Saturday, March 7, 2026

ಉತ್ತರ ಪ್ರದೇಶ

ಉತ್ತರ ಪ್ರದೇಶಕ್ರೈಮ್ಸುದ್ದಿ

ಅಯೋಧ್ಯೆ ಜಿಲ್ಲೆಯಲ್ಲಿ ಟೋಸ್ಟ್‌ ನೀಡುವುದಾಗಿ ಕರೆದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ವಿಡಿಯೊ ಮಾಡಿ ಸಂತ್ರಸ್ತೆಯ ಬ್ಲ್ಯಾಕ್‌ಮೇಲ್‌ ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು...
ಉತ್ತರ ಪ್ರದೇಶಸುದ್ದಿ

ರಾಮಮಂದಿರಕ್ಕೆ ಬರುವ ಚಿನ್ನ, ಬೆಳ್ಳಿ ಆಭರಣಗಳ ಕಾವಲಿಗೆ ಇಬ್ಬರು ಆರ್​​ಎಸ್​ಎಸ್​​ ಕಾರ್ಯಕರ್ತರ ನೇಮಕ – ಕಹಳೆ ನ್ಯೂಸ್

ಉತ್ತರಪ್ರದೇಶ: ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾನ (ramlalla) ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಅಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗೆ ಭೇಟಿ ನೀಡುವ ಭಕ್ತರು ಭಾರಿ ಪ್ರಮಾಣದ ಕಾಣಿಕೆ ಅರ್ಪಿಸುತ್ತಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಮುತ್ತು ಸೇರಿದಂತೆ ಬೆಲೆಬಾಳುವ ಆಭರಣಗಳನ್ನೂ ಸಲ್ಲಿಸುತ್ತಾರೆ. ಪ್ರತಿದಿನ ಲಕ್ಷಾಂತರ ರೂಪಾಯಿ ಹುಂಡಿಗೆ ಬೀಳುವುದು ಸೇರಿದಂತೆ ಬೆಲೆಬಾಳುವ ಆಭರಣಗಳನ್ನು ಅರ್ಪಿಸುತ್ತಿದ್ದಾರೆ. ಹೀಗಾಗಿ ಇವುಗಳ ನಿರ್ವಹಣೆಗೆಂದು ದೇವಸ್ಥಾನದ ಟ್ರಸ್ಟ್‌ ಇಬ್ಬರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು (RSS workers)...
ಉತ್ತರ ಪ್ರದೇಶಬೆಂಗಳೂರುಸುದ್ದಿ

ಅಯೋಧ್ಯೆಯಲ್ಲಿ ಜೋರು ಮಳೆ, ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ – ಕಳಪೆ ಕಾಮಗಾರಿ ; ಇದೊಂದು ಸುಳ್ಳುಸುದ್ದಿ ಎಂದ ರಾಮ ಮಂದಿರ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ – ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಮೇಲ್ಛಾವಣಿ ಹದಗೆಟ್ಟು ಎಲ್ಲೂ ಮಳೆನೀರು ಸೋರಿಕೆಯಾಗುತ್ತಿಲ್ಲ. ಇದೊಂದು ಸುಳ್ಳುಸುದ್ದಿ ಎಂದು ರಾಮ ಮಂದಿರ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಹೇಳಿದ್ದಾರೆ. ಇತ್ತೀಚಿಗೆ ವಿನ್ಯಾಸದ ಸಮಸ್ಯೆಯಿಂದ ಮೇಲ್ಛಾವಣಿ ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿಕೆ ನೀಡಿದ್ದರು. ಮೊದಲ ಮಹಡಿಯಿಂದ ಮಳೆ ನೀರು ಬೀಳುವುದು ನಿಜ. ಏಕೆಂದರೆ ಗುರು ಮಂಟಪವು ಎರಡನೇ ಮಹಡಿಯಲ್ಲಿದ್ದು ಅದರ ಮೇಲೆ ಛಾವಣಿ ನಿರ್ಮಿಸಲಾಗಿಲ್ಲ. ಅದರ ಕಾಮಗಾರಿ ನಡೆಯಲಿದೆ...
ಉತ್ತರ ಪ್ರದೇಶಸುದ್ದಿ

ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು – ಕಹಳೆ ನ್ಯೂಸ್

ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಅಯೋಧ್ಯೆ ಯಲ್ಲಿನ ನೂತನ ರಾಮ ಮಂದಿರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದ್ದಾರೆ. ಈ ಸಂದರ್ಭದಲ್ಲಿ ಅವರು, ಬಾಲಕ ರಾಮನಿಗೆ ವಿಶೇಷ ಆರತಿಯನ್ನೂ ಮಾಡಿದ್ದಾರೆ. ಹೊಸದಿಲ್ಲಿಯಿಂದ ವಿಶೇಷ ವಿಮಾನ ದಲ್ಲಿ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್‌ ಅವರು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರಾಮ ಮಂದಿರಕ್ಕೆ ಭೇಟಿ ನೀಡುವ ಮೊದಲು...
ಉತ್ತರ ಪ್ರದೇಶಕಾಸರಗೋಡುಸುದ್ದಿ

ಅಯೋಧ್ಯೆಯಲ್ಲಿ ಎಡನೀರು ಶ್ರೀಗಳು ; ಬಾಲರಾಮ ದೇವರ ದರ್ಶನ ಹಾಗೂ ಮಂಡಲೋತ್ಸದಲ್ಲಿ ಭಾಗಿಯಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಉತ್ತರಪ್ರದೇಶ / ಕಾಸರಗೋಡು : ಕೇರಳದ ಏಕೈಕ ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಅಯೋಧ್ಯೆಗೆ ಭೇಟಿ ನೀಡಿದ್ದು, ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುವ ಮಂಡಲೋತ್ಸವದಲ್ಲಿ ಭಾಗಿಯಾಗಿದ್ದಾರೆ. ಶ್ರೀಗಳ ಜೊತೆ ಮಠದ ಶಿಷ್ಯರು, ಕರ್ನಾಟಕ ಸರಕಾರದ ಮಾನವಹಕ್ಕುಗಳ ಆಯೋಗದ ಸದಸ್ಯರಾದ ಟಿ.ಶ್ಯಾಮ್ ಭಟ್ IAS, ಮಠದ ಮ್ಯಾನೇಜರ್ ರಾಜೇಂದ್ರ ಕಲ್ಲೂರಾಯ, ರಾಘವೇಂದ್ರ ಕೆದಿಲಾಯ ಸೇರಿದಂತೆ ಪ್ರಮುಖಗಳು ಭಾಗಿಯಾಗಿದ್ದರು....
ಉತ್ತರ ಪ್ರದೇಶಸುದ್ದಿ

‘ಜ್ಞಾನವಾಪಿ ಮಸೀದಿ’ಯಲ್ಲಿ ಹಿಂದೂಗಳ ‘ಪೂಜೆ’ಗೆ ಯಾವುದೇ ನಿರ್ಬಂಧವಿಲ್ಲ : ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು..! – ಕಹಳೆ ನ್ಯೂಸ್

ಅಲಹಾಬಾದ್: ವಾರಣಾಸಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಐಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಜನವರಿ 31 ರ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ (ಎಐಎಂಸಿ) ಅಲಹಾಬಾದ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.   ಮಸೀದಿಯು ತನ್ನ ನೆಲಮಾಳಿಗೆಯಲ್ಲಿ ನಾಲ್ಕು ನೆಲಮಾಳಿಗೆಗಳನ್ನು ಹೊಂದಿದೆ, ಮತ್ತು ಅವುಗಳಲ್ಲಿ ಒಂದು ಪ್ರಸ್ತುತ ಮಸೀದಿಯ ಮಾಜಿ ನಿವಾಸಿಗಳಾದ ವ್ಯಾಸ್ ಕುಟುಂಬದ ಒಡೆತನದಲ್ಲಿದೆ. ಜನವರಿ 31 ರಂದು ವಾರಣಾಸಿಯ...
ಉತ್ತರ ಪ್ರದೇಶರಾಜಕೀಯರಾಷ್ಟ್ರೀಯಸುದ್ದಿ

ರಾಜ್ಯಸಭೆ ಚುನಾವಣೆ : ಉತ್ತರ ಪ್ರದೇಶದಿಂದ ಬಿಜೆಪಿಯ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಲಕ್ನೊ: ಮುಂಬರುವ ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯ 7 ಮಂದಿ ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದವರಲ್ಲಿ ಕೇಂದ್ರದ ಮಾಜಿ ಸಚಿವ ಆರ್.ಪಿ.ಎನ್. ಸಿಂಗ್, ಮಾಜಿ ಸಂಸದ ಚೌಧರಿ ತೇಜ್ವೀರ್ ಸಿಂಗ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರ್ಪಾಲ್ ಮೌರ್ಯ, ಮಾಜಿ ಸಹಾಯಕ ಸಚಿವೆ ಸಂಗೀತಾ ಬಲ್ವಂತ್, ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ, ಮಾಜಿ ಶಾಸಕಿ ಸಾದ್ನಾ ಸಿಂಗ್ ಹಾಗೂ ಆಗ್ರಾದ ಮಾಜಿ ಮೇಯರ್ ನವೀನ್ ಜೈನ್ ಸೇರಿದ್ದಾರೆ....
1 2 3 4
Page 4 of 4