Tuesday, March 17, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಅಂಗನವಾಡಿಗಳಿಗೆ ಫಿಲ್ಟರ್ ನೀರು, ಶೌಚಾಲಯ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಂಧಿತ ಭ್ರಷ್ಟ ತಹಶೀಲ್ದಾರ್‌ ಪುತ್ತೂರಿನ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾಯುಕ್ತ ಅಧಿಕಾರಿಗಳು ; ಏನು ಪತ್ತೆಯಾಗಿದೆ.? – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ. ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಭ್ರಷ್ಟಾಚಾರ ಕೇಸ್‌ ; ಭ್ರಷ್ಟ ತಹಶೀಲ್ದಾರ್‌ ಅಜಿತ್‌ ರೈ ಸ್ನೇಹಿತ ಪುತ್ತೂರಿನ ಗೌರವ್ ಶೆಟ್ಟಿ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌ ; ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ – – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪಿ ತಹಸೀಲ್ದಾರ್ ಅಜಿತ್ ರೈ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು, ಜೂ 30 : ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆಆರ್‌ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಶುಕ್ತವಾರ ಮಧಾಹ್ನ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ; ಬೆಂಗ್ಳೂರಿನ ಕೆಆರ್‌ ಪುರಂ ತಹಶೀಲ್ದಾರ್‌ ಪುತ್ತೂರು ಮೂಲದ ಅಜಿತ್ ರೈ ಮನೆಯಲ್ಲಿ 40 ಲಕ್ಷ ನಗದು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta Raid) ಶಾಕ್‌ ನೀಡಿದೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪುತ್ರಿಯ ಅತ್ಯಾಚಾರ ಪ್ರಕರಣದಲ್ಲಿ ತಂದೆ ನಿರ್ದೋಷಿ: ನಾಲ್ಕು ಲಕ್ಷ ರೂ. ನೀಡುವಂತೆ ಮಂಗಳೂರು ಪೊಲೀಸರಿಗೆ ಕೋರ್ಟ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು / ಮಂಗಳೂರು : ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದ ಕಳಪೆ ತನಿಖೆಯಿಂದ ತಿಂಗಳುಗಟ್ಟಲೆ ಜೈಲಿನಲ್ಲಿದ್ದ ಇಬ್ಬರಿಗೆ ತಮ್ಮ ಜೇಬಿನಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸಿ ಲೋಕೇಶ್ ಮತ್ತು ಅವರ ತಂಡಕ್ಕೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಏಕೈಕ ವ್ಯಕ್ತಿಯಾಗಿದ್ದ ಸಂತ್ರಸ್ತೆಯ ತಂದೆಯನ್ನು ಖುಲಾಸೆಗೊಳಿಸುವಾಗ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಪೊಲೀಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ವಿಧಾನಸೌಧ’ದ ‘ಸಚಿವರ ಕಚೇರಿ’ಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ: ಜನರ ಸಮಸ್ಯೆಗಳಿಗಿಲ್ಲ ಪ್ರತ್ಯುತ್ತರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ( Karnataka Congress Government ) ಅಸ್ತಿತ್ವಕ್ಕೆ ಬಂದು ಎರಡು ತಿಂಗಳೆ ಕಳೆಯುತ್ತಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಂತವರಿಗೆ ಖಾತೆಗಳನ್ನು ಕೂಡ ಹಂಚಿಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿಕೆಯನ್ನು ನೀಡಲಾಗಿದೆ. ಹೀಗಿದ್ದೂ ವಿಧಾನಸಧೌದಲ್ಲಿ ಮಾತ್ರ ಸಚಿವರ ಕಚೇರಿಗಳಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ, ಖಾಲಿ ಹೊಡೆಯುತ್ತಿವೆ. ಜನರ ಸಮಸ್ಯೆಗಳಿಗೆ ಪ್ರತ್ಯುತ್ತರ ನೀಡದಷ್ಟು ಬಿಕೋ ಎನ್ನುತ್ತಿವೆ ಎನ್ನಲಾಗುತ್ತಿದೆ. ಅದು ಯಾಕೆ ಅಂತ ಮುಂದೆ ಓದಿ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (...
1 141 142 143 144 145 212
Page 143 of 212