Saturday, June 13, 2026

ದೆಹಲಿ

ದೆಹಲಿಶಿಕ್ಷಣಸುದ್ದಿ

NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ : ಎನ್‌ಟಿಎ ಎಕ್ಸ್‌ಪರ್ಟ್‌ ಬಂಧನ-ಕಹಳೆ ನ್ಯೂಸ್

ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್‌ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...
ದೆಹಲಿವಾಣಿಜ್ಯಸುದ್ದಿ

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ...
ದೆಹಲಿರಾಜ್ಯಸುದ್ದಿ

ಇಂದು 19ನೇ ಉದ್ಯೋಗ ಮೇಳ : ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ನವದೆಹಲಿ: ಇಂದು 19ನೇ ಆವೃತ್ತಿಯ ಉದ್ಯೋಗ ಮೇಳ ನಡೆಯಲಿದ್ದು, 51,000ಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ಈ ರೋಜ್‌ಗಾರ್ ಮೇಳ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ದೇಶದಲ್ಲಿ ಒಟ್ಟು 42 ಸ್ಥಳಗಳಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ...
ದೆಹಲಿರಾಜ್ಯಸುದ್ದಿ

ಉಮರ್ ಖಾಲಿದ್ ಗೆ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಗೆ ದೆಹಲಿ ಹೈಕೋರ್ಟ್ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2020ರಲ್ಲಿ ಈಶಾನ್ಯ ದೆಹಲಿ ಭಾಗದಲ್ಲಿ ನಡೆದಿದ್ದ ಗಲಭೆ ಪ್ರಕರಣದ ರೂವಾರಿ ಉಮರ್ ಖಾಲಿದ್ ಗೆ ಜೂನ್ 1ರಿಂದ ಜೂನ್ 3ರವರೆಗೆ ಮೂರು ದಿನ್ಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಇದನ್ನು...
ದೆಹಲಿರಾಜ್ಯಸುದ್ದಿ

ಅಪರಿಚಿತ ವ್ಯಕ್ತಿಯ ಗುಂಡೇಟಿಗೆ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ -ಕಹಳೆ ನ್ಯೂಸ್

ನವದೆಹಲಿ : 2019ರ ಪುಲ್ವಾಮಾ ಉಗ್ರ ದಾಳಿಯ (Pulwama Attack) ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ  ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ...
ದೆಹಲಿರಾಜ್ಯಸುದ್ದಿ

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು -ಕಹಳೆ ನ್ಯೂಸ್

ಲಕ್ನೋ: ಐಐಎಂಟಿ  ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್  ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ  ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ. ಅನು ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಬುಧವಾರ 9:30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಾಸ್ಟೆಲ್ ಕೆಲಸದಾಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕಂಡು ತಕ್ಷಣವೇ ಇತರೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯದ...
ದೆಹಲಿರಾಜ್ಯಸುದ್ದಿ

ರೈಲುಗಳಲ್ಲಿ ಸರಣಿ ಅಗ್ನಿ ಅವಘಡ : ಸಮಾಜ ವಿರೋಧಿ ಶಕ್ತಿಗಳು ಭಾಗಿಯಾಗಿ ವಿಧ್ವಂಸಕ ಕೃತ್ಯ ನಡೆಸ್ತಿರುವ ಶಂಕೆ: ರೈಲ್ವೇ ಇಲಾಖೆ -ಕಹಳೆ ನ್ಯೂಸ್

ನವದೆಹಲಿ: ದೇಶಾದ್ಯಂತ ಇತ್ತೀಚೆಗೆ ವರದಿಯಾದ ರೈಲ್ವೆ ಅಗ್ನಿ ಅವಘಡಗಳ ಸರಣಿಯು ವಿಧ್ವಂಸಕ ಕೃತ್ಯಗಳಂತೆ ಕಂಡುಬಂದಿದೆ ಎಂದು ಭಾರತೀಯ ರೈಲ್ವೆ  ಹೇಳಿಕೊಂಡಿದ್ದು, ಘಟನೆಗಳ ಹಿಂದೆ ಸಮಾಜ ವಿರೋಧಿ ಶಕ್ತಿಗಳ ಸಂಭಾವ್ಯ ಒಳಗೊಳ್ಳುವಿಕೆಯ ಸಾಧ್ಯತೆ ಇದೆ ಎಂದಿದೆ. ರೈಲ್ವೇ ಸಚಿವಾಲಯದ ಹೇಳಿಕೆಯಲ್ಲಿ, ಪ್ರಾಥಮಿಕ ತನಿಖೆ ವೇಳೆ ಕೆಲವು ಸಾಮಾಜಿಕ ವಿರೋಧಿ ಅಂಶಗಳು ಪ್ರಯಾಣಿಕರ ಸುರಕ್ಷತೆಗೆ ಅಪಾಯ ಉಂಟುಮಾಡಿ, ಭಯ ಮತ್ತು ಅಸ್ತವ್ಯಸ್ಥತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಮತ್ತು ಸಂಬಂಧಪಟ್ಟ ಏಜೆನ್ಸಿಗಳು...
ದೆಹಲಿಬೆಂಗಳೂರುರಾಜ್ಯಸುದ್ದಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಏರಿಕೆ- ಕಹಳೆ ನ್ಯೂಸ್

ನವದೆಹಲಿ/ ಬೆಂಗಳೂರು: ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್‌, ಡೀಸೆಲ್‌  ದರ ಏರಿಕೆ ಮಾಡಿವೆ. 3 ದಿನಗಳ ಹಿಂದಷ್ಟೇ 3 ರೂಪಾಯಿ ಹೆಚ್ಚಳ ಮಾಡಿದ್ದ ತೈಲ ಕಂಪನಿಗಳು ಮಂಗಳವಾರ (ಇಂದು) ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಳ ಮಾಡಿವೆ. ವಿವಿಧ ಮಹಾನಗರಗಳಲ್ಲಿ 87 ರಿಂದ 98 ಪೈಸೆ ವರೆಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ...
1 2 3 4 5 57
Page 3 of 57