Friday, March 20, 2026

ಬೆಂಗಳೂರು

ಕ್ರೈಮ್ಬೆಂಗಳೂರುಸುದ್ದಿ

ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹೈಕೋರ್ಟ್ ಅಡ್ವೋಕೇಟ್ ಚೈತ್ರಾ – ಕಹಳೆ ನ್ಯೂಸ್

ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ. ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್​ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್​ನಲ್ಲಿ ವಾಸವಿದ್ದರು. ಇನ್ನು ಇವರ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಟಿಸೆಂಟ್ ಕಮೀಷನರ್ ಆಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಇವರು ಪ್ರವೃತ್ತಿಯಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದರು....
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಪರಿಷತ್ ಚುನಾವಣೆಯಲ್ಲಿಯೂ ಬೆಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ; ಜೆಡಿಎಸ್ ಗೆ 2 ಸ್ಥಾನ, ಬಿಜೆಪಿಗೆ 4 ಸ್ಥಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದರು. ಎಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಜೆ.ಪಿ.ನಡ್ಡಾ ಪ್ರಕಟಿಸಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಅಪಮಾನಕಾರಿ ಹೇಳಿಕೆ, ನಿಂದನಾತ್ಮಕ ಪೋಸ್ಟ್ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು – ವಿಡಿಯೋ ಹಾಗೂ ಪೋಸ್ಟ್ ಗಳನ್ನು ಡಿಲೀಟ್ ಮಾಡಿ ಸಿಟಿ ಸಿವಿಲ್ ಕೋರ್ಟು ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಯಾವುದೇ ಸಾಕ್ಷಾಧಾರಗಳಿಲ್ಲದೆ, ಡಿ. ಹರ್ಷೇಂದ್ರ ಕುಮಾರ್ ಅವರು ತೇಜೋವಧೆ ಯತ್ನ ನಡೆಸಿದವರಿಗೆ ಸಿಟಿ ಸಿವಿಲ್ ಕೋರ್ಟು ಬಿಸಿ ಮುಟ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸೋಮನಾಥ ನಾಯಕ್, ತಮ್ಮಣ್ಣ ಶೆಟ್ಟಿ,...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಶ್ಲೀಲ ವಿಡಿಯೋ ಕೇಸ್ ​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ – ಕಹಳೆ ನ್ಯೂಸ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಮಹಿಳೆಯ ಕಿಡ್ನಾಪ್‌ ಕೇಸಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರನ್ನು ‌ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್‌ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್‌ಐಟಿ...
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣೆ ; ಜೂ.3 ಕ್ಕೆ ಮತದಾನ – ಕಹಳೆ ನ್ಯೂಸ್

ಬೆಂಗಳೂರು: 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ (Karnataka Legislative Council ) ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂ.3 ಕ್ಕೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ ನಡೆಯಲಿದೆ. ಯಾವ್ಯಾವ ಕ್ಷೇತ್ರಗಳಿಗೆ ಚುನಾವಣೆ? ಬೆಂಗಳೂರು ಪದವೀಧರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚಂದ್ರಶೇಖರ್‌ ಬಿ.ಪಾಟೀಲ್‌, ಆಯನೂರು ಮಂಜುನಾಥ್‌,...
ಬೆಂಗಳೂರುಸುದ್ದಿ

ಮೇ 11, 12 ರಂದು ಶ್ರೀ ಎಡನೀರು ಮಠದ ಬೆಂಗಳೂರಿನ ಕೋರಮಂಗಲದ ಶ್ರೀಕೃಷ್ಣ ದೇವಾಲಯಲ್ಲಿ 30 ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬೆಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿ ಹಾಗೂ ಆಶೀರ್ವಾದದೊಂದಿಗೆ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ ಶ್ರೀ ಎಡನೀರು ಮಠದ ಬೆಂಗಳೂರಿನ ಕೋರಮಂಗಲದ  ಶ್ರೀ ಕೃಷ್ಣ ದೇವಾಲಯದಲ್ಲಿ ಮೇ.11 ಮತ್ತು ಮೇ.12ರಂದು 30ನೇ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಮೇ.11ರಂದು ಪ್ರಾತಃ 7:00 ರಿಂದ :...
1 122 123 124 125 126 213
Page 124 of 213