Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಪ್ರಖ್ಯಾತ ತಮಟೆ ವಾದ್ಯ ಕಲಾವಿದ ಬಡ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಯಶೋಗಾಥೆ – ಕಹಳೆ ನ್ಯೂಸ್

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಚಿಕ್ಕಬಳ್ಳಾಪುರ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ( Padma shri )ಪ್ರಶಸ್ತಿಯನ್ನುಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ...
ಕ್ರೈಮ್ಬೆಂಗಳೂರುಸುದ್ದಿ

ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿ ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನದ ದೃಶ್ಯ ಸೆರೆ ; ಯುವತಿಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪಿ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕೆಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪದಲ್ಲಿ ಓರ್ವನನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದ ಪ್ರತಿಷ್ಠಿತ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ, ರಾಜಸ್ಥಾನ ಮೂಲದ ಪುಟ್ಟೇನಹಳ್ಳಿಯ ನಿವಾಸಿ 25 ವರ್ಷದ ಯುವತಿ ನೀಡಿದ ದೂರಿನಂತೆ ಚೇತನ್‌ ಪ್ರಕಾಶ್‌ ಎಂಬಾತನನ್ನು ಬಂಧಿಸಲಾಗಿದೆ. ಯುವತಿಯು ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ಜ.21ರಂದು ಬೆಳಗ್ಗೆ 5.20ಕ್ಕೆ ಮನೆಯ ಬಾತ್‌ ರೂಂನಲ್ಲಿ ಸ್ನಾನ ಮಾಡುತ್ತಿದ್ದಳು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿ ಸಾಹಿಲ್ ಯಾಸಿನ್ ಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ.  ಈ ವೇಳೆ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, (ಕೆಯುಡಬ್ಲ್ಯೂಜೆ) ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿಗಳ ವಿವರ 1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)ಮಂಜುನಾಥ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ವೃದ್ಧನನ್ನು 1 ಕಿ.ಮೀ. ದೂರ ಎಳೆದೊಯ್ದ ಬೈಕ್​ ಸವಾರ : ಪೊಲೀಸರ ಮುಂದೆ ಕ್ರೂರಿ ಆರೋಪಿ ಸಾಹಿಲ್​ ಹೇಳಿದ ಮಾತು ಕೇಳಿದ್ರೆ ಮತ್ತಷ್ಟು ಸಿಟ್ಟಾಗ್ತೀರಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಸಂಭವಿಸಿದ ಭೀಕರ ಘಟನೆಯ ದೃಶ್ಯ ವೈರಲ್​ ಆಗಿದ್ದು, ಈ ದೃಶ್ಯ ನೋಡಿದ್ರೆ ಎದೆ ಝಲ್​ ಅನ್ನುತ್ತೆ. ಥೂ, ಇವನೆಂಥಾ ಕ್ರೂರಿ, ಮನುಷ್ಯತ್ವ ಇಲ್ವಾ? ಎಂದು ಶಪಿಸುತ್ತಾ ಆರೋಪಿಗೆ ತಕ್ಕಶಿಕ್ಷೆ ಆಗಬೇಕು ಎಂದು ಮನದಲ್ಲೇ ಆಗ್ರಹಿಸುತ್ತೀರಿ. ಏನಿದು ಘಟನೆ?: ಮಾಗಡಿ ಮುಖ್ಯರಸ್ತೆಯ ಟೋಲ್​ಗೇಟ್​ ಬಳಿ ಮಂಗಳವಾರ ಮಧ್ಯಾಹ್ನ ಟಾಟಾ ಸುಮೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮುತ್ತಪ್ಪ(71) ಇದನ್ನು ಪ್ರಶ್ನಿಸುತ್ತಿದ್ದಂತೆ ದ್ವಿಚಕ್ರ ವಾಹನ ಸವಾರ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ‘Alliance University’ಯಿಂದ ಡಾಕ್ಟರೇಟ್ ಪ್ರಧಾನ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಅವರು ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಇಂದು 'Alliance University'ಯಿಂದ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ ನಾರಾಯಣ್, ಲಾ ಕಮಿಷನ್ ಅಧ್ಯಕ್ಷ ರಾದ ನ್ಯಾಯಮೂರ್ತಿ ಬನ್ನೂರಮಠ SR ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು....
ಬೆಂಗಳೂರುಸಿನಿಮಾಸುದ್ದಿ

ಬಾಲಿವುಡ್​ಗೆ ಹಾಟ್ ನಟಿ ರಾಗಿಣಿ ; ಲಂಡನ್​ನಲ್ಲಿ ಶೂಟಿಂಗ್​ ಮುಗಿಸಿ ಬಂದ ತುಪ್ಪದ ಬೆಡಗಿ – ಕಹಳೆ ನ್ಯೂಸ್

ಬೆಂಗಳೂರು: ರಾಗಿಣಿ ಕಳೆದೆರಡು ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಲೇ ಇದೆ. ಆದರೆ, ರಾಗಿಣಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಹಲವು ಸಮಯವಾಗಿದೆ. ಇದೆಲ್ಲದರ ನಡುವೆ ರಾಗಿಣಿ ಈಗ ಸದ್ದಿಲ್ಲದೆ ಹಿಂದಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಲಂಡನ್​ನಲ್ಲಿ ಒಂದು ಹಂತದ ಚಿತ್ರೀಕರಣ ಮುಗಿಸಿ ವಾಪಸ್ಸಾಗಿದ್ದಾರೆ. ಅಂದಹಾಗೆ, ರಾಗಿಣಿ ಅಭಿನಯಿಸಿರುವ ಹಿಂದಿ ಚಿತ್ರದ ಹೆಸರು 'ವಾಕರ್​ ಹೌಸ್'. ಪರಂಬ್ರತಾ ಚಟರ್ಜಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ಈಗಾಗಲೇ ಈ ಚಿತ್ರದ ಮೊದಲ ಹಂತದ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ‘ಬಿಗ್ ಬಾಸ್‌’ ಗೆಲ್ಲುತ್ತಿದ್ದಂತೆ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್‌ಗೆ ರೆಡಿ..! – ಕಹಳೆ ನ್ಯೂಸ್

ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಡಿಫರೆಂಟ್ ಟೈಟಲ್‌ನ ಸಿನಿಮಾಗಳು ಬರುತ್ತಿವೆ. ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿಮೋತ್ಸಾಹಿಗಳ ತಂಡವೇ...
1 153 154 155 156 157 212
Page 155 of 212