ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ಸಚಿವ ಆನಂದ್ ಸಿಂಗ್ – ಕಹಳೆ ನ್ಯೂಸ್
ವಿಜಯನಗರ: ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್ ಸಿಂಗ್ ಸಿಳ್ಳೆ ಹಾಕಿ ಸಂಭ್ರಮಿಸಿದರು. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್ ಸಿಂಗ್ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ....







