Monday, March 16, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...
ಕ್ರೈಮ್ಬೆಂಗಳೂರುಸುದ್ದಿ

ಜಯನಗರದ ‘ ಮ್ಯಾಜಿಕ್ ಟಚ್ ಮಸಾಜ್ ಪಾರ್ಲರ್‌ ‘ ನಲ್ಲಿ ಹ್ಯಾಪಿ ಎಂಡಿಂಗ್ʼ ಬೇಕು, ತನ್ನ ಪ್ರೈವೇಟ್ ಪಾರ್ಟ್ಸ್ ಗಳನ್ನು ಟಚ್ ಮಾಡು ಅಂತ ಬಲವಂತವಾಗಿ ಮುಟ್ಟಲು ಹೇಳಿ ಯುವತಿ ಮೇಲೆ ಅತ್ಯಾಚಾರವೆಸಗಿದ ಕಾಮುಕ..! – ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್‌ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ‌ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ‌ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.‌ ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್‌ನಲ್ಲಿ...
ಬೆಂಗಳೂರುರಾಜ್ಯಸುದ್ದಿ

ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್..!? – ಕಹಳೆ ನ್ಯೂಸ್

ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.‌ ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್‌ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...
ಬೆಂಗಳೂರುರಾಜ್ಯಸುದ್ದಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.ರೂಪ ವಿರುದ್ಧ ಲಿಖಿತ ದೂರು ನೀಡಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ದೂರು ನೀಡಿದ್ದೇನೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ರೋಹಿಣಿ ಸಿಂಧೂರಿ ಮಾತನಾಡುತ್ತಾ, ನಾನು ಸಮಾಜಿಕ ಜಾಲತಾಣದಲ್ಲಿ ಸಕ್ರೀ ಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ ; ದೇವಸ್ಥಾನ, ಮಠಗಳ ಜೀರ್ಣೋದ್ಧಾರ ಕಾಮಗಾರಿಗೆ 1,000 ಕೋಟಿ ರೂ. ಮೀಸಲು – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರು ಇಸ್ಲಾಮಿಕ್ ಉಗ್ರಗಾಮಿಗಳನ್ನು ಬಂಧಿಸಿದ NIA – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ರಬ್ಬರ್‌ ಬೆಳೆಗೆ ಬಜೆಟ್‌ನಲ್ಲಿ ಬೆಂಬಲ ಬೆಲೆ – ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ ; ಉಜಿರೆ ರಬ್ಬರ್‌ ಸೊಸೈಟಿ ನೇತೃತ್ವದಲ್ಲಿ ಶಾಸಕ ಹರೀಶ್‌ ಪೂಂಜ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ರಬ್ಬರ್‌ ಕೃಷಿಕರ ಸಮಸ್ಯೆ ಕುರಿತು ಮನವರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷದ ಎಲ್ಲ ದಿನಗಳಲ್ಲೂ ಆದಾಯ ತರುವಂತಹ ಬೆಳೆ ರಬ್ಬರ್‌. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಅವಲಂಬಿ ಸಿದ್ದರೂ ಐದು ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಸಲಹಿದ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ. ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ...
1 151 152 153 154 155 212
Page 153 of 212