Wednesday, May 22, 2024

ಉತ್ತರ ಪ್ರದೇಶ

Sorry, Posts you requested could not be found...

ಉತ್ತರ ಪ್ರದೇಶಸುದ್ದಿ

ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು – ಕಹಳೆ ನ್ಯೂಸ್

ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಅಯೋಧ್ಯೆ ಯಲ್ಲಿನ ನೂತನ ರಾಮ ಮಂದಿರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಅವರು, ಬಾಲಕ ರಾಮನಿಗೆ ವಿಶೇಷ ಆರತಿಯನ್ನೂ ಮಾಡಿದ್ದಾರೆ. ಹೊಸದಿಲ್ಲಿಯಿಂದ ವಿಶೇಷ ವಿಮಾನ ದಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್‌ ಅವರು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರಾಮ ಮಂದಿರಕ್ಕೆ ಭೇಟಿ ನೀಡುವ ಮೊದಲು...
ಉತ್ತರ ಪ್ರದೇಶಕಾಸರಗೋಡುಸುದ್ದಿ

ಅಯೋಧ್ಯೆಯಲ್ಲಿ ಎಡನೀರು ಶ್ರೀಗಳು ; ಬಾಲರಾಮ ದೇವರ ದರ್ಶನ ಹಾಗೂ ಮಂಡಲೋತ್ಸದಲ್ಲಿ ಭಾಗಿಯಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಉತ್ತರಪ್ರದೇಶ / ಕಾಸರಗೋಡು : ಕೇರಳದ ಏಕೈಕ ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಅಯೋಧ್ಯೆಗೆ ಭೇಟಿ ನೀಡಿದ್ದು, ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುವ ಮಂಡಲೋತ್ಸವದಲ್ಲಿ ಭಾಗಿಯಾಗಿದ್ದಾರೆ. ಶ್ರೀಗಳ ಜೊತೆ ಮಠದ ಶಿಷ್ಯರು, ಕರ್ನಾಟಕ ಸರಕಾರದ ಮಾನವಹಕ್ಕುಗಳ ಆಯೋಗದ ಸದಸ್ಯರಾದ ಟಿ.ಶ್ಯಾಮ್ ಭಟ್ IAS, ಮಠದ ಮ್ಯಾನೇಜರ್ ರಾಜೇಂದ್ರ ಕಲ್ಲೂರಾಯ, ರಾಘವೇಂದ್ರ ಕೆದಿಲಾಯ ಸೇರಿದಂತೆ ಪ್ರಮುಖಗಳು ಭಾಗಿಯಾಗಿದ್ದರು....
ಉತ್ತರ ಪ್ರದೇಶಸುದ್ದಿ

‘ಜ್ಞಾನವಾಪಿ ಮಸೀದಿ’ಯಲ್ಲಿ ಹಿಂದೂಗಳ ‘ಪೂಜೆ’ಗೆ ಯಾವುದೇ ನಿರ್ಬಂಧವಿಲ್ಲ : ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು..! – ಕಹಳೆ ನ್ಯೂಸ್

ಅಲಹಾಬಾದ್: ವಾರಣಾಸಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಐಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಜನವರಿ 31 ರ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಅಲಹಾಬಾದ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.   ಮಸೀದಿಯು ತನ್ನ ನೆಲಮಾಳಿಗೆಯಲ್ಲಿ ನಾಲ್ಕು ನೆಲಮಾಳಿಗೆಗಳನ್ನು ಹೊಂದಿದೆ, ಮತ್ತು ಅವುಗಳಲ್ಲಿ ಒಂದು ಪ್ರಸ್ತುತ ಮಸೀದಿಯ ಮಾಜಿ ನಿವಾಸಿಗಳಾದ ವ್ಯಾಸ್ ಕುಟುಂಬದ ಒಡೆತನದಲ್ಲಿದೆ. ಜನವರಿ 31 ರಂದು ವಾರಣಾಸಿಯ...
ಉತ್ತರ ಪ್ರದೇಶರಾಜಕೀಯರಾಷ್ಟ್ರೀಯಸುದ್ದಿ

ರಾಜ್ಯಸಭೆ ಚುನಾವಣೆ : ಉತ್ತರ ಪ್ರದೇಶದಿಂದ ಬಿಜೆಪಿಯ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಲಕ್ನೊ: ಮುಂಬರುವ ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯ 7 ಮಂದಿ ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದವರಲ್ಲಿ ಕೇಂದ್ರದ ಮಾಜಿ ಸಚಿವ ಆರ್.ಪಿ.ಎನ್. ಸಿಂಗ್, ಮಾಜಿ ಸಂಸದ ಚೌಧರಿ ತೇಜ್ವೀರ್ ಸಿಂಗ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರ್ಪಾಲ್ ಮೌರ್ಯ, ಮಾಜಿ ಸಹಾಯಕ ಸಚಿವೆ ಸಂಗೀತಾ ಬಲ್ವಂತ್, ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ, ಮಾಜಿ ಶಾಸಕಿ ಸಾದ್ನಾ ಸಿಂಗ್ ಹಾಗೂ ಆಗ್ರಾದ ಮಾಜಿ ಮೇಯರ್ ನವೀನ್ ಜೈನ್ ಸೇರಿದ್ದಾರೆ....