Tuesday, March 10, 2026

ದೆಹಲಿ

ಅಂಕಣದೆಹಲಿರಾಷ್ಟ್ರೀಯಸುದ್ದಿ

ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ ಸೆ.22 ರಿಂದ ಜಾರಿ ; ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ-ಕಹಳೆ ನ್ಯೂಸ್

–  ಇನ್ಶೂರೆನ್ಸ್ ಜಿಎಸ್‌ಟಿ ಮುಕ್ತ, ಜೀವರಕ್ಷಕ ಔಷಧಿಗಳ ಬೆಲೆ ಇಳಿಕೆ – ದಿನಬಳಕೆ, ಎಲೆಕ್ಟ್ರಿಕ್‌ ವಸ್ತುಗಳು ಅಗ್ಗ ನವದೆಹಲಿ: ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ಎರಡರ ಜೊತೆಗೆ...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ; ಸೆಪ್ಟೆಂಬರ್ 30ರವರೆಗೆ 68 ರೈಲುಗಳ ಸೇವೆ ರದ್ದು -ಕಹಳೆ ನ್ಯೂಸ್

ಜಮ್ಮು: ಭಾರಿ ಮಳೆ ಹಿನ್ನೆಲೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಹೊರಡುವ ಮತ್ತು ಅಲ್ಲಿಗೆ ಬರುವ 68 ರೈಲುಗಳನ್ನು ಸೆಪ್ಟೆಂಬರ್ 30ರವರೆಗೆ ರದ್ದುಪಡಿಸಲಾಗಿದೆ. 24 ರೈಲುಗಳ ಸೇವೆ ಪುನರಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ ಪಠಾಣ್‌ಕೋಟ್-ಜಮ್ಮು ವಿಭಾಗದ ಹಲವು ಸ್ಥಳಗಳಲ್ಲಿ ರೈಲು ಹಳಿಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಕಳೆದ 8 ದಿನಗಳಿಂದ ಜಮ್ಮು ವಿಭಾಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ಆಗಸ್ಟ್...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಫ್ಗಾನಿಸ್ತಾನದಲ್ಲಿ ಭೂಕಂಪ: ನೆರವಿಗೆ ಭಾರತ ಸಿದ್ಧ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅ‍ಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, 'ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ...
ಅಂಕಣದೆಹಲಿಸುದ್ದಿ

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌-ಕಹಳೆ ನ್ಯೂಸ್

ನವದೆಹಲಿ: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ. A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ...
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
ಜಿಲ್ಲೆದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪ್ರಧಾನಿ ವಿರುದ್ಧ ನಿಂದನೆ; ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್ ಶಾ ಆಗ್ರಹ -ಕಹಳೆ ನ್ಯೂಸ್

ಗುವಾಹಟಿ: ಬಿಹಾರದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಾಯಿಯ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶುಕ್ರವಾರ) ಆಗ್ರಹಿಸಿದ್ದಾರೆ. ರಾಹುಲ್ ಅವರ ಯಾತ್ರೆಯು ಅತ್ಯಂತ ಕೀಳುಮಟ್ಟದ್ದಾಗಿದ್ದು, 'ನುಸುಳುಕೋರರನ್ನು ರಕ್ಷಿಸಿ ಯಾತ್ರೆ'ಯಾಗಿ ಬದಲಾಗಿದೆ ಎಂದು ಶಾ ಆರೋಪಿಸಿದ್ದಾರೆ. 'ರಾಹುಲ್...
ಜಿಲ್ಲೆದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಿಹಾರದಲ್ಲಿ ಪ್ರಧಾನಿ ಮೋದಿ, ತಾಯಿ ವಿರುದ್ಧ ನಿಂದನೆ : ಆರೋಪಿ ಅರೆಸ್ಟ್.!- ಕಹಳೆ ನ್ಯೂಸ್

ನವದೆಹಲಿ : ಬಿಹಾರದಲ್ಲಿ ನಡೆದ ವಿರೋಧ ಪಕ್ಷದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ವ್ಯಕ್ತಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ದರ್ಭಾಂಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಇಂಡಿಯಾ ಬ್ಲಾಕ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ವ್ಯಕ್ತಿಯೊಬ್ಬರು ನಿಂದಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ರಿಜ್ವಿ ಅಲಿಯಾಸ್ ರಾಜಾ ಎಂದು ಗುರುತಿಸಲಾದ ವ್ಯಕ್ತಿಯನ್ನು...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

“ಭ್ರಷ್ಟರು ಜೈಲಿಗೆ ಹೋಗ್ತಾರೆ ಮತ್ತವರ ಕುರ್ಚಿಯೂ ಹೋಗುತ್ತೆ”: ಹೊಸ ಮಸೂದೆ ಸಮರ್ಥಿಸಿಕೊಂಡ ‘ಪ್ರಧಾನಿ ಮೋದಿ’-ಕಹಳೆ ನ್ಯೂಸ್

ನವದೆಹಲಿ : ಹಲವಾರು ಅಭಿವೃದ್ಧಿ ಯೋಜನೆಗಳನ್ನ ಉದ್ಘಾಟಿಸಲು ಶುಕ್ರವಾರ ಬಿಹಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದರು. ಈ ಮಸೂದೆಯು ಕೇಂದ್ರಕ್ಕೆ ಸತತ 30 ದಿನಗಳ ಕಾಲ ಜೈಲಿನಲ್ಲಿರುವ ಯಾವುದೇ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನ ಹುದ್ದೆಯಿಂದ ವಜಾಗೊಳಿಸುವ ಅಧಿಕಾರವನ್ನ ನೀಡುತ್ತದೆ. "ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನ ಕೊನೆಗೊಳಿಸಬೇಕಾದರೆ, ಯಾರೂ ಕ್ರಮ ಕೈಗೊಳ್ಳುವ ವ್ಯಾಪ್ತಿಯಿಂದ ಹೊರಗಿರಬೇಕು ಎಂಬುದು ನನ್ನ ದೃಢ ನಂಬಿಕೆ....
1 20 21 22 23 24 49
Page 22 of 49