ಪ್ರಖ್ಯಾತ ತಮಟೆ ವಾದ್ಯ ಕಲಾವಿದ ಬಡ ಮುನಿವೆಂಕಟಪ್ಪಗೆ ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಯಶೋಗಾಥೆ – ಕಹಳೆ ನ್ಯೂಸ್
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಚಿಕ್ಕಬಳ್ಳಾಪುರ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಲ್ಲಿ ಒಂದಾದ ಪದ್ಮಶ್ರೀ ( Padma shri )ಪ್ರಶಸ್ತಿಯನ್ನುಕೇಂದ್ರ ಸರ್ಕಾರ ರಾಜ್ಯದ ಬಡ ದಲಿತ ಖ್ಯಾತ ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ನೀಡಿ ಗೌರವಿಸಿದೆ. ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ...







