Wednesday, March 18, 2026

ಬೆಂಗಳೂರು

ಕ್ರೈಮ್ಬೆಂಗಳೂರು

ಫ್ಯಾನ್‍ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕಾರ್ಯದರ್ಶಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಘೋಷಣೆ ಮಾಡಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಬೀದಿಬದಿ ವ್ಯಾಪಾರಿಗಳಿಗೆ ಗುಡ್‌ನ್ಯೂಸ್ : ಶೀಘ್ರವೇ ಹಲವು ಜಿಲ್ಲೆಗಳಲ್ಲಿ ವೆಂಡಿಂಗ್ ಝೋನ್ ಮತ್ತು ಫುಡ್ ಸ್ಟ್ರೀಟ್ ಆರಂಭ, – ಕಹಳೆ ನ್ಯೂಸ್

ಈಗಾಗಲೇ ಪಾಲಿಕೆ ಫುಟ್‌ಪಾತ್ ವ್ಯಾಪಾರ ತೆರವು ಕಾರ್ಯಾಚರಣೆ ನಡೆದಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಬದುಕು ಸಂಕಷ್ಟಕ್ಕೀಡಾಗಿದೆ, ಈ ಮಧ್ಯೆ ಬಿಬಿಎಂಪಿ ವ್ಯಾಪ್ತಿಯ ಹಲವು ವಲಯಗಳಲ್ಲಿ ಶೀಘ್ರವೇ ವೆಂಡಿಂಗ್ ಝೋನ್ ತಲೆಯೆತ್ತಲಿವೆ.   ಪಟ್ಟಣ ವ್ಯಾಪಾರ ಸಮಿತಿ ವೆಂಡಿಂಗ್ ಝೋನ್ ತೆರೆಯಲು ಜಾಗಗಳ ಹುಡುಕಾಟ ನಡೆದಿದ್ದು, ಇನ್ನೇನು ಶೀಘ್ರವೇ ಎಲ್ಲವೂ ಅಂತಿಮವಾಗಲಿವೆ. ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಮೈಸೂರು, ತುಮಕೂರು, ಹಾಸನ, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವೆಂಡಿಂಗ್ ಝೋನ್ ಮತ್ತು ಫುಡ್...
ಬಳ್ಳಾರಿಬೆಂಗಳೂರುರಾಜ್ಯಸುದ್ದಿ

SHOCKING NEWS : NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿ ಸೈಯದ್ ಸಮೀರ್ ಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ..! ನಿಷೇಧಿತ ಸಂಘಟನೆ PFIನ ಕಾರ್ಯದರ್ಶಿ ಮೊಹಮ್ಮದ್ ಸುಲೇಮಾನ್ ಉಗ್ರ ಸಂಘಟನೆ ಮಾಸ್ಟರ್ ಮೈಂಡ್..! – ಕಹಳೆ ನ್ಯೂಸ್

ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ (Ballary) ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ (ISIS) ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ...
ಆರೋಗ್ಯಬೆಂಗಳೂರುರಾಜ್ಯರಾಮನಗರಸುದ್ದಿ

ರಾಜ್ಯದಲ್ಲಿ ಕೊರೊನಾ ಆತಂಕ ; ಚಿಕ್ಕಮಗಳೂರು ನಾಲ್ವರಿಗೆ, ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು/ರಾಮನಗರ: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿರೋದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಮತ್ತೊಂದೆಡೆ ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ (TamilNadu_=) ಕೊರೊನಾ ರೂಪಾಂತರ ತಳಿ JN.1 ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದೆ. ಸರ್ಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲಾದ್ಯಂತ ಜೆಎನ್.1 ಎದುರಿಸಲು ಸನ್ನದ್ಧವಾಗಿದೆ....
ಬೆಂಗಳೂರುಸಿನಿಮಾಸುದ್ದಿ

ರಿಷಿ’ಸ್ ಮಿಸಸ್ ಕರ್ನಾಟಕ – 2023 ವೇದಿಕೆ ಮೇಲೆ ಹೆಜ್ಜೆ ಹಾಕಿದ ಸೌತ್ ನಟಿ ಮಧು – ಕಹಳೆ ನ್ಯೂಸ್

ದಕ್ಷಿಣ ಭಾರತದ ನಟಿ ಮಧು ಉರ್ಫ್ ಮಧುಬಾಲ ಯಾರಿಗೆ ಗೊತ್ತಿಲ್ಲ ಹೇಳಿ. ಕಳೆದ ಕೆಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ನಟಿ ಮಧು. ತಮಿಳು ಸಿನಿಮಾ ಮೂಲಕ ವೃತ್ತಿ ಆರಂಭಿಸಿದ ನಟಿ ಬಾಲಿವುಡ್‌ನಲ್ಲೂ ಮಿಂಚಿದ್ದು ಕಮ್ಮಿ ಸಾಧನೆಯೇನಲ್ಲ. ಕೆ ಬಾಲಚಂದಿಲ್ ನಿರ್ದೇಶಿಸಿದ 'ಅಳಗನ್' ಇವರ ಮೊದಲ ಸಿನಿಮಾ. ಮಮ್ಮುಟ್ಟಿ ನಟಿಸಿದ್ದ ಈ ಸಿನಿಮಾದಲ್ಲಿ ಮಧು ಕೂಡ ಒಬ್ಬ ನಾಯಕಿಯಾಗಿ ನಟಿಸಿದ್ದರು. ಇಲ್ಲಿಂದ ಅತೀ ಕಡಿಮೆ ಸಮಯದಲ್ಲಿ ದಕ್ಷಿಣ ಭಾರತದ ಎಲ್ಲಾ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಮನೆಯೊಂದರಲ್ಲಿ ಸ್ಫೋಟಕ ತಯಾರಿಕೆ ವಸ್ತು ವಶ : NIAಯಿಂದ PFI ಪ್ರಧಾನ ಕಾರ್ಯದರ್ಶಿ ಸುಲೇಮಾನ್, ಎಲ್‍ಎಲ್‍ಬಿ ಪದವೀಧರ ಶಮಿವುಲ್ಲಾ ಸಹಿತ 8 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸ್ಫೋಟಕ ತಯಾರಿಕೆಯಲ್ಲಿ ಬಳಸುವ ಸೋಡಿಯಂ ನೈಟ್ರೇಟ್‍ನ್ನು (Sodium Nitrate) ಎನ್‍ಐಎ (NIA) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೋಡಿಯಂ ನೈಟ್ರೇಟ್‍ನ್ನು ಅಡಗಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.   ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ನಗರದ ಸಂಪತ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಶಮಿವುಲ್ಲಾ ಹಾಗೂ ಅಲ್ತಾಫ್, ಮಿಸ್ಬಾ ಹಾಗೂ ಮುನಿರುದ್ದೀನ್ ಸೋಡಿಯಂ ನೈಟ್ರೇಟ್ ಸಂಗ್ರಹಿಸಿದ್ದರು ಎಂದು ತಿಳಿದು ಬಂದಿದೆ. ಶಮಿವುಲ್ಲಾ...
ಬೆಂಗಳೂರುಸುದ್ದಿ

ದಢೂತಿ ಪೊಲೀಸರಿಗಿಲ್ಲ, ತರಬೇತಿ ಅವಕಾಶ : ಎಡಿಜಿಪಿ ಅಲೋಕ್ ಕುಮಾರ್ – ಕಹಳೆ ನ್ಯೂಸ್

ಕಲಬುರಗಿ : 'ಹೊಸದಾಗಿ ನೇಮಕವಾದ ಪೊಲೀಸರಿಗೆ ತರಬೇತಿ ನೀಡುವ ಪೊಲೀಸ್ ಅಧಿಕಾರಿಗಳು ದೈಹಿಕವಾಗಿ ಸದೃಢರಾಗಬೇಕು. ಇಲ್ಲದಿದ್ದರೆ ಅವರು ಇತರರಿಗೆ ಹೇಳುವ ನೈತಿಕತೆ ಕಳೆದುಕೊಳ್ಳುತ್ತಾರೆ. ಹೀಗಾಗಿ, ದಢೂತಿ ದೇಹ ಹೊಂದಿದ ಪೊಲೀಸರನ್ನು ತರಬೇತಿ ಕಾಲೇಜುಗಳಿಗೆ ನಿಯೋಜಿಸುವುದಿಲ್ಲ' ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಚೇರಿ ಕೆಲಸಗಳನ್ನು ನಿರ್ವಹಿಸುವವರು ಹಾಗೂ ಬಡ್ತಿಗಾಗಿ ಬಾಕಿ ಇರುವವರು ವರ್ಗಾವಣೆಯಾಗಿ ಬಂದವರನ್ನು ಹೊರತುಪಡಿಸಿ ಇತರ ಸಿಬ್ಬಂದಿ...
1 134 135 136 137 138 212
Page 136 of 212