Wednesday, July 29, 2026

ಜಮ್ಮು ಮತ್ತು ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರಸುದ್ದಿ

ಆಪರೇಷನ್ ಸಿಂದೂರದ ಬೆನ್ನಲ್ಲೇ ಲಾಹೋರ್ ನಲ್ಲಿ ಸರಣಿ ಸ್ಫೋಟ; ಬೆಚ್ಚಿಬಿದ್ದ ಪಾಕಿಸ್ತಾನ-ಕಹಳೆ ನ್ಯೂಸ್

ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತವೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕ್ ಉಗ್ರರನ್ನು ಮಟ್ಟಹಾಕಿದೆ. ಇದರೊಂದಿಗೆ ಉಗ್ರ ಪೋಷಣೆಯ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಲಾಗಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗಿನ ಜಾವ ಬಲೂಚಿಸ್ತಾನದಲ್ಲಿ ಬಿಎಲ್‌ಎ ನಡೆಸಿದ ದಾಳಿಗೆ ಪಾಕಿಸ್ತಾನದ 14 ಸೈನಿಕರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ, ಲಾಹೋರ್ ನಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ಪಾಕ್ ಸರ್ಕಾರದ ನಿದ್ದೆಗೆಡಿಸಿದೆ. ಹೌದು, ಲಾಹೋರ್ ವಿಮಾನ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಸರಣಿ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಆಪರೇಷನ್ ಸಿಂಧೂರ : “ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ” ಸೇನಾಪಡೆಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ

ನವದೆಹಲಿ: ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ ಎಂದು ಸೇನಾಪಡೆಗಳ ಕಾರ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ...
ಜಮ್ಮು ಮತ್ತು ಕಾಶ್ಮೀರಜಿಲ್ಲೆದೆಹಲಿಸುದ್ದಿ

ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ-ಕಹಳೆ ನ್ಯೂಸ್

ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ಮೂಲಕ ಪಹಲ್ಗಾಮ್ ದಾಳಿ ಸಂದರ್ಭ ಮೋದಿಗೆ ಹೋಗಿ ಹೇಳು ಎಂದಿದ್ದಕ್ಕೆ ಮೋದಿ ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತ ನಿನ್ನೆ ತಡರಾತ್ರಿ ಏರ್ ಸ್ಟ್ರೈಕ್ ಮಾಡಿ ಉಗ್ರರ ಮಾರಣಹೋಮ ನಡೆಸಿದೆ. ಇದರಲ್ಲಿ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಭಾರತ ಮತ್ತು ಪಾಕ್ ಉದ್ವಿಗ್ನತೆಯ ನಡುವೆ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ.!- ಕಹಳೆ ನ್ಯೂಸ್

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಡುತ್ತಿರುವ ಮಧ್ಯೆ, ಪಾಕಿಸ್ತಾನ ಶನಿವಾರ ಅಬ್ದಾಲಿ ಶಸ್ತ್ರಾಸ್ತ್ರ ವ್ಯವಸ್ಥೆಯ ತರಬೇತಿ ಉಡಾವಣೆಯನ್ನು ನಡೆಸಿತು , ಇದು ಮೇಲ್ಮೈಯಿಂದ ಮೇಲ್ಮೈಗೆ 450 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ.   ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳದರ್ಜೆಗೆ ಇಳಿಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ ಮೂಲಗಳ ಪ್ರಕಾರ, ಈ ಕ್ರಮವು ಅಪಾಯಕಾರಿ ಉಲ್ಬಣ ಮತ್ತು ಭಾರತದ ವಿರುದ್ಧ...
ಅಂತಾರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದುಗಳ ನಿಷೇಧ : ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಅಧಿಸೂಚನೆ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ (FTP) 2023 ರ ಪ್ರಕಾರ, ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕ್ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆ ಸ್ಥಗಿತ : “ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ” ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ ಪಾಕ್ ನಟಿ ಹನಿಯಾ ಆಮಿರ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಸೇನೆ ಮತ್ತು ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ ಎಂದು ನಟಿ ಹನಿಯಾ ಆಮಿರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಭಾರತದ ಬಗ್ಗೆ 'ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಭಾವನೆ ಕೆರಳಿಸುವ' ಸುದ್ದಿಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ 16 ಯೂಟ್ಯೂಬ್...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ನಿಷೇಧಿತ ಸಂಘಟನೆಗಳಾದ J&K AAC, JKIM ಗಳಿಂದ ದೂರವಿರಿ, ಇಲ್ಲವೆ ಕಾನೂನು ಕ್ರಮ ಎದುರಿಸಿ: ಶ್ರೀನಗರ ಪೊಲೀಸರ ಎಚ್ಚರಿಕೆ! – ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಯುತ್ತಿರುವ ದಮನ ಕಾರ್ಯಾಚರಣೆಯ ಮಧ್ಯೆ, ಸ್ಥಳೀಯ ಪೊಲೀಸರು ಜನರು ಯುಎಪಿಎ ಅಡಿಯಲ್ಲಿ ನಿಷೇಧಿಸಲಾದ ಜೆ & ಕೆ ಅವಾಮಿ ಆಕ್ಷನ್ ಕಮಿಟಿ (ಎಎಸಿ) ಮತ್ತು ಜೆ & ಕೆ ಇತ್ತೆಹಾದ್-ಉಲ್-ಮುಸ್ಲಿಮೀನ್ (ಜೆಕೆಐಎಂ) ನಿಂದ ದೂರವಿಡುವಂತೆ ಸಲಹೆ ನೀಡಿದ್ದಾರೆ. ಶ್ರೀನಗರ ಪೊಲೀಸರು ಬುಧವಾರ ಮೊಬೈಲ್ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಮೂಲಕ ಜೆ &...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಯುದ್ಧ ಸನ್ನದ್ಧತೆ’ ಪ್ರದರ್ಶಿಸಿದ ಭಾರತೀಯ ನೌಕಾಪಡೆ-ಕಹಳೆ ನ್ಯೂಸ್

ಹೊಸದಿಲ್ಲಿ: ಪಾಕಿಸ್ತಾನ ಗಡಿಯಲ್ಲಿ ಅನಿಶ್ವಿತತೆ ಹೆಚ್ಚುತ್ತಿದ್ದಂತೆ ಭಾರತೀಯ ನೌಕಾಪಡೆಯು ತನ್ನ ಸನ್ನದ್ಧತೆಯನ್ನು ಪ್ರದರ್ಶಿಸಿದೆ. ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಹಲವಾರು ಆಯಂಟಿ-ಶಿಪ್ ಫೈರಿಂಗ್‌ ನಡೆಸಿದೆ. ನೌಕಾಪಡೆಯು ರಾಷ್ಟ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸುವುದರೊಂದಿಗೆ, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ಸಿದ್ಧತೆಯ ಪ್ರದರ್ಶನ ಮಾಡಿದೆ. ಸಮುದ್ರದ ಮಧ್ಯದಲ್ಲಿ ಯುದ್ಧನೌಕೆಗಳಿಂದ ಬ್ರಹ್ಮೋಸ್ ಆಯಂಟಿ ಶಿಪ್‌ ಮತ್ತು ಆಯಂಟಿ ಸರ್ಫೇಸ್‌ ಕ್ರೂಸ್‌ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತಾ-ವರ್ಗದ...
1 2 3 4 5
Page 4 of 5