ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು
ಲಕ್ನೋ : ಲಖಿಂಪುರ ಖೇರಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಲಖಿಂಪುರ ಪೊಲೀಸರು, ತಲೆಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಕುಖ್ಯಾತ ಅಪರಾಧಿಯನ್ನು ಎನ್ಕೌಂಟರ್ನಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಅನುಭವ್ ಶುಕ್ಲಾ ಅಲಿಯಾಸ್ ರಾಜಾ ಎಂದು ಗುರುತಿಸಲಾದ ಆರೋಪಿಯ ಕಾಲಿಗೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗೋಮತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಆರೋಪಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ...







