Thursday, March 19, 2026

ಬೆಂಗಳೂರು

ಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ ಕುಂದಾಪುರ – ಕಹಳೆ ನ್ಯೂಸ್

ಬಿಗ್ ಬಾಸ್ ನೀಡಿದ್ದ ಜೋಡಿ ಟಾಸ್ಕ್ ಮುಗಿದ ಬಳಿಕ ಬಾತ್ ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೂಡಲೇ ಚೈತ್ರಾ ನೆರವಿಗಾಗಿ ಮೋಕ್ಷಿತಾ ಪೈ ಮತ್ತು ಗೌತಮಿ ಜಾದವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರು ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ...
ಉತ್ತರಕನ್ನಡಕ್ರೈಮ್ಬೆಂಗಳೂರುಸುದ್ದಿ

₹6 ಕೋಟಿ 60 ಲಕ್ಷದ ಅಡಿಕೆ ವ್ಯಾಪಾರ ; ಕೋಟಿ ಕೋಟಿ ಮೋಸ, ಅಡಿಕೆ ಉದ್ಯಮಿ ಉದಯ್ ಶೆಟ್ಟಿ ವಿರುದ್ಧ ಎಫ್​ಐಆರ್..!! ಅವಮಾನಕ್ಕೆ ಅಂಜಿದ ವ್ಯಾಪಾರಿ ಶೈಲೇಶ್ ನೇಣಿಗೆ ಶರಣು.! – ಕಹಳೆ ನ್ಯೂಸ್

ಚಿತ್ರದುರ್ಗ: ಆತ ಏಳೆಂಟು ವರ್ಷದಿಂದ ಅಡಿಕೆ ವ್ಯಾಪಾರ ಮಾಡ್ಕೊಂಡಿದ್ದ. ರೈತರಿಂದ ಖರೀದಿಸಿದ ಅಡಿಕೆಯನ್ನ ಉದ್ಯಮಿಯೊಬ್ಬರಿಗೆ ಮಾರಾಟ ಮಾಡ್ತಿದ್ದ. ಈ ವರ್ಷವೂ 6 ಕೋಟಿ ಬೆಲೆಯ ಅಡಿಕೆ ಖರೀದಿಸಿ ಉದ್ಯಮಿ ಕೈಗಿಟ್ಟಿದ್ದ. ಆದರೆ, ಎಲ್ಲವನ್ನ ತುಂಬ್ಕೊಂಡ ಉದ್ಯಮಿ ಮೋಸ ಮಾಡಿದ್ದಾನೆ. ಹಣ ಕೇಳಿದ್ದಕ್ಕೆ ಮನಸೋ ಇಚ್ಛೆ ಬೈದಿದ್ದಾನೆ. ಇದರಿಂದ ಮನನೊಂದ ವ್ಯಾಪಾರಿ ಸಾವಿನ ಮನೆ ಸೇರಿದ್ದಾನೆ ಎಂದು ವರದಿಯಾಗಿದೆ. ಸಾಲಗಾರರ ಕಾಟ, ಕುಣಿಕೆಗೆ ಕೊರಳೊಡ್ಡಿದ ವ್ಯಾಪಾರಿ..! ಜೀವನ ಅನ್ನೋದು ಮೂರು ದಿನದ...
ಬೆಂಗಳೂರುಸಿನಿಮಾಸುದ್ದಿ

ಖಾಸಗಿ ವಿಡಿಯೋ ಲೀಕ್.. ನೋಡಿ ಮಜಾ ಮಾಡಿ ಎಂದಿದ್ದ ‘ಕಿರಾತಕ’ ನಟಿಯ ದೇವಿ ಅವತಾರ ; ನೆಟ್ಟಿಗರಿಗೇ ಶಾಕ್ – ಕಹಳೆ ನ್ಯೂಸ್

'ಕಿರಾತಕ' ಸಿನಿಮಾ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಸಿನಿಮಾದ ಒಂದೊಂದು ದೃಶ್ಯವನ್ನು ನೋಡಿ ಇಂದಿಗೂ ಎಂಜಾಯ್ ಮಾಡುತ್ತಾರೆ. ಯಶ್ ನಟಿಸಿದ ಸಿನಿಮಾ ಕನ್ನಡದ ಬೆಸ್ಟ್ ಕಾಮಿಡಿ ಸಿನಿಮಾಗಳಲ್ಲಿ ಒಂದು. ಅದೇ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಓವಿಯಾ ಹೆಲೆನ್. ಈ ನಟಿ ಇತ್ತೀಚೆಗೆ ಬೇಡದ ವಿಷಯಕ್ಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದರು. ಇತ್ತೀಚೆಗೆ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಲೀಕ್ ಆಗಿತ್ತು. ಅದು ಸೋಶಿಯಲ್ ಮೀಡಿಯಾದಲ್ಲಿ...
ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಬೆಂಗಳೂರುಸಿನಿಮಾಸುದ್ದಿ

ಏಕಾಏಕಿ ಕೋರ್ಟ್ ಮೆಟ್ಟಿಲೇರಿದ ಯಶ್, ರಾಧಿಕಾ ಪಂಡಿತ್ : ಸ್ಟಾರ್ ಜೋಡಿ ಬಾಳಲ್ಲಿ ಅಂಥದ್ದೇನಾಯ್ತು? – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನ ಬೆಸ್ಟ್ ಜೋಡಿಗಳಲ್ಲಿ ಒಂದು ಯಶ್ ಹಾಗೂ ರಾಧಿಕಾ ಪಂಡಿತ್. ಹಲವು ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ಜೋಡಿ ಇದೀಗ ಮುದ್ದಾಗಿ ಸಂಸಾರ ಮಾಡುತ್ತಿದ್ದಾರೆ. ಅತ್ತ ಕೋಟಿ ಕೋಟಿ ಬಜೆಟ್ ನ ಸಿನಿಮಾಗಳಲ್ಲಿ ಯಸ್ ಬ್ಯುಸಿಯಾಗಿದ್ರೆ ಇತ್ತ ನಟಿ ರಾಧಿಕಾ ಪಂಡಿತ್ ಪತಿಗೆ ಬೆನ್ನುಲುಭಾಗಿ ನಿಂತಿದ್ದಾರೆ. ಜೊತೆಗೆ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಅಂದ ಹಾಗೆ ಪ್ರತಿ ಬಾರಿಯೂ ಯಶ್ ಗೆ ರಾಧಿಕಾ ಬಗ್ಗೆ ಕೇಳಿದಾಗೆಲ್ಲಾ ಆಕೆಯ ಬಗ್ಗೆ...
ಬೆಂಗಳೂರುಸುದ್ದಿ

ಬೆಂಗಳೂರು :ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು -ಕಹಳೆ ನ್ಯೂಸ್

ಬೆಂಗಳೂರು : ಮಠ ಸಿನಿಮಾ ಡೈರೆಕ್ಟರ್ ಗುರುಪ್ರಸಾದ್ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಲಗಾರರ ಕಾಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೊದಲ ಮದುವೆ ಕೌಟುಂಬಿಕ ಕಲಹದಿಂದ ಮುರಿದು ಬಿದ್ದ ಕಾರಣ ಇತ್ತೀಚಿಗೆ ಎರಡನೇ ಮದುವೆ ಆಗಿದ್ದರು ಜೊತೆಗೆ ಸಾಲು ಸಾಲು ಸೋಲು ಕಂಡಿದ್ದರು. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿಯ ಗುರುಪ್ರಸಾದ್ 5 ಕನ್ನಡ ಚಿತ್ರಗಳನ್ನ ನಿರ್ದೇಶಿಸಿದ್ದರು. ಸದ್ಯ ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದ್ದು ಆತ್ಮಹತ್ಯೆಗೆ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಯಕ್ಷಗಾನ / ಕಲೆಸುದ್ದಿ

ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ಯಕ್ಷಗಾನ ಕ್ಷೇತ್ರದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು/ ದಕ್ಷಿಣ ಕನ್ನಡ : ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸೇವೆಯನ್ನು ಪರಿಗಣಿಸಿ, ಧರ್ಮಸ್ಥಳದಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ರಾಜ್ಯ ರಾಜ್ಯೋತ್ಸವದಂದು ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ; 5 ತಿಂಗಳ ಬಳಿಕ ದರ್ಶನ್ ರಿಲೀಸ್ ; ಹೈಕೋರ್ಟ್‌ನಿಂದ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ದೀಪಾವಳಿ  ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ (Darshan) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ (High Court) 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ...
1 99 100 101 102 103 213
Page 101 of 213