Sunday, March 8, 2026

ಬೆಂಗಳೂರು

ಬೆಂಗಳೂರುರಾಜ್ಯ

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್‌-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್‌ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್‌ ಮಾಡಿಕೊಳ್ಳುತ್ತಾರೆ. ಆದರೆ ಪ್ರತಿ ವರ್ಷದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ನಂದಿ ಬೆಟ್ಟಕ್ಕೆ...
ಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್‌ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ : 3 ಡ್ರಗ್ಸ್ ಫ್ಯಾಕ್ಟರಿ ಸೀಜ್, ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೆವ್ವ ಬಿಡಿಸುವ ಹೆಸರಲ್ಲಿ ಹಲ್ಲೆ; ಮಹಿಳೆ ಸಾವು – ಕಹಳೆ ನ್ಯೂಸ್

ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಆಳಂದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಸಹ ಭೋಜನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ವತಿಯಿಂದ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಗುರುವಾರ ಸಂಜೆ ಮಹಾ ಸಾಂಘಿಕ, ಸಹ ಭೋಜನ ಕಾರ್ಯಕ್ರಮ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಅಧಿಕ ಜನ ಸಹಭೋಜನದಲ್ಲಿ ಭಾಗವಹಿಸಿದ್ದರು. ಮುಖ್ಯ ವಕ್ತಾರರಾಗಿ ಮಾತನಾಡಿದ ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತದ ಸಹ ಪ್ರಾಂತ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ, 'ಕುಟುಂಬ ಪ್ರಭೋಧನ, ಪರಿಸರ ಸಂರಕ್ಷಣೆ, ನಾಗರಿಕ ಶಿಷ್ಟಾಚಾರ, ಸಾಮಾಜಿಕ ಸಾಮರಸ್ಯ ಹಾಗೂ ಸ್ವದೇಶಿ ಬಳಕೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: 20 ಲಕ್ಷ ಅಪಘಾತ ವಿಮೆ – ಈಶ್ವರ ಬಿ ಖಂಡ್ರೆ -ಕಹಳೆ ನ್ಯೂಸ್

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು/ ಹಸಿರು ಸೈನಿಕರು ಅಪಾಯ ಎದಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು,...
ದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ :ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ ಹೇಳಿದ್ದಾರೆ. ಈಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಮಹಿಳೆಯಿಂದ ಅಯೋಧ್ಯೆಗೆ ₹2.5 ಕೋಟಿ ಬೆಲೆಯ ಶ್ರೀರಾಮನ ಚಿನ್ನದ ಕಲಾಕೃತಿ ಅರ್ಪಣೆ – ಕಹಳೆ ನ್ಯೂಸ್

ಬೆಂಗಳೂರಿನ ಮಹಿಳೆಯೊಬ್ಬರು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭವ್ಯವಾದ ಬಾಲ ರಾಮನ ಕಲಾಕೃತಿಯನ್ನು ಅರ್ಪಿಸಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಚಿನ್ನ, ಬೆಳ್ಳಿ ಮತ್ತು ವಜ್ರಗಳಿಂದ ಕೂಡಿದ ಈ ಭವ್ಯವಾದ ಪ್ರತಿಮೆಯ ಪ್ರತಿಷ್ಠಾಪನೆ ನೆರವೇರಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 12 ಅಡಿ ಎತ್ತರ 8 ಅಡಿ ಅಗಲ ಅಳತೆ ಮತ್ತು ಸುಮಾರು 800 ಕಿಲೋಗ್ರಾಂಗಳಷ್ಟು ತೂಕದ ಈ ಪ್ರತಿಮೆ ಕರ್ನಾಟಕದಿಂದ ಅಯೋಧ್ಯೆ ತಲುಪಿದೆ. ಇದರ ಅಂದಾಜು...
1 9 10 11 12 13 211
Page 11 of 211