ಬೆಲೆಯಲ್ಲಿ ಏರಿಳಿತಗಳಾಗುವ ಸಂಭವ ಇದೆ. ಬೆಳ್ಳಿ ಬೆಲೆಯಲ್ಲೂ ಈ ವಾರ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,850 ರುಪಾಯಿ...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಯಕ್ಷಗಾನ / ಕಲೆರಾಜ್ಯಸುದ್ದಿ

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ : ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಕಹಳೆ ನ್ಯೂಸ್

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ...
ಕ್ರೈಮ್ಬೆಂಗಳೂರುಸುದ್ದಿ

ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಅನ್ಯಕೋಮಿನ ಪುಂಡರಿಂದ ಹಲ್ಲೆ…!! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಪುಂಡರು ಅಟ್ಟಹಾಸ ತೋರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ. ಊಟ ಮುಗಿಸಿ ವಾಪಸ್ ಬರುವ ವೇಳೆ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಕೆಲವರು ಕಿರಿಕ್​ ಮಾಡಿದ್ದಾರೆ. ಭುವನ್ ಕೊರಳಿದ್ದ ಚಿನ್ನದ ಸರ ಕಿತ್ತಕೊಳ್ಳಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ. ಕರಾಮಾ ಎಂಬ ರೆಸ್ಟೊರೆಂಟ್‌ ಬಳಿ ಅನವಶ್ಯಕವಾಗಿ ಜಗಳ ತೆಗೆದಿರುವ ಕಿಡಿಗೇಡಿಗಳು ಪುಂಡಾಟ ತೋರಿಸಿದ್ದಾರೆ. ಕನ್ನಡದಲ್ಲಿ ಮಾತಾಡ್ತಿದ್ದರಿಂದ...
ಬೆಂಗಳೂರುಸಂತಾಪಸಿನಿಮಾಸುದ್ದಿ

📛💥 BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ,ನಿರ್ಮಾಪಕ ದ್ವಾರಕೀಶ್‌ ವಿಧಿವಶ–ಕಹಳೆ ನ್ಯೂಸ್

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ(ಏ.16 ರಂದು) ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು.ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. 1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ...
1 2 3 130
Page 1 of 130