Monday, April 27, 2026

ದೆಹಲಿ

ದೆಹಲಿರಾಜ್ಯಸುದ್ದಿ

8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್‌ ದಾಳಿಗೆ ಖಂಡನೆ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್‌ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್‌ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್...
ದೆಹಲಿರಾಜ್ಯಸುದ್ದಿ

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ : ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ....
ದೆಹಲಿರಾಜ್ಯಸುದ್ದಿ

9ನೇ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ʻಪರೀಕ್ಷಾ ಪೇ ಚರ್ಚಾʼ ಕಾರ್ಯಕ್ರಮ ನಡೆಯುತ್ತಿದೆ. ಇಂದು 9ನೇ ಪರೀಕ್ಷಾ ಪೇ ಚರ್ಚಾ ಅಂಗವಾಗಿ ಪ್ರಧಾನಿ ಮೋದಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.   ಮಕ್ಕಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು ಆತ್ಮಸ್ಥೈರ್ಯ ತುಂಬಿಸುವ ಸಲುವಾಗಿ ಪ್ರತಿವರ್ಷ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಡಿ ಸಂವಾದ ಕಾರ್ಯಕ್ರಮ ನಡೆಸುತ್ತಾರೆ. ಈ ವರ್ಷವೂ ದೆಹಲಿಯ ಲೋಕ...
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
ದೆಹಲಿರಾಜ್ಯಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ದೆಹಲಿಸುದ್ದಿ

ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ – ಕಹಳೆ ನ್ಯೂಸ್

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ. ಕೇಂದ್ರ ಸರ್ಕಾರವು ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪಿಸುವ ಉದ್ದೇಶ ಹೊಂದಿದೆ. ಜೊತೆಗೆ 15,000 ಮಾಧ್ಯಮಿಕ ಶಾಲೆಗಳು (ಹೈಸ್ಕೂಲ್‌) ಮತ್ತು 500 ಕಾಲೇಜುಗಳಲ್ಲಿ ಕಂಟೆಂಟ್‌ ಕ್ರಿಯೇಟರ್ಸ್‌ ಲ್ಯಾಬ್‌ (ವಿಷಯ ರಚನೆಕಾರರ ಪ್ರಯೋಗಾಲಯ) ಗಳನ್ನ...
ಕೃಷಿದೆಹಲಿರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್ ವಿಸ್ತಾರ್’ ಅನ್ನು ಘೋಷಿಸಿದ್ದಾರೆ. ‘ಭಾರತ್ ವಿಸ್ತಾರ್’ ಕೃಷಿ ಸಂಪನ್ಮೂಲಗಳನ್ನು ಪ್ರವೇಶಿಸಲು ವಾಸ್ತವಿಕ ಸಂಯೋಜಿತ ವ್ಯವಸ್ಥೆ. ಕೃಷಿ-ಸ್ಟಾಕ್ ಪೋರ್ಟಲ್‌ಗಳು ಮತ್ತು ಕೃಷಿ ಪದ್ಧತಿಗಳ ಕುರಿತು ICAR ಪ್ಯಾಕೇಜ್ ಅನ್ನು AI ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಬಹುಭಾಷಾ AI ಸಾಧನವಾದ ಭಾರತ್ ವಿಸ್ತಾರ್ ಅನ್ನು ಪ್ರಾರಂಭಿಸಲಾಗುವುದು...
1 3 4 5 6 7 52
Page 5 of 52