Saturday, March 14, 2026

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ರೂಪೇಶ್ ಶೆಟ್ಟಿಯ ಕನಸು ಈಡೇರಿತು.. ಈ ವಾರದ ಕ್ಯಾಪ್ಟನ್ ಅವರೇ..! – ಕಹಳೆ ನ್ಯೂಸ್

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. ಕ್ಯಾಪ್ಟನ್ ಆದರೆ ಎರಡು ಅನುಕೂಲವಿರುತ್ತದೆ. ಒಂದು ಎರಡು ವಾರಗಳ ಕಾಲ ಬಚಾವ್ ಆಗುವುದು ಮತ್ತೊಂದು ವಿಶೇಷ ಸವಲತ್ತುಗಳನ್ನು ಪಡೆಯುವುದು. ಈ ವಾರ ಆ ವಿಶೇಷ ಸಾಲಿನಲ್ಲಿ ರೂಪೇಶ್ ಶೆಟ್ಟಿ ನಿಲ್ಲುತ್ತಾರೆ. ಕಳೆದ ವಾರ ರೂಪೇಶ್ ರಾಜಣ್ಣ ಕ್ಯಾಪ್ಟನ್ ಆಗಿ ಒಂದಷ್ಟು ಗರಂ ಆದರೂ, ಕೆಲವೊಮ್ಮೆ ಸಾಫ್ಟ್ ಆಗಿ ನಡೆದುಕೊಂಡರು. ಆದರೆ ಇಂದಿಗೆ ಅವರ ಕ್ಯಾಪ್ಟೆನ್ಸಿ ಆಟ ಮುಗಿದಿದೆ, ಹಲವು ದಿನಗಳಿಂದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿರೋ ಹುಡುಗಿಯರೇ ಎಚ್ಚರ! ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್ ಮಾಡ್ತಿದ್ದ ಕಾಮುಕ ಅಂದರ್​ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ ವಾಸವಿರುವ ಹುಡುಗಿಯರೇ ಎಚ್ಚರ ಎಚ್ಚರ! ಸ್ನಾನಕ್ಕೆ ಹೋಗುವಾಗ ಒಮ್ಮೆ ಬಾತ್​ರೂಮ್ ಕಿಟಕಿ ಮುಚ್ಚಿದೆಯಾ ಅಂತಾ ಪರಿಶೀಲಿಸಿಕೊಳ್ಳಿ. ಕೊಂಚ ಎಚ್ಚರ ತಪ್ಪಿದರೂ ನಿಮ್ಮ ಖಾಸಗಿ ವಿಡಿಯೋಗಳು ರೆಕಾರ್ಡ್ ಆಗಿ, ಬ್ಲಾಕ್​ಮೇಲ್​ಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಬಹುದು. ಹೌದು, ಪಿಜಿಯ ಬಾತ್​ರೂಮ್​ ಕಿಟಕಿಯಲ್ಲಿ ಮೊಬೈಲ್​ ಇಟ್ಟು ಯುವತಿಯರು ಸ್ನಾನ ಮಾಡುವುದನ್ನು ಕದ್ದು ವಿಡಿಯೋ ರೆಕಾರ್ಡ್​ ಮಾಡಿ, ಬೆದರಿಸಿ, ಲೈಂಗಿಕ ಬಯಕೆ ಪೂರೈಸುವಂತೆ ಬೇಡಿಕೆ ಇಡುತ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿ, ಕಂಬಿ ಹಿಂದೆ...
ಬೆಂಗಳೂರುಸುದ್ದಿ

ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗಿ : ಮಂಜಮ್ಮ ಜೋಗತಿ –ಕಹಳೆ ನ್ಯೂಸ್

ಯಾವುದೇ ಕಾರಣಕ್ಕೆ ಯಾರಿಗಾದರೂ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿದರೆ, ಒಂದು ಲೀಟರ್ ನೀರು ಕುಡಿದು, ರಗ್ಗು ಹೊದ್ದು ಮಲಗುವಂತೆ ಮಂಜಮ್ಮ ಜೋಗತಿ ಸಲಹೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ 'ನಡುವೆ ಸುಳಿವ ಹೆಣ್ಣು' ವಿಚಾರದ ಕುರಿತು ಅನುಭವ ಹೇಳಿಕೊಳ್ಳುವ ಕರ‍್ಯಕ್ರಮದಲ್ಲಿ ಮಂಜಮ್ಮ ಜೋಗತಿ ತಮ್ಮ ಬದುಕಿನ ಕಷ್ಟಗಳ ಪುಟಗಳನ್ನು ಮೆಲುಕು ಹಾಕಿ, ಯುವ ಜನತೆಗೆ ಸಲಹೆ ನೀಡಿದ್ದಾರೆ. 'ದಾವಣಗೆರೆಯ ಹೈಸ್ಕೂಲು ಮೈದಾನದ ಫುಟ್‌ಪಾತ್ ಬಳಿ ಐವರು ನನ್ನ ಮೇಲೆ ದರ‍್ಜನ್ಯ...
ಬೆಂಗಳೂರುರಾಜ್ಯಸುದ್ದಿ

ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ವಿ. ಸುನಿಲ್‌ ಕುಮಾರ್ ; ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ ? ಗ್ರಾಹಕರ ಮೇಲಿನ ಹೊರೆ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಹೊಸ ವರ್ಷ ಆರಂಭಕ್ಕೆ ಮುನ್ನವೇ ರಾಜ್ಯದ ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡುವ ಪ್ರಸ್ತಾಪವನ್ನು ಇಂಧನ ಇಲಾಖೆ ಸಿದ್ದಪಡಿಸಿದೆ. ಗೃಹ ಬಳಕೆಯೂ ಸೇರಿದಂತೆ ಎಲ್ಲ ಬಗೆಯ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಇಂಧನ ದರ ಕಡಿತಕ್ಕೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಬಳಕೆದಾರರ ಶುಲ್ಕವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಪ್ರತಿ ಯುನಿಟ್ ಗೆ 70 ಪೈಸೆಯಿಂದ 2 ರೂ.ವರೆಗೂ ಶುಲ್ಕ ಇಳಿಕೆಯಾಗುವ ನಿರೀಕ್ಷೆ ಇದೆ. ಪ್ರತಿ ವರ್ಷ ನಡೆಸುವ ವಾರ್ಷಿಕ ದರ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ – ವಸಿಷ್ಠಸಿಂಹ ಎಂಗೇಜ್‌ಮೆಂಟ್ – ಕಹಳೆ ನ್ಯೂಸ್

ನಟಿ ಅದಿತಿ ಹಸೆಮಣೆ ಏರಿದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.  ಇತ್ತೀಚೆಗಷ್ಟೇ ದುಬೈನಲ್ಲಿ ಕೈ ಕೈ ಹಿಡಿದು ಓಡಾಡಿದ್ದ ಈ ಜೋಡಿಯ ಫೋಟೋ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ಈಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಕಳೆದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌..! – ಕಹಳೆ ನ್ಯೂಸ್

ಬೆಂಗಳೂರು: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಸಂಬಂಧ ʼ ಟಿವಿʼಯಲ್ಲಿ ಸರಣಿ ವರದಿಗಳು ಬಿತ್ತರವಾದ ನಂತರ ಎಚ್ಚೆತ್ತ ವಿಜಯಪುರ...
ಬೆಂಗಳೂರುರಾಜ್ಯಸುದ್ದಿ

ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಬೆಂಗಳೂರುರಾಜ್ಯಸುದ್ದಿ

ಲವ್ ಜಿಹಾದ್ ; ಎಂಗೇಜ್ಮೆಂಟ್ ಆಗಿದ್ದ ಹಿಂದೂ ಯುವತಿಯನ್ನು ರಾತ್ರೋ ರಾತ್ರಿ ಹೈದ್ರಾಬಾದ್​ಗೆ ಹೊತ್ತೊಯ್ದ ಮುಸ್ಲಿಂ ಯುವಕ ; ಮಗಳ ಬ್ರೈನ್ ವಾಷ್ ಮಾಡಲಾಗಿದೆ ಎಂದ ಪೋಷಕರು..! – ಕಹಳೆ ನ್ಯೂಸ್

ರಾಯಚೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಒಂದೊಂದಾಗೇ ಬೆಳಕಿಗೆ ಬರುತ್ತಿವೆ. ಇದೀಗ ಬಳ್ಳಾರಿಯ ಮೂಲದ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು, ಅನ್ಯಕೋಮಿನ ಯುವಕನ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ಪೋಷಕರಾದ ಬಾಳಪ್ಪ ಹಾಗೂ ನಾಗಮ್ಮ ದಂಪತಿ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಯುವತಿಗೆ ಅದಾಗಲೇ ನಿಶ್ಚಿತಾರ್ಥವಾಗಿತ್ತು. ಮನೆಮಂದಿಯೆಲ್ಲಾ ಮದುವೆಯ ಸಿದ್ಧತೆಯಲ್ಲಿದ್ದರು. ಆದರೆ ಯುವತಿ ಮಾತ್ರ, ಇನ್ನೇನು ತನ್ನ ಮದುವೆಗೆ ಒಂದು ತಿಂಗಳು...
1 155 156 157 158 159 212
Page 157 of 212