Sunday, June 14, 2026

ದೆಹಲಿ

ದೆಹಲಿಸುದ್ದಿ

ಪಾಕ್ ಗೆ ಬಿಗ್ ಶಾಕ್ – ಸೇನೆಯ ಮೇಲೆ ಐಇಡಿ ದಾಳಿ 14 ಜನ ಪಾಕ್ ಸೈನಿಕರು ಹತ -ಕಹಳೆ ನ್ಯೂಸ್

ಪಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್ ಉಗ್ರರ 9 ಅಡಗುತಾಣವನ್ನು ಹೊಡೆದುರುಳಿಸಿತ್ತು. ಇದೀಗ ಪಾಕ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಭಾರತವು ಪಾಕ್ ಗೆ ನುಗ್ಗಿ ಉಗ್ರರ ಅಡಗುತಾಣವನ್ನು ಉಡೀಸ್ ಮಾಡಿತ್ತು, ಇದಕ್ಕೆ ಪ್ರತಿಯಾಗಿ ಪಾಕ್ ಸೇನೆಯು ಎಲ್‌ಒಸಿಯ ಗಡಿಯುದ್ಧಕ್ಕೂ ಶೆಲ್ ದಾಳಿ ನಡೆಸಿದ್ದು, ಇದರಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ, 35 ಜನ ಗಾಯಗೊಂಡಿದ್ದರು. ಇದೀಗ ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸುತ್ತಿರುವ ಮತ್ತು ಬೆಂಬಲಿಸುತ್ತಿರುವ...
ದೆಹಲಿಸುದ್ದಿ

ಯುರೋಪ್‌ ಪ್ರವಾಸ ರದ್ದು ಮಾಡಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆ ನಡೆಸಿರುವ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯುರೋಪ್‌ ಪ್ರವಾಸವನ್ನು ರದ್ದು ಮಾಡಿದ್ದಾರೆ. ಮೇ 13 ರಿಂದ 17ರವರೆಗೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ ಕೈಗೊಳ್ಳಬೇಕಾಗಿತ್ತು. ಉಗ್ರರ ವಿರುದ್ಧ 'ಆಪರೇಷನ್ ಸಿಂಧೂರ' ಕಾರ್ಯಚರಣೆ ನಡೆದ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ...
ದೆಹಲಿಸುದ್ದಿ

ಗಡಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ-ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗಳಿಸಲಾಗಿದ್ದು, ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತದ ದಾಳಿ ಬೆನ್ನಲ್ಲೇ ಪಾಕಿಸ್ತಾನ ದಾಳಿ ನಿಲ್ಲಿಸದಿದ್ದರೆ ಪ್ರತಿದಾಳಿ ಎಚ್ಚರಿಕೆ ನೀಡಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಭಾರತೀಯ ಸೇನೆ ಆಪರೇಷನ್ ಅಭ್ಯಾಸ್ ಸಮರಾಭ್ಯಾಸ ಆರಂಭಿಸಿದೆ. ಮತ್ತೊಂದೆಡೆ ದೇಶಾದ್ಯಂತ...
ದೆಹಲಿಸುದ್ದಿ

ಭಾರತದ ಪ್ರತೀಕಾರವನ್ನು “ನಾಚಿಕೆಗೇಡಿನ ಸಂಗತಿ” ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಜಮ್ಮು ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು, ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್‌ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರಗಾಮಿ ತಾಣಗಳ ಮೇಲೆ ದಾಳಿ ನಡೆಸಿದೆ. ಭಾರತದ ಆಪರೇಷನ್ ಸಿಂಧೂರ್ ವಾಯುದಾಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು "ನಾಚಿಕೆಗೇಡಿನ ಸಂಗತಿ" ಎಂದಿದ್ದಾರೆ. ಅದಲ್ಲದೆ ಭಾರತ ಮತ್ತು ಪಾಕಿಸ್ತಾನಗಳು ಉದ್ವಿಗ್ನತೆಯನ್ನು ಕಡಿಮೆ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಆಪರೇಷನ್ ಸಿಂಧೂರ : “ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ” ಸೇನಾಪಡೆಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ

ನವದೆಹಲಿ: ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಯಿದೆ ಎಂದು ಸೇನಾಪಡೆಗಳ ಕಾರ್ಯಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ. ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ...
ದೆಹಲಿಸುದ್ದಿ

ಆಪರೇಷನ್ ಸಿಂಧೂರ್ : ಭಾರತ-ಪಾಕ್ ಯುದ್ಧ ಭೀತಿಯಿಂದ ಐಪಿಎಲ್ 2025ಗೆ ಬ್ರೇಕ್..?- ಕಹಳೆ ನ್ಯೂಸ್

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ (POK) 9 ಭಯೋತ್ಪಾದಕ ಶಿಬಿರಗಳ ಮೇಲೆ ಮೇ 7 ರ ನಸುಕಿನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ದಾಳಿಯ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧ ಭೀತಿ ಎದುರಾಗಿದ್ದು, ಐಪಿಎಲ್ 2025 ಮೇಲೆ ಕಾರ್ಮೋಡ ಕವಿದಿದೆ. 2025 ರ ಏಪ್ರಿಲ್ 22 ರಂದು ಜಮ್ಮು...
ಜಮ್ಮು ಮತ್ತು ಕಾಶ್ಮೀರಜಿಲ್ಲೆದೆಹಲಿಸುದ್ದಿ

ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ-ಕಹಳೆ ನ್ಯೂಸ್

ಜಮ್ಮು ಕಾಶ್ಮೀರ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ. 9 ಕಡೆ ತಡರಾತ್ರಿ ಏರ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಈ ಮೂಲಕ ಪಹಲ್ಗಾಮ್ ದಾಳಿ ಸಂದರ್ಭ ಮೋದಿಗೆ ಹೋಗಿ ಹೇಳು ಎಂದಿದ್ದಕ್ಕೆ ಮೋದಿ ಸರಿಯಾಗಿಯೇ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಕಡೆ ಭಾರತ ನಿನ್ನೆ ತಡರಾತ್ರಿ ಏರ್ ಸ್ಟ್ರೈಕ್ ಮಾಡಿ ಉಗ್ರರ ಮಾರಣಹೋಮ ನಡೆಸಿದೆ. ಇದರಲ್ಲಿ...
ದೆಹಲಿಸುದ್ದಿ

ವಾಹನಗಳನ್ನು ಬೇಕಾಬಿಟ್ಟಿ ಚಲಾಯಿಸಿದ್ರೆ `ಲೈಸೆನ್ಸ್’ ರದ್ದು : ಹೊಸ `ನೆಗೆಟಿವ್ ಪಾಯಿಂಟ್’ನಿಯಮ ಜಾರಿ.!–ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಟ್ರಾಫಿಕ್ ನಿಯಮಗಳ ಉಲ್ಲಂಘನೆಯನ್ನು ನಿರ್ವಹಿಸಲು ಹೊಸ ಹಾಗೂ ಕಟ್ಟುನಿಟ್ಟಿನ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ. ರಸ್ತೆ ಅಪಘಾತಗಳನ್ನು ತಗ್ಗಿಸುವುದು ಮತ್ತು ಪುನರಾವರ್ತಿತ ನಿಯಮ ಉಲ್ಲಂಘಕರಿಗೆ ಕಠಿಣ ದಂಡವನ್ನು ಜಾರಿಗೊಳಿಸುವುದು ಈ ಉಪಕ್ರಮದ ಗುರಿಯಾಗಿದೆ. ಸಂಚಾರ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಸಚಿವಾಲಯವು ಒಂದು ವ್ಯವಸ್ಥೆಯನ್ನು ಪರಿಚಯಿಸಬಹುದು, ಇದರಲ್ಲಿ ಅಪರಾಧದ ಸಂದರ್ಭದಲ್ಲಿ ಅಪರಾಧಿಗಳ ಚಾಲನಾ ಪರವಾನಗಿ (DL) ಮೇಲೆ ಅಸ್ತಿತ್ವದಲ್ಲಿರುವ ದಂಡದ ಜೊತೆಗೆ...
1 37 38 39 40 41 57
Page 39 of 57