Tuesday, March 17, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ನೀತಿ ಸಂಹಿತೆ : ನೀವು ವಾಟ್ಸಾಪ್‌ ಅಡ್ಮಿನ್‌ಗಳೇ, ಹಾಗಿದ್ರೆ ಇರಲಿ ಎಚ್ಚರ..! – ಕಹಳೆ ನ್ಯೂಸ್

ಬೆಂಗಳೂರು, ಏ 01 : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ಇದರ ಬಿಸಿ ಸಾಮಾಜಿಕ ಜಾಲತಾಣಗಳಿಗೂ ತಟ್ಟಿದೆ. ಮತದಾನದ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣೆ ಆಯೋಗ ಹದ್ದಿನ ಕಣ್ಣಿಟ್ಟಿದೆ.ಹೀಗಾಗಿ ನಿರ್ಧಿಷ್ಟ ಪಕ್ಷ ವ್ಯಕ್ತಿಯ ಪರ ಮತಯಾಚನೆಯ ಮತ್ತು ಒಲುವು ತೋರುವ ಸಂದೇಶಗಳು ಬಂದರೆ ,ಕಳಿಸಿದರೆ...
ಬೆಂಗಳೂರುರಾಜ್ಯಸುದ್ದಿ

ಹುಲಿ ಯೋಜನೆಗೆ 50 ವರ್ಷ : ಏಪ್ರಿಲ್ 9ರಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ ಪ್ರಧಾನಿ ಮೋದಿ..! – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಏಳನೇ ಬಾರಿ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ಬಾರಿಯ ವಿಸಿಟ್ ಸ್ಪೆಶಲ್ ಆಗಿರಲಿದೆ. ಏಪ್ರಿಲ್ 9ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೈಸೂರಿನಲ್ಲಿ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ನಾಣ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಮೇ 10 ಮತದಾನ, ಮೇ 13 ಫಲಿತಾಂಶ – ಕಹಳೆ ನ್ಯೂಸ್

ನವದೆಹಲಿ : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿ, ಸಂಪೂರ್ಣ ವಿವರ ನೀಡಿದ್ದಾರೆ. ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಒಟ್ಟು ಮತದಾರರು- 5,21,73,579 ಪುರುಷ...
ಕ್ರೈಮ್ಬೆಂಗಳೂರುಸುದ್ದಿ

ಗಾಂಜಾ ಕೇಸ್‌ನಲ್ಲಿ ಗಂಡ – ಹೆಂಡತಿ ಜೈಲುಪಾಲು ; ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್‌ ಲೇಡಿ ನಗ್ಮಾ- ಕಹಳೆ ನ್ಯೂಸ್

ಬೆಂಗಳೂರು: ಗಾಂಜಾ (Cannabis) ದಂಧೆಗೆ ಮಕ್ಕಳನ್ನ ಬಳಸಿಕೊಳ್ಳುತ್ತಿದ್ದ ತಾಯಿಯ‌ನ್ನು ಬೆಂಗಳೂರಿನ (Bengaluru) ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಗ್ಮಾ ಬಂಧಿತ ಆರೋಪಿ. ಗಾಂಜಾ ದಂಧೆಯನ್ನು ನಡೆಸುತ್ತಿದ್ದ ಪತಿಯನ್ನು 6 ತಿಂಗಳ ಹಿಂದಷ್ಟೇ ಜೆ.ಜೆ ನಗರ ಪೊಲೀಸರು ಬಂಧನ (Arrest) ಮಾಡಿ ಜೈಲಿಗೆ ಕಳಿಸಿ‌ದ್ದರು. ಗಂಡನ ದಂಧೆ ಬಗ್ಗೆ ಅರಿತಿದ್ದ ಪತ್ನಿ ನಗ್ಮಾ ಪತಿಯ ಗಾಂಜಾ ದಂಧೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಳು. ದೂರದ ವಿಶಾಖಪಟ್ಟಣದಿಂದ ಗಾಂಜಾ ತಂದು ದುಪ್ಪಟ್ಟು ಹಣಕ್ಕೆ ನಗ್ಮಾ ಮಾರಾಟ ಮಾಡಿ ಹಣ...
ಬೆಂಗಳೂರುರಾಜ್ಯಸುದ್ದಿ

JDS ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿ 15 ಜಾನುವಾರು ಸಾವು – ಕಹಳೆ ನ್ಯೂಸ್

ಯಾದಗಿರಿ: ಜೆಡಿಎಸ್ (JDS) ಸಮಾವೇಶದಲ್ಲಿ ಉಳಿದಿದ್ದ ಆಹಾರ ಸೇವಿಸಿದ 15 ಜಾನುವಾರುಗಳು (Cattle) ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಿಠಕಲ್​ನಲ್ಲಿ (Gurmitkal) ನಡೆದಿದೆ. ಕೆಲವು ಅಸ್ವಸ್ತ ಜಾನುವಾರುಗಳು ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿವೆ. ಮಾರ್ಚ್ 24ರಂದು ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ (JDS Candidate Sharanagowda Kandakur) ಯರಗೋಳ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ (JDS Pancharatna Yatre) ಆಯೋಜನೆ ಮಾಡಿದ್ರು. ಕಾರ್ಯಕ್ರಮಕ್ಕೆ ಮಾಜಿ ಸಿಎಂ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ ; ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು – ಕಹಳೆ ನ್ಯೂಸ್ 

ನನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ”...
ಬೆಂಗಳೂರುರಾಜ್ಯಸುದ್ದಿ

​ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ – ಕಹಳೆ ನ್ಯೂಸ್ 

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ (Rain) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮಾರ್ಚ್ 27, 28 ಮತ್ತು 29 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಹಾಸನ ಮತ್ತು ಮೈಸೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ಕೊಡಗು, ಬೀದರ್, ಕಲಬುರಗಿ ಮತ್ತು...
ಬೆಂಗಳೂರುಸಿನಿಮಾಸುದ್ದಿ

ಯುಗಾದಿ ಹಬ್ಬದಂದು ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ ರಾಗಿಣಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಅವರ ಕೈಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿವೆ. ಬ್ಯುಸಿ ನಟಿ ರಾಗಿಣಿ ಇದೀಗ ಯುಗಾದಿ ಹಬ್ಬಕ್ಕೆ ರೆಡ್ ಸ್ಯಾರಿಯಲ್ಲಿ ಮಿಂಚಿದ್ದಾರೆ. ಸದಾ ಹಾಟ್ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆ ಕದ್ದ ಬ್ಯೂಟಿ ಈಗ ಸೀರೆಯುಟ್ಟು ದರ್ಶನ ನೀಡಿದ್ದಾರೆ. `ರಾ’ಗಿಣಿ ಕನ್ನಡ ಮಾತ್ರವಲ್ಲದೇ ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಕೂಡ ನಟಿಸುತ್ತಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ನಟಿ ಬರುತ್ತಿದ್ದಾರೆ. ಕೆಂಪೇಗೌಡ, ವೀರ...
1 149 150 151 152 153 212
Page 151 of 212