Wednesday, July 29, 2026

ದೆಹಲಿ

ದೆಹಲಿಸುದ್ದಿ

ಆಭರಣ ಪ್ರಿಯರಿಗೆ ಬಿಗ್ ಶಾಕ್ : ಒಂದೇ ದಿನದಲ್ಲಿ 6,250 ರೂ. ಏರಿಕೆಯಾದ ಚಿನ್ನದ ಬೆಲೆ – ಕಹಳೆ ನ್ಯೂಸ್

ನವದೆಹಲಿ : ಆಭರಣ ಪ್ರಿಯರಿಗೆ ಬಿಗ್ ಶಾಕ್. ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ಹೌದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಇದರ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಮುಂಬೈಸುದ್ದಿ

26/11ರ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ವಿಚಾರಣೆ : 18 ದಿನ NIA ಕಸ್ಟಡಿಗೆ – ಕಹಳೆ ನ್ಯೂಸ್

ಭಯೋತ್ಪಾದನಾ ನಿಗ್ರಹ ಸಂಸ್ಥೆಯು ರಾಣಾನನ್ನು ತೀವ್ರ ಭದ್ರತೆಯಲ್ಲಿ ನಿನ್ನೆ ಗುರುವಾರ ಸಂಜೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣಕ್ಕೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಿದ ನಂತರ ಪಟಿಯಾಲ ಹೌಸ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವದೆಹಲಿ: ಅಮೆರಿಕದಿಂದ ಭಾರತಕ್ಕೆ ಗಡಿಪಾರುಗೊಂಡಿರುವ 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನ ವಿಚಾರಣೆಗಾಗಿ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ ಕಸ್ಟಡಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಕಸ್ಟಡಿಗೆ...
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣ : ಯಾಸಿನ್ ಭಟ್ಕಳ್ ಸೇರಿ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್ – ಕಹಳೆ ನ್ಯೂಸ್

ತೆಲಂಗಾಣ : ಹೈದರಾಬಾದ್‌ನಲ್ಲಿ 2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಐವರು ಭಯೋತ್ಪಾದಕರ ಮರಣದಂಡನೆ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ಈ ಐವರು ಭಯೋತ್ಪಾದಕರು 2013 ರ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು....
ಅಂತಾರಾಷ್ಟ್ರೀಯದೆಹಲಿಸುದ್ದಿ

SHRUTI CHATURVEDI | ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ ; ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿ, ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ, ಘಟನೆ ಕುರಿತು ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದ ಯುವ ಉದ್ಯಮಿ ಶೃತಿ ಚತುರ್ವೇದಿಗೆ ಅಮೆರಿಕಾದಲ್ಲಿ ಕಹಿ ಅನುಭವ ಆಗಿದೆ. ಅಲಸ್ಕಾ ಏರ್‌ಪೋರ್ಟ್ನಲ್ಲಿ ತಮ್ಮನ್ನು ಎಂಟು ಗಂಟೆ ಅನ್ಯಾಯವಾಗಿ ಎಫ್‌ಬಿಐ ನಿರ್ಬಂಧಿಸಿತ್ತು ಎಂದು ಶೃತಿ ಚತುರ್ವೇದಿ ಆರೋಪಿಸಿದ್ದಾರೆ. ಹ್ಯಾಂಡ್‌ಬಾಗ್‌ನಲ್ಲಿದ್ದ ಪವರ್‌ಬ್ಯಾಂಕ್ ಅನುಮಾನಾಸ್ಪದವಾಗಿ ಕಾಣಿಸಿದ್ದರಿಂದ ಏರ್‌ಪೋರ್ಟ್ ಸಿಬ್ಬಂದಿ ತಮ್ಮನ್ನು ತಡೆದ್ರು. ಮೈ ಕೈ ಮುಟ್ಟಿ ಪುರುಷ ಅಧಿಕಾರಿಗಳಿಂದ ತಪಾಸಣೆ ಮಾಡಿಸಿದ್ರು. ಕೊಠಡಿಯಲ್ಲಿ ಎಂಟು ಗಂಟೆ ಇರಿಸಿದ್ರು ಕನಿಷ್ಠ ವಾಶ್ ರೂಂಗೆ ಹೋಗಲು ಅವಕಾಶ ನೀಡಲಿಲ್ಲ. ಇದೆಲ್ಲದ್ರಿಂದ ನಾನು ವಿಮಾನ...
ಜಿಲ್ಲೆದೆಹಲಿರಾಷ್ಟ್ರೀಯಸುದ್ದಿ

ಸೈನಿಕರ ಅಂಗವೈಕಲ್ಯ ಪಿಂಚಣಿ ಪಡೆಯುವ ಸಮಸ್ಯೆಗಳ ಬಗ್ಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ನವದೆಹಲಿ: ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ ಈ ವಿಚಾರದಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಹಾಗೂ ಬದ್ಧತೆ ಪ್ರದರ್ಶಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಆಗ್ರಹಿಸಿದ್ದಾರೆ.ಲೋಕಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ನಿವೃತ್ತ ಯೋಧರು ಅಂಗವೈಕಲ್ಯ ಪಿಂಚಣಿ...
ದಕ್ಷಿಣ ಕನ್ನಡದೆಹಲಿಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿಯಾದ ಕಟುಂಬ ಸಮೇತರಾಗಿ ಕ್ಯಾ. ಬ್ರಿಜೇಶ್ ಚೌಟ ; ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ನೀಡಿ ಗೌರವ – ಕಹಳೆ ನ್ಯೂಸ್

ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ ತುಳುನಾಡಿನ ಹೆಮ್ಮೆ ಹುಲಿ ಕುಣಿತದ ‘ಪಿಲಿ ಮಂಡೆ’ ಯನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದಾರೆ....
ದೆಹಲಿರಾಜ್ಯಸುದ್ದಿ

ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ-​-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ ಹೆಚ್ಚಳವಾಗಿದ್ದು, ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ, ಇದರ ಜೊತೆಗೆ ವಿದ್ಯುತ್ ದರ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ನಾಳೆಯಿಂದ ಕಸಕ್ಕೂ ತೆರಿಗೆ ಪಾವತಿ ಮಾಡಬೇಕಾದ ದುಸ್ಥಿತಿ ಬರಲಿದೆ. ಏಪ್ರಿಲ್ 1ರಿಂದ ಕಸಕ್ಕೆ ಟ್ಯಾಕ್ಸ್ ಪಾವತಿಸುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಬೆಂಗಳೂರಿಗರಿಗೆ...
ದೆಹಲಿರಾಷ್ಟ್ರೀಯಸುದ್ದಿ

ನಟಿಯಾಗಲು ಅವಕಾಶ ಕೇಳಿ ಬಂದ ಯುವತಿಗೆ ಮೋಸ: ಕುಂಭಮೇಳ ಸುಂದರಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ​​-ಕಹಳೆ ನ್ಯೂಸ್

ನವದೆಹಲಿ: ಮಹಾಕುಂಭದ ಬೆಡಗಿ ಮೊನಾಲಿಸಾಗೆ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಡಿ ದೆಹಲಿ ಹೈಕೋರ್ಟ್ ಮೆಟ್ಟೇಲೇರಿದ್ದ ಸನೋಜ್ ಮಿಶ್ರಾಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪೊಲೀಸರು ಸನೋಜ್ ಮಿಶ್ರಾ ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಯುವತಿಯೊಬ್ಬಳಿಗೆ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಮಹಾ ನಗರಿಗೆ ಕರೆಯಿಸಿಕೊಂಡಿದ್ದ ನಿರ್ದೇಶಕ ಸನೋಜ್...
1 44 45 46 47 48 60
Page 46 of 60