Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಕೊಲೆ ಪ್ರಕರಣದ ಹಿಂದೆ ಅನೇಕ ಜಿಹಾದಿ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ ; ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಅಪರಾಧಿಗಳಿಗೆ ಯಾರ ಲಿಂಕ್ ಇದೆ. ಘಟನೆಯ ಹಿಂದೆ ಯಾರು ಇದ್ದಾರೆ ಎನ್ನುವುದರ ಕುರಿತು ತನಿಖೆ ಆಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಸಂಪೂರ್ಣವಾಗಿ ಶಾಂತವಾಗಿದೆ. ಇನ್ನಷ್ಟು ದಿನ ಪೊಲೀಸ್ ಭದ್ರತೆ ಇರುತ್ತದೆ. ಈಗಾಗಲೇ ಘಟನೆಗೆ ಸಂಬಂಧಿಸಿ 8 ಜನ ಬಂಧನ ಆಗಿದೆ. ಅವರ ಮೇಲೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ; ಸಂಚು ಹೂಡಿ, ಭೀಕರವಾಗಿ ಹತ್ಯೆ ನಡೆಸಿದ 7 ಮುಸ್ಲಿಮ್ ಯುವಕರು ಅಂದರ್..! ಯಾರ ಪಾತ್ರ ಏನು? ಬಂಧಿತರೆಲ್ಲರೂ ಭಯ ಉತ್ಪಾದಕರೇ…!? ಕಂಪ್ಲೀಟ್ Exclusive ರಿಪೋರ್ಟ್ – ಕಹಳೆ ನ್ಯೂಸ್

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಎಫ್‍ಐಆರ್ ದಾಖಲಾಗಿದ್ದು, 7 ಮಂದಿ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳ ಸಂಪೂರ್ಣ ಬಯೋಡೇಟಾವನ್ನು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ಬಂಧಿತ ಆರೋಪಿಗಳನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ; ವಿಶ್ವಸಂತೋಷ ಭಾರತೀ ಶ್ರೀ – ಕಹಳೆ ನ್ಯೂಸ್

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.   ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ...
ಬೆಂಗಳೂರುಸಿನಿಮಾಸುದ್ದಿ

ನಟನಾ ಕ್ಷೇತ್ರಕ್ಕೆ ನಟಿ ಮೇಘನಾ ರಾಜ್ ರೀ ಎಂಟ್ರಿ..! : – ಕಹಳೆ ನ್ಯೂಸ್

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೇಘನಾ ರಾಜ್ ಇದೀಗ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದು ಸಿನಿಪ್ರಿಯರು, ಅದರಲ್ಲೂ ಮೇಘನಾ ಅಭಿಮಾನಿಗಳು ಸಖತ್ ಖುಷಿಯಲ್ಲಿದ್ದಾರೆ. ಬಹುಭಾಷಾ ತಾರೆ ಎನಿಸಿಕೊಂಡಿರುವ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಹೌದು, ಹಲವಾರು ಕಾರಣಗಳಿಂದ ನಟನಾ ಕ್ಣೇತ್ರದಿಂದ ದೂರವಿದ್ದ ಮೇಘನಾ ರಾಜ್ ಇದೀಗ ತಮ್ಮ ಸ್ನೇಹಿತ ಪನ್ನಗ ನಿರ್ದೇಶನದ ಇನ್ನೂ ಹೆಸರಿಡಬೇಕಾಗಿರುವ ಸಿನಿಮಾದಲ್ಲಿ ನಟಿಸುವ ಮೂಲಕ ನಟನೆಗೆ ಕಂ ಬ್ಯಾಕ್ ಮಾಡಿದ್ದಾರೆ. ಅಲ್ಲದೆ ಮಗದೊಂದು ಸಿನಿಮಾದಲ್ಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ ಗೆ UAEನಿಂದ ಗೋಲ್ಡನ್ ವೀಸಾ..! ; ಕನ್ನಡಿಗರಿಗೆ ಹೆಮ್ಮೆಯ ವಿಷಯ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ. ಬಹುಭಾಷಾ ನಟಿಯಾಗಿರುವ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಗೌರವದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಅಭಿನಂದನೆಗಳನ್ನು ತಿಳಿಸಿದ್ದಾರೆ. https://twitter.com/pranitasubhash/status/1495736094629179401?ref_src=twsrc%5Etfw%7Ctwcamp%5Etweetembed%7Ctwterm%5E1495736094629179401%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpranitha-subhash-receive-the-golden-visa-from-uae%2F   ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಜಿಹಾದಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ತನ್ನ ಒಂದು ತಿಂಗಳ ವೇತನ ನೀಡಿ ಮಾದರಿಯಾದ ಕರಾವಳಿಯ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರೊಬ್ಬರು ತಮ್ಮ ತಿಂಗಳ ವೇತನವನ್ನು ನೀಡಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ತಮ್ಮ ಒಂದು ತಿಂಗಳ ವೇತನದ ಜೊತೆಗೆ ಆಲೋವೆಸ್ಸನ್ನು ನೀಡುತ್ತೇನೆ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹರ್ಷ ಹತ್ಯೆ ಕೇಸ್’ನಲ್ಲಿ ಬೆಂಗಳೂರಿನಲ್ಲಿ ಮೂವರು ಜಿಹಾದಿಗಳು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಈ ಬಳಿಕ ಬೆಂಗಳೂರಿನಲ್ಲಿ ಇದೇ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಲ್ಲದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದಿನಿಂದ ಪಿಯು ಪ್ರಾಯೋಗಿಕ ಪರೀಕ್ಷೆ ಆರಂಭ ; ʻಹಿಜಾಬ್ʼ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಚಾನ್ಸ್‌ ಇಲ್ಲ! – ಕಹಳೆ ನ್ಯೂಸ್

ಬೆಂಗಳೂರು: ಹಿಜಾಬ್ ವಿವಾದದ (Hijab Row) ನಡುವೆಯೇ ದ್ವಿತೀಯ ಪಿಯುಸಿ (Second PUC) ಪ್ರಾಯೋಗಿಕ ಪರೀಕ್ಷೆ ಇಂದಿನಿಂದ ನಡೆಯಲಿದೆ.   ಪಿಯು ಬೋರ್ಡ್​ ಈಗಾಗಲೇ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಪಿಯುಸಿ ಪ್ರಾಯೋಗಿಕ ಪರೀಕ್ಷೆ (Preparatory Exams) ಆರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದ್ದು, ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆಗೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸಂಕಷ್ಟ ಎದುರಾಗಲಿದೆ. ಮತ್ತೊಮ್ಮೆ...
1 168 169 170 171 172 212
Page 170 of 212