Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ.! ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್ 

ಬೆಳಗಾವಿ: ಅಡಕೆ ಬೆಳೆಗೆ ಇನ್ನು ಮುಂದೆ ಭವಿಷ್ಯವಿಲ್ಲ. ಆದ್ದರಿಂದ ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸುವುದು ಒಳ್ಳೆಯದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಅಡಕೆ ಬೆಳೆ ಬಗ್ಗೆ ಚರ್ಚೆ ನಡೆಯುವ ಹೊತ್ತಿನಲ್ಲಿ ಮಧ್ಯಪ್ರವೇಶಿಸಿದ ಸಚಿವರು, ಆಂಧ್ರಪ್ರದೇಶದಲ್ಲಿ 2 ಲಕ್ಷ ಹೆಕ್ಟೇರ್​ನಲ್ಲಿ ಅಡಕೆ ಹಾಕಲಾಗಿದೆ. ಬಯಲು ಸೀಮೆಯಲ್ಲಿ ಅಡಕೆ ಕೃಷಿ ವ್ಯಾಪಿಸಿಕೊಳ್ಳುತ್ತಿದೆ. ವರ್ಷದಲ್ಲಿ 1 ಕೋಟಿ ಅಡಕೆ ಸಸಿ ನರ್ಸರಿಗಳಲ್ಲಿ ಖಾಲಿಯಾಗಿವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಇನ್ನು 5-10 ವರ್ಷದಲ್ಲಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೋವಿಡ್ ಆತಂಕ – ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ ; ಎರಡು ಡೋಸ್ ಲಸಿಕೆ ಕಡ್ಡಾಯ – ಕಹಳೆ ನ್ಯೂಸ್

ಬೆಂಗಳೂರು/ ಬೆಳಗಾವಿ, ಡಿ 26  ಚೀನಾ, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್‍. ಅಶೋಕ್, ಶಾಲೆ, ಕಾಲೇಜು, ಸಿನಿಮಾ ಮಂದಿರ, ಬಸ್, ರೈಲ್ವೇ, ವಿಮಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಲೆ, ಕಾಲೇಜು ತರಗತಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶಿಸುವ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಚಾನ್ ಎಂಟರ್ ಪ್ರೈಸಸ್‍ನಲ್ಲಿ ಭರ್ಜರಿ ಆಫರ್..! – ಕಹಳೆ ನ್ಯೂಸ್

ಚಾನ್ ಎಂಟರ್ ಪ್ರೈಸಸ್ ನಿಂತಿಕಲ್ಲಿನ ಅರೆಂಬಿ ಕಾಂಪ್ಲೆಕ್ಸ್ ನಲ್ಲಿರೋ ಈ ಸಾಪ್ ಇದೀಗ ಕ್ರಿಸ್ಟ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗಾಗಿ ಭರ್ಜರಿ ಆಫರ್ ಗಳನ್ನು ನೀಡ್ತಾ ಇದೆ. ಪ್ರತಿ ಖರೀದಿಯ ಮೇಲೆ ಭರ್ಜರಿ ಉಡುಗೊರೆಗಳನ್ನು ಗೆಲ್ಲುವ ಸದಾವಕಾಶ. ಮೊದಲ 25 ಅದೃಷ್ಟವಂತರಿಗೆ ಸ್ಮಾರ್ಟನ್ ಬ್ರಾಂಡೆಡ್ ಟಿ ಶರ್ಟ್ ಪಡೆದುಕೊಳ್ಳುವ ಅವಕಾಶವನ್ನು ಸಂಸ್ಥೆ ನೀಡ್ತಾ ಇದೆ. ಇನ್ನು 32ಸಾವಿರ ರೂ ವೆಚ್ಚದ 200ಎಲ್‍ಪಿಡಿ ಸೋಲಾರ್ ಕೇವಲ 25,999ಕ್ಕೆ ಪಡೆಯಬಹುದು. ಜೊತೆಗೆ...
ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
ಆರೋಗ್ಯಬೆಂಗಳೂರುಸುದ್ದಿ

ವಿಶ್ವದಾದ್ಯಂತ ಮತ್ತೆ ಕೊರೋನಾ ಆರ್ಭಟ | ರಾಜ್ಯದಲ್ಲೂ ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ; ಮಾಸ್ಕ್ ಕಡ್ಡಾಯ – ಸಾರ್ವಜನಿಕ ಕಾರ್ಯಕ್ರಮಗಳಿಗೂ ನಿಯಂತ್ರಣ ಸಾದ್ಯತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು‌‌..!? – ಕಹಳೆ ನ್ಯೂಸ್

ಬೆಳಗಾವಿ: ಕೋವಿಡ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ‘ ಬಿಗ್ ಟ್ವೀಟ್ ‘ ಅಭಿಯಾನ ; ಟ್ರೆಂಡ್ ಆದ ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : ಟ್ವಿಟ್ಟರ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಪರ ' ಬಿಗ್ ಟ್ವೀಟ್ ' ಅಭಿಯಾನ ಆರಂಭವಾಗಿದ್ದು, ಟ್ರೆಂಡ್ ಆಗಿ ಅದು ಮಾರ್ಪಾಡಾಗಿದೆ. ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪರ ಟ್ವೀಟ್ ಗಳ‌ ಮಹಾಪೂರವೇ ಹರಿದು ಬರುತ್ತಿದ್ದು, Ropesh shetty trending in India 150k+ tweets Done and dustedBBK9 SENSATION ROOPESH SHETTY #RoopeshShetty BBK9 ದೇಶದಲ್ಲಿ ಬಹುದೊಡ್ಡ ಟ್ರೆಂಡ್ ಆಗಿ...
1 154 155 156 157 158 212
Page 156 of 212