Tuesday, March 17, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯ

ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ಸಚಿವ ಆನಂದ್​ ಸಿಂಗ್​ – ಕಹಳೆ ನ್ಯೂಸ್

ವಿಜಯನಗರ: ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ನಿಂದ ಬಜರಂಗದಳ ನಿಷೇಧ ಘೋಷಣೆ: BJP ನಾಯಕರಿಂದ ಪ್ರೊಫೈಲ್ ಫೋಟೋ ಬದಲಿಸಿ ಆಕ್ರೋಶ..! ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ನಾನೊಬ್ಬ ಭಜರಂಗಿ ಘೋಷಣೆ – ಡಿಜಿಟಲ್ ಅಭಿಯಾನ – ಕಹಳೆ ನ್ಯೂಸ್

ರಾಜ್ಯ ಚುನಾವಣೆಗೆ (Karnataka Election 2023) ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು,ಈ ನಡುವೆ ರಾಜಕೀಯ ಪಾರ್ಟಿಗಳು ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದು, ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.   ನಿನ್ನೆಯಷ್ಟೇ ಬಿಜೆಪಿ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಇದೀಗ ಇಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನ ಬಿಡುಗಡೆಗೊಳಿಸಿದೆ. ಇತ್ತ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಇದಕ್ಕೆ ಮುಖ್ಯಕಾರಣ ಬಜರಂಗದಳವನ್ನು (Bajrang Dal) ನಿಷೇಧಿಸುತ್ತೇವೆ ಎಂದು ಘೋಷಣೆ ಮಾಡಿದ್ದು . ಕಾಂಗ್ರೆಸ್‌ ಬಜರಂಗದಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ – ಕಹಳೆ ನ್ಯೂಸ್

ನವದೆಹಲಿ, ಮೇ 02 :ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. "ಸರ್ವ ಜನಾಂಗದ ಶಾಂತಿಯ ತೋಟ" ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿದ್ದು ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಹೈಲೈಟ್ಸ್ ಇಲ್ಲಿದೆ: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​ , ಅನ್ನ ಭಾಗ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ಪ್ರಣಾಳಿಕೆ ಬಿಡುಗಡೆ ; ‘5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್’ –ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ...
ಅಂತಾರಾಷ್ಟ್ರೀಯಬೆಂಗಳೂರುರಾಷ್ಟ್ರೀಯಸುದ್ದಿ

” ಆಪರೇಷನ್ ಕಾವೇರಿ ” ಮೋದಿ ಸರ್ಕಾರದಿಂದ ಯಶಸ್ವಿ ಕಾರ್ಯಾಚರಣೆ ; ಸುಡಾನ್‌ನಲ್ಲಿ ಸಿಲುಕಿದ್ದ 229 ಭಾರತೀಯರು ಮರಳಿ ತಾಯಿನಾಡಿಗೆ – ಕಹಳೆ ನ್ಯೂಸ್

ನವದೆಹಲಿ,ಏ.30 : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ 229 ಭಾರತೀಯರನ್ನು ಆಪರೇಷನ್ ಕಾವೇರಿ ಹೆಸರಿನ ಕಾರ್ಯಾಚರಣೆಯ ಮೂಲಕ ಮತ್ತೊಂದು ಬ್ಯಾಚ್ ಮೂಲಕ ದೆಹಲಿಗೆ ಕರೆತರಲಾಗಿದೆ. 365 ಜನರು ಆಫ್ರಿಕನ್ ದೇಶ ಸುಡಾನ್‌ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ರವಾನೆ ಮಾಡಲಾಗಿದೆ.ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್,  ಮತ್ತೊಂದು ವಿಮಾನವು 229...
ಬೆಂಗಳೂರುಸಿನಿಮಾಸುದ್ದಿ

ಯುವ ಪ್ರತಿಭೆಗಳ ಭಾವನೆಗಳ ಪಯಣ “ಕಲರ‍್ಸ್ ಆಫ್ ಲವ್” ; ಮಂಗಳೂರು ಕಡಲತೀರದ ಸುಂದರ ತಾಣಗಳಲ್ಲಿ ಚಿತ್ರೀಕರಣ – ಕಹಳೆ ನ್ಯೂಸ್

ಬೆಂಗಳೂರು : ಕಿರುಚಿತ್ರ ಹಾಗೂ ’ಲಗೋರಿ’ ಎಂಬ ಟೆಲಿಫಿಲಿಂ ಮಿಲಯಿನ್ಸ್‌ಗಟ್ಟಲೆ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸಿನಿಂದ ನಿರ್ದೇಶಕ ಯು.ವಿ.ಹರಿಶೌರ್ಯ ಮೂರನೇ ಪ್ರಯತ್ನ ಎನ್ನುವಂತೆ ’ಕಲರ‍್ಸ್ ಆಫ್ ಲವ್’ ಎನ್ನುವ ೫೦ ನಿಮಿಷದ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಒಂದು ಕಾವ್ಯಾತ್ಮಕ ಪ್ರೀತಿ ಕಥೆ ಎಂದು ಇಂಗ್ಲೀಷ್‌ನಲ್ಲಿ ಅಡಿಬರಹವಿದೆ. ಗ್ಯಾಂಗ್‌ಬ್ಯಾಂಗ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಚೇತನ್‌ಕುಮಾರ್ ಮತ್ತು ಜಯಪ್ರಕಾಶ್ ಬಂಡವಾಳ ಹೂಡಿದ್ದಾರೆ. ಕಥಾನಾಯಕ ಒಬ್ಬ ಬರಹಗಾರ. ’ಕಲರ‍್ಸ್...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಚುನಾವಣೆಗೂ ಮುನ್ನ ರಾಜ್ಯಕ್ಕೆ ಮತ್ತೆ ಮೋದಿ ; ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣದಲ್ಲಿ ಸಮಾವೇಶ – ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೃಹತ್ ಪ್ರಚಾರ ಸಭೆ ಬಿಜೆಪಿ ಮಾಸ್ಟರ್ ಫ್ಲಾನ್ – ಕಹಳೆ ನ್ಯೂಸ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿರುವ ಬಿಜೆಪಿ (BJP) ಮೋದಿ ಮೂಲಕ ಮತ ಕಬ್ಜಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್‍ಡಿಕೆ (HD Kumaraswamy) ಅಡ್ಡಾಗೆ ಪ್ರಧಾನಿ ಮೋದಿ (Narendra Modi) ಕರೆತರುವ ಮೂಲಕ ಜೆಡಿಎಸ್ (JDS) ಭದ್ರಕೋಟೆಯನ್ನು ಛಿದ್ರ ಮಾಡಲು ಬಿಜೆಪಿ ಮಾಸ್ಟರ್ ಫ್ಲಾನ್ ಮಾಡಿದೆ. ಬೊಂಬೆನಗರಿ ಚನ್ನಪಟ್ಟಣದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ (Election) ಹಳೆ ಮೈಸೂರು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೇರೆ ಹುಡ್ಗರ ಜೊತೆ ರೀಲ್ಸ್ ಮಾಡುತ್ತಿದ್ದಕ್ಕೆ ಸುಂದರಿಯನ್ನು ಕೊಂದು ಸುಟ್ಟು ಹಾಕಿದ ಪಾಗಲ್ ಪ್ರೇಮಿ – ಕಹಳೆ ನ್ಯೂಸ್

ಯಾದಗಿರಿ: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿ ಮಾಡುತ್ತಿದ್ದ ಯುವತಿಯನ್ನೇ (Woman) ಕೊಲೆಗೈದು, ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ ಯಾದಗಿರಿ (Yadgiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ನಡೆದಿದ್ದು, ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು (Police) ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಯುವತಿಯನ್ನು ಉತ್ತರ ಪ್ರದೇಶ (Uttara Pradesh) ಮೂಲದ ಅಂತಿಮಾ ವರ್ಮಾ (25) ಎಂದು ಗುರುತಿಸಲಾಗಿದೆ. ಯಾದಗಿರಿಯ ಮಾರುತಿ ರಾಠೋಡ್, ಅಂತಿಮಾ ವರ್ಮಾಳನ್ನು ಕೊಲೆಗೈದ ಕಿರಾತಕ. ಆರೋಪಿ ಮಾರುತಿ ರಾಠೋಡ್‌ನನ್ನು...
1 147 148 149 150 151 212
Page 149 of 212