Tuesday, March 17, 2026

ಬೆಂಗಳೂರು

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು....
ಬೆಂಗಳೂರುಸಿನಿಮಾಸುದ್ದಿ

ಕನ್ನಡದಲ್ಲಿ ‘ವೀರ್ ಸಾವರ್ಕರ್’ ಬಯೋಪಿಕ್ : ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ ಅವತಾರವತ್ತಲಿರೋ ಸುನೀಲ್ ರಾವ್.! – ಕಹಳೆ ನ್ಯೂಸ್

'ಎಕ್ಸ್‌ಕ್ಯೂಸ್ ಮೀ' ಸಿನಿಮಾ ಇಂದಿಗೂ ಅದೆಷ್ಟೋ ಮಂದಿಯ ಫೇವರಿಟ್. ಅದರಲ್ಲೂ ಸುನಿಲ್ ರಾವ್ ನಟನೆ ಮೆಚ್ಚಿಕೊಂಡವರೇನು ಕಮ್ಮಿಯಿಲ್ಲ. ಅಲ್ಲದೆ ಸುನೀಲ್ ವೃತ್ತಿ ಬದುಕಿಗೆ ಹೊಸ ತಿರುವು ಕೊಟ್ಟ ಸಿನಿಮಾ ಕೂಡ ಇದೇನೆ. ಇಲ್ಲಿಂದ ಒಂದರ ಹಿಂದೊಂದು ಸಿನಿಮಾಗಳಲ್ಲಿ ಸುನೀಲ್ ರಾವ್ ಕಾಣಿಸಿಕೊಂಡಿದ್ದರು. ಆದರೆ, ಕೆಲವು ಸಿನಿಮಾಗಳು ಇವರ ಕೈ ಹಿಡಿಯಲಿಲ್ಲ. ಹೀಗಾಗಿ ನಟನೆಯಿಂದ ಸ್ವಲ್ಪ ಸಮಯ ದೂರಾನೇ ಉಳಿದುಬಿಟ್ಟಿದ್ದರು. ಇತ್ತೀಚೆಗಷ್ಟೇ ಸುನೀಲ್ ರಾವ್ ಮತ್ತೆ ಕಮ್‌ಬ್ಯಾಕ್ ಮಾಡಿದ್ದಾರೆ. ಕೆಸಿಸಿ, ಸಿನಿಮಾ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಯುವತಿಯ ಬರ್ಬರ ಹತ್ಯೆ ; 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ.! – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯ (Murugesh Palya) ದ ಎನ್‍ಎಎಲ್ ರಸ್ತೆಯಲ್ಲಿ ನಡೆದಿದೆ. ಮೃತಳನ್ನು ಲೀಲಾ ಪವಿತ್ರಾ (26) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲೀಲಾ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹರ್ಷಿಕಾ ಪೂಣಚ್ಚ ನಟನೆಯ ‘ಕಾಸಿನಸರ‌’ ಮಾರ್ಚ್‌ 3ಕ್ಕೆ ತೆರೆಗೆ ; ಪ್ರಗತಿಪರ ರೈತನಾಗಿ ನಟ ವಿಜಯ ರಾಘವೇಂದ್ರ – ಕಹಳೆ ನ್ಯೂಸ್

ರಾಷ್ಟ್ರ ಪ್ರಶಸ್ತಿ ವಿಜೇತ 'ಹೆಬ್ಬೆಟ್ ರಾಮಕ್ಕ' ಸಿನಿಮಾ ನಿರ್ದೇಶಿಸಿದ್ದ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ 'ಕಾಸಿನಸರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ 'ಚಿನ್ನಾರಿಮುತ್ತ' ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ನಟಿಸಿದ್ದಾರೆ. ವಿಜಯ್‌ಗೆ ನಟಿ ಹರ್ಷಿಕಾ ಪೂಣಚ್ಚ 'ಸಂಪಿಗೆ' ಎಂಬ ಪಾತ್ರದಲ್ಲಿ ಜೋಡಿಯಾಗಿದ್ದಾರೆ. ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್‌ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್‌ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು. ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್‌ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ....
ಬೆಂಗಳೂರುಸಿನಿಮಾಸುದ್ದಿ

ಮೇಘನಾ ರಾಜ್ ವಯಸ್ಸೆಷ್ಟು, ಮಾತೃಭಾಷೆ ಯಾವುದು ; ಗೂಗಲ್‌ನಲ್ಲಿ ಅಭಿಮಾನಿಗಳು ಹುಡುಕಿರುವ ಪ್ರಶ್ನೆಗೆ ಉತ್ತರ ಕೊಟ್ಟ ನಟಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ಮನೆ ಮಗಳು ಮೇಘನಾ ರಾಜ್‌ ವೈಯಕ್ತಿಕ ಮತ್ತು ವೃತ್ತಿ ಬದುಕಿನ ಬಗ್ಗೆ ಗೂಗಲ್‌ನಲ್ಲಿ ಅಭಿಮಾನಿಗಳು ಸಾಕಷ್ಟು ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಹುಡುಕಾಟ ನಡೆಸಿದ್ದಾರೆ. ಕೆಲವೊಮ್ಮೆ ಸರಿಯಾದ ಉತ್ತರ ಸಿಕ್ಕಿರುತ್ತದೆ ಇನ್ನೂ ಕೆಲವೊಮ್ಮೆ ಸಿಕ್ಕಿರುವುದಿಲ್ಲ, ಹೀಗಾಗಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮೇಘನಾ ರಾಜ್‌ ಅತಿ ಹೆಚ್ಚು ಹುಡುಕಿರುವ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಮೇಘನಾ ತಮ್ಮ ಮುಂದಿನ ಸಿನಿಮಾದ ಡಬ್ಬಿಂಗ್‌ನ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರ ಡಬ್ಬಿಂಗ್...
ಕ್ರೈಮ್ಬೆಂಗಳೂರುಸುದ್ದಿ

ಚಂದದ ಹುಡುಗಿ ಫೋಟೋ ತೋರಿಸಿ 50 ಸಾವಿರಕ್ಕೆ ಬೇಡಿಕೆ ; ಬೆಂಗ್ಳೂರಲ್ಲಿ ಹೈಫೈ ವೇಶ್ಯಾವಾಟಿಕೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೈಫೈ ವೇಶ್ಯಾವಾಟಿಕೆ (Prostitution) ದಂಧೆ ಶುರುವಾಗಿದೆ. ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ರೀತಿಯ ಹೈ ಫೈ ವೇಶ್ಯಾವಾಟಿಕೆ ಶುರುಮಾಡಿದ್ದಾರೆ. ಟ್ವಿಟರ್ (Twitter), ಟೆಲಿಗ್ರಾಂ (Telegram) ಮೂಲಕ ಕೋಟಿ ಕುಳಗಳಿಗೆ ಗಾಳ ಹಾಕಿ ಗಂಟೆಗಳ ಲೆಕ್ಕದಲ್ಲಿ ಲಕ್ಷಾಂತರ ರೂಪಾಯಿ ಹಣ ಗಳಿಸುತ್ತಾರೆ. ಪ್ರತಿ ವೀಕ್ ಎಂಡ್‍ನಲ್ಲಿ ನಗರಕ್ಕೆ 50 ರಿಂದ 60 ಜೋಡಿ ಬರುತ್ತದೆ. ಬ್ಯುಸಿನೆಸ್‍ನಲ್ಲಿ ತುಂಬಾ ಲಾಸ್ ಆಗಿದೆ. ಕೆಲ ಅನಿವಾರ್ಯ ಕಾರಣಗಳನ್ನ ಹೇಳಿ ದುಡ್ಡು...
ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
1 150 151 152 153 154 212
Page 152 of 212