Friday, March 13, 2026

ಬೆಂಗಳೂರು

ಬೆಂಗಳೂರುಸಿನಿಮಾಸುದ್ದಿ

‘ನಾನು ಮುಟ್ತೀನಿ ಏನ್ ಮಾಡ್ತೀಯಾ?’; ಬಿಗ್ ಬಾಸ್​ ಮನೆಯಲ್ಲಿ ಕಿತ್ತಾಡಿಕೊಂಡ ರೂಪೇಶ್ ಶೆಟ್ಟಿ ಹಾಗೂ ರಾಕೇಶ್..!  – ಕಹಳೆ ನ್ಯೂಸ್

ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಕೆಲವರು ಹೈಲೈಟ್ ಆದರೆ, ಇನ್ನೂ ಕೆಲವರು ವೀಕ್ಷಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. 'ಬಿಗ್ ಬಾಸ್ ಒಟಿಟಿ' (Bigg Boss OTT) ಆರಂಭವಾಗಿ ಕೆಲವೇ ದಿನಗಳು ಕಳೆದಿವೆ. ಆಗಲೇ ಮನೆಯಲ್ಲಿ ಕಿತ್ತಾಟಗಳ ಸರಣಿ ಆರಂಭ ಆಗಿದೆ. ಹೈಲೈಟ್ ಆಗಲು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಗಳ ಮಧ್ಯೆ ಜಗಳ ಆರಂಭ ಆಗಿದೆ. ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಹತ್ಯೆಯಾದ ಸುರತ್ಕಲ್ ನ ಫಾಝಿಲ್, ಬೆಳ್ಳಾರೆಯ ಮಸೂದ್ ಮನೆಗೂ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ’ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.ಇನ್ನು ಪ್ರವೀಣ್ ನೆಟ್ಡಾರು...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಪ್ರವೀಣ್ ಹತ್ಯೆ ಬೆನ್ನಲ್ಲೇ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂಗೆ ಹೈಕಮಾಂಡ್ ತೀವ್ರ ತರಾಟೆ ; ” ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ” ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ – ಕಹಳೆ ನ್ಯೂಸ್

ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌...
ಬೆಂಗಳೂರು

ಬೆಂಗಳೂರು: ದಕ್ಷಿಣ ಕನ್ನಡದ ಇಬ್ಬರು ಸೇರಿ ಗಾಂಜಾ ಮಾರಾಟದ ಬೃಹತ್ ಗ್ಯಾಂಗ್‌ನ ಏಳು ಮಂದಿಯ ಬಂಧನ- ಕಹಳೆ ನ್ಯೂಸ್

ಬೆಂಗಳೂರು:ಬುಲೆರೊ ಗೂಡ್ಸ್ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.ಕುಣಿಗಲ್ ತಾಲೂಕಿನ ಕೆ.ಆರ್.ಅರವಿಂದ್ (26), ತಾವರೆಕೆರೆ ನಿವಾಸಿ ಪವನ್ ಕುಮಾರ್ (27), ಮಂಗಳೂರಿನ ಅಮ್ಜದ್ ಇತಿಯಾರ್ ಅಲಿಯಾಸ್ ಇರ್ಷಾದ್ (27) ಈ ಆರೋಪಿಗಳ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಬೀದರ್‌ನ ಭಾಲ್ಕಿ ಪ್ರಭು(27),...
ಕ್ರೈಮ್ಬೆಂಗಳೂರುಸುದ್ದಿ

ಪೋರ್ನ್ ವಿಡಿಯೋ ತೋರಿಸಿ ದೈಹಿಕ ಹಿಂಸೆ ಹಾಗೂ ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದ ಕಾಮುಕ ಪತಿಯಿಂದ ಪತ್ನಿಗೆ ವಿಕೃತವಾಗಿ ಹಿಂಸೆ..! ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿ ಅರೆಸ್ಟ್​..! – ಕಹಳೆ ನ್ಯೂಸ್

ಬೆಂಗಳೂರು : ಕಾಮುಕ ಪತಿಯೊಬ್ಬ ಪತ್ನಿಗೆ ವಿಕೃತವಾಗಿ ಹಿಂಸೆ ನೀಡುತ್ತಿದ್ದನು. ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿಯನ್ನ ಅರೆಸ್ಟ್​ ಮಾಡಲಾಗಿದೆ. ಪತಿ ಪ್ರದೀಪ್ ಪತ್ನಿಗೆ ಪೋರ್ನ್ ವಿಡಿಯೋ ತೋರಿಸಿ ದೈಹಿಕ ಹಿಂಸೆ ಹಾಗೂ ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದನು. ಅಶ್ಲೀಲ ಚಿತ್ರ ತೋರಿಸಿ ಪತ್ನಿಗೆ ಮದ್ಯ ಕುಡಿಸುತ್ತಿದ್ದ. ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ಯಾದ ಐದು ತಿಂಗಳಿಗೆ ಪತಿಯ ಅಸಲಿ ಚಹರೆ ಬೆಳಕಿಗೆ ಬಂದಿದೆ. ಐದು ಬಾರಿ ಅಬಾರ್ಷನ್ ಮಾಡಿಸಿದ್ದ ಆರೋಪವಿದೆ. ಪತ್ನಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ | ರಾಜ್ಯದ ಎಲ್ಲ ಶಾಲೆ, ಮದರಸಾಗಳಲ್ಲೂ ಆ.11 ರಿಂದ ಧ್ವಜಾರೋಹಣ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಮದರಸಾಗಳಲ್ಲೂ ಆಗಸ್ಟ್ 11 ರಿಂದ 17 ರವರೆಗೆ ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಊ ಮದರಸಾಗಳಲ್ಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಸಾಗಿಸುತ್ತಿದ್ದ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆ ಎರಡೂ ಒಂದೇ’ ಹೇಳಿಕೆಯಿಂದ ಬ್ಯಾಕ್ ಟು ಬ್ಯಾಕ್ ಸೋಲುಂಡ ಸಾಯಿ ಪಲ್ಲವಿ ; ‘ಗಾರ್ಗಿ’ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು? ಸಿನಿಮಾ ಸೂಪರ್ ಆದರೂ ಸೋತಿದ್ದೇಕೆ? – ಕಹಳೆ ನ್ಯೂಸ್

ಸಾಯಿ ಪಲ್ಲವಿ ಹೊಸ ಸಿನಿಮಾ 'ಗಾರ್ಗಿ' ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ತಮಿಳು,ತೆಲುಗು ಹಾಗೂ ಕನ್ನಡ ಭಾಷೆಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗಿತ್ತು. ಅದರಲ್ಲೂ ಸಾಯಿ ಪಲ್ಲವಿ ಕಷ್ಟ ಪಟ್ಟು ಕನ್ನಡದಲ್ಲಿಯೇ ಡಬ್ ಮಾಡಿದ್ದರು. ಈ ಕಾರಣಕ್ಕೆ ಸಿನಿಮಾ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿತ್ತು.   'ಗಾರ್ಗಿ' ಕನ್ನಡದಲ್ಲಿ ಡಬ್ ಆಗಿದ್ದು, ಈ ಹಿಂದೆ ಬಿಡುಗಡೆಯಾಗಿದ್ದ ಡಬ್ ಸಿನಿಮಾಗಳಿಗಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ಅತ್ತ ತಮಿಳುನಾಡಿನಲ್ಲಿ ತಮಿಳಿನಲ್ಲೂ, ತೆಲಂಗಾಣ...
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ಕೆಎಂಎಫ್​ ಹಾಲಿನ ಉತ್ಪನ್ನಗಳ ಮೇಲೆ ( ಮೊಸರು, ಮಜ್ಜಿಗೆ, ಲಸ್ಸಿ) ಬೆಲೆ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ (Goods and Service Tax – GST) ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (Karnataka Milk Federation – KMF) ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ ₹ 1ರಂದ ₹ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್​ ಮೊಸರಿಗೆ ₹...
1 162 163 164 165 166 212
Page 164 of 212