ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್ -ಕಹಳೆ ನ್ಯೂಸ್
ಬೆಂಗಳೂರು: ಪಂಚರಾಜ್ಯ ಚುನಾವಣೆ ಮುಗಿದಿದ್ದು, ರಾಜ್ಯದ ಗೊಂದಲಗಳನ್ನ ಹೈಕಮಾಂಡ್ ಬಗೆಹರಿಸುವ ವಿಶ್ವಾಸ ಇದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಕುರ್ಚಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗೊಂದಲಗಳು ಬಗೆಹರಿಯಲೇಬೇಕು. ನಮ್ಮ ಉದ್ದೇಶ ಆಡಳಿತದ ಮೇಲೆ ಪರಿಣಾಮ ಬೀರಬಾರದು. ಅದಕ್ಕಾಗಿ ಗೊಂದಲ ಬಗೆಹರಿಯಲೇಬೇಕು. ಹೈಕಮಾಂಡ್ ಗೊಂದಲ ಬಗೆಹರಿಸೋ ವಿಶ್ವಾಸ ಇದೆ. ಬಗೆಹರಿಸಲು ಆಗದೇ ಇರೋ ಗೊಂದಲ ಇದಲ್ಲ. ಚುನಾವಣೆಯಲ್ಲಿ ಹೈಕಮಾಂಡ್ ನಾಯಕರು ಬ್ಯುಸಿ ಇದ್ದರು. ಈಗ ಚುನಾವಣೆ...






