Friday, March 13, 2026

ಬೆಂಗಳೂರು

ಬೆಂಗಳೂರುಶಿಕ್ಷಣಸುದ್ದಿ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇನ್ನುಂದೆ `ಶಾಲಾ ಶಿಕ್ಷಣ ಇಲಾಖೆ’ : ರಾಜ್ಯ ಸರ್ಕಾರದಿಂದ ಆದೇಶ- ಕಹಳೆ ನ್ಯೂಸ್

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ', ಅಂಥ ಹೆಸರು ಬದಲಾವಣೆ ಮಾಡಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿ ತನಕದ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ 2020 ರಲ್ಲಿಯೂ ಸಹ ಸದರಿ ಅಂಶವನ್ನು ಉಲ್ಲೇಖ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ (ಸಾರ್ವಜನಿಕ ಇಲಾಖೆ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆ್ಯಪ್‍ನಲ್ಲಿ ಯುವತಿ ಜೊತೆ ಸ್ನೇಹ ; ಚೆಲುವೆಯ ಮೋಡಿಗೆ ಬಿದ್ದು 6 ಕೋಟಿ ಕಳ್ಕೊಂಡ ಬೆಂಗಳೂರಿನ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ – ಕಹಳೆ ನ್ಯೂಸ್

ಬೆಂಗಳೂರು: ಇಂಡಿಯನ್ ಬ್ಯಾಂಕ್ ಮ್ಯಾನೇಜರ್‍ನ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚೆಲುವೆಯ ಮೋಡಿಗೆ ಬಿದ್ದು ಬ್ಯಾಂಕ್ ಮ್ಯಾನೇಜರ್ 6 ಕೋಟಿ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಹನುಮಂತ ನಗರದ ಇಂಡಿಯನ್ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್ ಹರಿಶಂಕರ್‍ಗೆ ಡೇಟಿಂಗ್ ಆಪ್‍ನ ಹುಚ್ಚು ಹಿಡಿದಿತ್ತು. ಡೇಟಿಂಗ್ ಆಪ್‍ನ ಮೂಲಕ ಯುವತಿಯರ ಪರಿಚಯ ಮಾಡಿಕೊಂಡು ಮಸಾಲ ವೀಡಿಯೋ ನೋಡುತ್ತಿದ್ದ. ಈ ವೇಳೆ ವೆಸ್ಟ್ ಬೆಂಗಾಲ್‍ನ ಹುಡುಗಿಯೊಬ್ಬಳ ಖಾತೆಗೆ ಕೇವಲ ಆರು ದಿನದಲ್ಲಿ ತನ್ನ ಸ್ವಂತ 12 ಲಕ್ಷ...
ಬೆಂಗಳೂರುಸುದ್ದಿ

ಬೆಂಗಳೂರು : ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಂದ ಹೈಡ್ರಾಮಾ..! ‌: ಬಿ.ವಿ. ಶ್ರೀನಿವಾಸ್‌, ನಲಪಾಡ್‌ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಅಗ್ನಿಪಥ್‌ ಯೋಜನೆ ಖಂಡಿಸಿ ಇಂದು ನಗರದ ರೇಸ್‌ಕೋರ್ಸ್‌ ಬಳಿಯ ಕಾಂಗ್ರೆಸ್‌ ಕಚೇರಿ ಎದುರೇ ನಲಪಾಡ್‌ ನೇತೃತ್ವದಲ್ಲಿ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಹೈಡ್ರಾಮ ಸೃಷ್ಟಿಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಸಿದ್ದಾರೆ. ಈ ವೇಳೆ ಶಾಸಕ ಬಿ.ವಿ ಶ್ರೀನಿವಾಸ್‌ ಅಂಗಿ ಹರಿದುಹೋಗಿದೆ. ರಸ್ತೆಯಲ್ಲಿ ಕಾಂಗ್ರೆಸ್‌ ನಾಯಕಿಯ ಹೊರಳಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾರಿ ಕೇಡ್‌ ಹತ್ತಿ ಬಿ.ವಿ ಶ್ರೀನಿವಾಸ್‌ ಪೊಲೀಸರಿಗೆ...
ಬೆಂಗಳೂರುಸಿನಿಮಾಸುದ್ದಿ

ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಕಾಂಬಿನೇಷನ್ ಚಿತ್ರಕ್ಕೆ ಚಾಲನೆ – ಕಹಳೆ ನ್ಯೂಸ್

ಕನ್ನಡದ ಪ್ರತಿಭಾವಂತ ಯುವ ನಟರಾದ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರೀಮಿಯರ್ ಪದ್ಮಿನಿ ಖ್ಯಾತಿಯ ಪ್ರಮೋದ್ ಕಾಂಬಿನೇಷನ್ ಹೊಸ ಚಿತ್ರಕ್ಕೆ  ಚಾಲನೆ ಸಿಕ್ಕಿದೆ. ಕನ್ನಡ ಚಿತ್ರರಂಗದ ಇಬ್ಬರು ಪ್ರತಿಭಾನ್ವಿತ ನಾಯಕರಿಗೆ ನಿರ್ಮಾಣ ಮಾಡುವ ಕೆಲಸಕ್ಕೆ ಎಂ ಮುನೇಗೌಡ ಮುಂದಾಗಿದ್ದಾರೆ. ಇವತ್ತು ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನ ಮೊದಲ ಚಿತ್ರದ ಮುಹೂರ್ತ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಂಗಳೂರು: ಮನೆಗೆ ಫೋನ್​ ಕರೆ ಮಾಡಲು ಬಿಟ್ಟಿಲ್ಲ ಅಂತ ಹಾಸ್ಟೆಲ್‍ನಲ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಇಲ್ಲೊಬ್ಬ 14 ವರ್ಷದ ವಿದ್ಯಾರ್ಥಿ ಹಾಸ್ಟೆಲ್‍ನವರು ಮನೆಗೆ ಫೋನ್​ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ನಡೆದಿದೆ. ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಬೆಂಗಳೂರಿನ ಹೊಸಕೋಟೆ ಮೂಲದ ವಿದ್ಯಾರ್ಥಿಯಾಗಿದ್ದು, ಪಾಲಕರು ಇಲ್ಲಿ ಹಾಸ್ಟೆಲ್‍ನಲ್ಲಿ ಇರಿಸಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ ಹಾಸ್ಟೆಲ್‍ನವರು ಮನೆಗೆ  ಫೋನ್​ ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
ಬೆಂಗಳೂರುಸುದ್ದಿ

ಯುವತಿ ಮೇಲಿನ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಕೆಲದಿನಗಳ ಹಿಂದೆ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಮತ್ತೊಮ್ಮೆ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದ್ದು. ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯಸುದ್ದಿ

ಯುವ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು…!! ಬೆಂಗಳೂರು, ಮಂಗಳೂರು ಪೊಲೀಸರಿಂದ ತನಿಖೆ – ಬಂಟ್ವಾಳ ಬಡಾ ಬಾಯ್ ಗೆ ಪೋಲೀಸ್ ಕ್ಲಾಸ್..! ಪುತ್ತೂರಿನ ‘ ಚೋಟಾ ಸೆಟಲ್ವೆಂಟ್ ‘ ಮ್ಯಾನ್ ಇನ್ ಟ್ರಬಲ್..! – ಕಹಳೆ ನ್ಯೂಸ್

ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯ ಪಾಲುದಾರ, ಪರಿಸರವಾದಿ, ಬೆಳ್ಳಿಪಾಡಿ ಮನೆತನದ ಯುವ-ಉದ್ಯಮಿ, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಆಗಿರುವ ಗುಣರಂಜನ್ ಶೆಟ್ಟಿ ಹತ್ಯೆಗೆ ಗ್ಯಾಂಗ್‌ಸ್ಟರ್‌ಗಳ ಗುಂಪೊಂದು ಸಂಚು ರೂಪಿಸಿರುವ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ಜಂಟಿ ತನಿಖೆ ಆರಂಭಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಗುಣರಂಜನ್ ಶೆಟ್ಟಿಯವರಿಗೂ ಮಾಹಿತಿ ನೀಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸುವ ಭರವಸೆಯೂ ದೊರೆತಿದೆ. ಗುಣರಂಜನ್ ಈಗಾಗಲೇ ನಾಲ್ವರು ಶಸ್ತ್ರ ಸಹಿತ ಖಾಸಗಿ...
1 164 165 166 167 168 212
Page 166 of 212