NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ : ಎನ್ಟಿಎ ಎಕ್ಸ್ಪರ್ಟ್ ಬಂಧನ-ಕಹಳೆ ನ್ಯೂಸ್
ನವದೆಹಲಿ: NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಟಿಎ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ 16 ರಂದು ಅರೆಸ್ಟ್ ಆದ ಸಹ-ಆರೋಪಿ ಮನೀಷಾ ಮಾಂಧರೆ ಜೊತೆ ನೀಟ್ ಯುಜಿ ಪರೀಕ್ಷೆಯ ಹಲವಾರು ಭೌತಶಾಸ್ತ್ರ ಪ್ರಶ್ನೆಗಳನ್ನು...







