ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ-ಕಹಳೆ ನ್ಯೂಸ್
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಭಾರತದಲ್ಲಿ ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಲ್ಲದೇ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲು ನಿರ್ಧರಿಸಲಾಗಿದೆ. ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಪಾಕಿಸ್ತಾನದಲ್ಲಿರುವಂತ ಭಾರತದ ರಾಯಬಾರಿಯನ್ನು ವಾಪಾಸ್ ಕರೆಸಿಕೊಳ್ಳುವಂತೆ ಮಹತ್ವದ...







