Recent Posts

Sunday, April 26, 2026

ದೆಹಲಿ

ದಕ್ಷಿಣ ಕನ್ನಡದೆಹಲಿಪುತ್ತೂರುರಾಷ್ಟ್ರೀಯವಾಣಿಜ್ಯಸುದ್ದಿ

ಪುತ್ತೂರು ಗೇರು ಸಂಶೋಧನಾ ಕೇಂದ್ರದ ಎರಡು ತಳಿ ಪ್ರಧಾನಿ ನರೇಂದ್ರ ಮೋದಿಯಿಂದ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್‌ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ. ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್‌ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ....
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಬಾಂಗ್ಲಾದೇಶ : ಹೀನಾಯ ಸ್ಥಿತಿಗೆ ತಲುಪಿದ ಬಾಂಗ್ಲಾದೇಶಿ ಹಿಂದೂಗಳು..!! ದೇವಸ್ಥಾನಗಳ ಮೇಲೆ ಜಿಹಾದಿ ದಾಳಿ ; ಹಿಂದುಗಳ ನರಸಂಹಾರ – ಕಹಳೆ ನ್ಯೂಸ್

ಢಾಕಾ (ಬಾಂಗ್ಲಾದೇಶ) - ಪ್ರಧಾನಮಂತ್ರಿ ಶೇಖ ಹಸೀನಾ ಅವರು ಪಲಾಯನ ಮಾಡಿದ ನಂತರ ಇಲ್ಲಿಯವರೆಗೆ ಬಾಂಗ್ಲಾದೇಶದ ೪೩ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಅಲ್ಲಿನ ಹಿಂದೂಗಳ ಪರಿಸ್ಥಿತಿ ಬಹಳ ಭಯಾನಕವಾಗಿದೆ. ಅಲ್ಲಿಯ ಕೆಲವು ಹಿಂದುತ್ವನಿಷ್ಠ ಸಂಘಟನೆಗಳು ಸನಾತನ ಪ್ರಭಾತಕ್ಕೆ ಅಲ್ಲಿಯ ಪ್ರತ್ಯಕ್ಷ ಸ್ಥಿತಿಯ ಮಾಹಿತಿ ನೀಡುವ ಎರಡು ವರದಿಗಳನ್ನು ಕಳುಹಿಸಿದ್ದಾರೆ. ಭಾರತ ಮತ್ತು ವಿದೇಶದಲ್ಲಿನ ಮಾಧ್ಯಮಗಳು ಪ್ರಸಾರ ಮಾಡಲು ಹಿಂಜರಿಯುವ ಬಹಳಷ್ಟು ಮಾಹಿತಿ ನಮ್ಮ ಕೈ ಸೇರಿದೆ. ಈ ವರದಿಯ...
ದೆಹಲಿ

ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ. ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿದ ಸಂಸದ ಚೌಟ, ರೈತರ ಈ...
ದೆಹಲಿರಾಷ್ಟ್ರೀಯಸುದ್ದಿ

ಸರ್ಕಾರಿ ನೌಕರರಿಗೆ ಇನ್ನು RSSಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ! – ಕಹಳೆ ನ್ಯೂಸ್

ನವದೆಹಲಿ(ಜು.22): ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸುವ ನಿಷೇಧವನ್ನು ಈಗ ತೆಗೆದುಹಾಕಲಾಗಿದೆ. ಈ ಸಂಬಂಧ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಇದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾಗತಿಸಿದೆ. ಕಾಂಗ್ರೆಸ್ ನಾಯಕರು ಅಧಿಕೃತ ಆದೇಶದ ಪ್ರತಿಯನ್ನು ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆದೇಶದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು 58...
ಅಂತಾರಾಷ್ಟ್ರೀಯದೆಹಲಿಸುದ್ದಿ

ಕಾಣುತ್ತಿಲ್ಲ ವಿಡಿಯೋಗಳು ; ಭಾರತದಲ್ಲಿ ಯೂಟ್ಯೂಬ್‌ ಡೌನ್‌ ! ಏನಿದು ಸಮಸ್ಯೆ? -ಕಹಳೆ ನ್ಯೂಸ್

ನವದೆಹಲಿ:  ಮೈಕ್ರೋಸಾಫ್ಟ್‌ ನಂತರ ಭಾರತದಲ್ಲಿ ವಿಡಿಯೋ ಪ್ಲಾಟ್‌ಫಾರಂ ಯೂಟ್ಯೂಬ್‌ ಡೌನ್‌ (YouTube) ಆಗಿದೆ. ಈ ಸಮಸ್ಯೆ ಯೂಟ್ಯೂಬ್‌ ಅಪ್ಲೋಡ್‌ (Upload) ಮಾಡುವಾಗ ಕಾಣಿಸಿದೆ ಹೊರತು ವೀಕ್ಷಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ.   ಏನಿದು ಸಮಸ್ಯೆ? ಯೂಟ್ಯೂಬ್‌ನಲ್ಲಿ ವಿಡಿಯೋಗಳು ಅಪ್ಲೋಡ್‌ ಆಗುತ್ತಿದೆ. ಆದರೆ ಅಪ್ಲೋಡ್ ಆದ ನಂತರ ವಿಡಿಯೋಗ (Video) ಎಲ್ಲಿಯೂ ಕಾಣಿಸುತ್ತಿಲ್ಲ. ಸುಮಾರು ಒಂದು ಗಂಟೆ, ಒಂದೂವರೆ ಗಂಟೆಯ ನಂತರ ವಿಡಿಯೋಗಳು ವೀಕ್ಷಕರಿಗೆ ಲಭ್ಯವಾಗುತ್ತಿದೆ.  ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಲವು ಮಂದಿ...
ಅಂತಾರಾಷ್ಟ್ರೀಯದೆಹಲಿಸುದ್ದಿ

ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಸ್ವೀಕರಿಸಿದ ‘ಪ್ರಧಾನಿ ಮೋದಿ’ – ಕಹಳೆ ನ್ಯೂಸ್

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ನೀಡಲಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್ ಪ್ರಶಸ್ತಿಯನ್ನ ಮಂಗಳವಾರ ಮಾಸ್ಕೋ ಕ್ರೆಮ್ಲಿನ್'ನ ಸೇಂಟ್ ಕ್ಯಾಥರೀನ್ ಹಾಲ್'ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಯಿತು. ಮಾಸ್ಕೋದಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು...
ದೆಹಲಿಸುದ್ದಿ

Video Viral : ಸೋಶಿಯಲ್‌ ಮೀಡಿಯಾದಲ್ಲಿ ʻಫಸ್ಟ್‌ ನೈಟ್‌ʼ ವಿಡಿಯೋ ಹರಿಬಿಟ್ಟ ನವದಂಪತಿಗಳು..! – ಕಹಳೆ ನ್ಯೂಸ್

ನವದೆಹಲಿ : ಇಂದಿನ ಇಂಟರ್‌ ನೆಟ್‌ ಯುಗದಲ್ಲಿ ಜನರು ರಿಲ್ಸ್‌ ಹುಚ್ಚಿಗೆ ಮಾಡಬಾರದ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ನಡುವೆ ನವ ಜೋಡಿಯೋಂದು ಲೈಕ್ಸ್‌ ಹುಚ್ಚಿಗೆ ಬಿದ್ದು ಮೊದಲ ರಾತ್ರಿ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ವಿಡಿಯೋ ಭಾರೀ ವೈರಲ್‌ ಆಗಿದೆ. ಹೊಸದಾಗಿ ಮದುವೆಯಾದ ನವ ಜೋಡಿಗಳು ಫಸ್ಟ್‌ ನೈಟ್‌ ಮುಗಿದ ಬಳಿಕ ವಿಡಿಯೋ ಮಾಡಿ ಹರಿಬಿಟ್ಟಿದ್ದು, ಜನರು ಸಾಮಾಜಿಕ ಮಾಧ್ಯಮದಲ್ಲಿ ದಂಪತಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ. ವೀಡಿಯೊದಲ್ಲಿ ದಂಪತಿಗಳು ಕಾಣಿಸಿಕೊಂಡಿದ್ದಾರೆ, ಇಬ್ಬರೂ...
ದೆಹಲಿಸುದ್ದಿ

53 ವರ್ಷಗಳ ನಂತರ ಪುರಿ ಜಗನ್ನಾಥ ದೇಗುಲದಲ್ಲಿ ಅದ್ಧೂರಿ ರಥಯಾತ್ರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ! – ಕಹಳೆ ನ್ಯೂಸ್

ಪುರಿ: ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲಿ ಎರಡು ದಿನ ವಾರ್ಷಿಕ ರಥಯಾತ್ರೆ (Jagannath Rath Yatra 2024) ಇಂದು ನಡೆಯಲಿದೆ. ಒಡಿಶಾದ ಪುರಿ ನಗರದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ ಪ್ರಾರಂಭವಾಗಲಿರುವ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆಯ ಸುಗಮವಾಗಿ ನಡೆಸಲು ನಗರವು ಸಜ್ಜಾಗಿದೆ. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿರುವುದರಿಂದ ಈ ಬಾರಿಯ ಕಾರ್ಯಕ್ರಮ...
1 45 46 47 48 49 52
Page 47 of 52