Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ; ‘ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆಯಿಂದ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ’ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು, ಫೆ 21 : ಡಿಕೆಶಿ ಪ್ರಚೋದನಕಾರಿ ಹೇಳಿಕೆಯ ಪ್ರೇರಣೆ ಪಡೇದು ಮುಸ್ಲಿಂ ಗೂಂಡಾಗಳು ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ ಬೆಂಗಳೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಬಜರಂಗದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಿನ್ನೆ ಮುಸಲ್ಮಾನ ಗೂಂಡಾಗಳು ನಮ್ಮ ಸಜ್ಜನ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಇದುವರೆಗೂ ಮುಸಲ್ಮಾನ ಗೂಂಡಾಗಳು...
ಬೆಂಗಳೂರುಸಿನಿಮಾಸುದ್ದಿ

ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿ ಮೇಲೆ ಹಲ್ಲೆ ಆರೋಪ : ನಟ ಧನ್ವೀರ್ ವಿರುದ್ಧ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸೆಲ್ಫಿಗೆ ಬೇಡಿಕೆ ಇಟ್ಟ ಅಭಿಮಾನಿಗೆ ನಟ ಧನ್ವೀರ್ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಎಸ್. ಸಿ .ರಸ್ತೆಯಲ್ಲಿನ ಅನುಪಮಾ ಥಿಯೇಟರ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೈ ಟೂ ಲವ್ ಸಿನಿಮಾ ರಿಲೀಸ್ ಸಂಬಂಧ ಧನ್ವೀರ್ ಅನುಪಮಾ ಥಿಯೇಟರ್‍ಗೆ ತೆರಳಿದ್ದ ವೇಳೆ ಅಭಿಮಾನಿ ಚಂದ್ರಶೇಖರ್ ಎಂಬವರು ಧನ್ವೀರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಬೇಡಿಕೆ ಇಟ್ಟಿದ್ದಾರೆ. ಆದರೆ ಧನ್ವೀರ್ ಇದನ್ನು ನಿರಾಕರಿಸಿದ್ದಾರೆನ್ನಲಾಗಿದೆ....
ಬೆಂಗಳೂರುಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಜೇಶ್ (82) ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ; ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ...
ಬೆಂಗಳೂರುರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು : ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ – ಕಹಳೆ ನ್ಯೂಸ್

ಧಾರವಾಡ: ಶಾಲಾ ಆವರಣದಲ್ಲಿ ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಿಮಗೆ ನಾಚಿಕೆಯಾಗಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡಿದ ಅವರು, ಹಿಜಬ್ ವಿಚಾರ ಆರಂಭವಾಗಿದ್ದು, ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ. ಅವರು ಆವಾಗಲೇ ವಿದ್ಯೆಗೆ ಮಹತ್ವ ಕೊಡುತ್ತೇವೆ ಹಿಜಬ್‍ಗೆ ಅಲ್ಲ ಅಂತಾ ಯೋಚನೆ ಮಾಡಿದ್ದರೆ ಇಷ್ಟು ಬೆಳವಣಿಗೆ ಆಗುತ್ತಿರಲಿಲ್ಲ. ಉಡುಪಿ ಕಾಲೇಜ್ ಇದನ್ನು ಗಂಭೀರವಾಗಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮನಮಿಡಿಯುವ ಮತ್ತೊಂದು ಹಾಡಿನ ಲಿರಿಕಲ್ ವೀಡಿಯೋ ರಿಲೀಸ್ ಮಾಡಿದ ‘ಕನ್ನೇರಿ’ ಚಿತ್ರತಂಡ – ಕಹಳೆ ನ್ಯೂಸ್

ನೆಲೆ ಇಲ್ಲದೇ ಊರೂರು ಸುತ್ತುವ, ನೆಲೆ ಇದ್ದರೂ ಉಳ್ಳವರ ದಬ್ಬಾಳಿಕೆಯಿಂದ ಬದುಕು ಕಂಡುಕೊಳ್ಳಲು ಸಾಧ್ಯವಾಗದೇ ಪಟ್ಟಣದತ್ತ ಬದುಕನರಸಿ ಬರುತ್ತಿರುವ ಅದೆಷ್ಟೋ ಸಂತ್ರಸ್ತರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಇಂತವರ ಕಷ್ಟ ಕಾರ್ಪಣ್ಯಗಳನ್ನು ತೋರಿಸುವ, ಸಾಮಾಜಿಕ ಕಳಕಳಿ ಮೆರೆಯುವ ಹಲವು ಸಿನಿಮಾಗಳು ತೆರೆಕಂಡಿವೆ, ಕಳಕಳಿ ಮೆರೆದಿವೆ ಇದೀಗ ಅಂತಹದ್ದೇ ಕಳಕಳಿ ಹೊತ್ತ ಸಿನಿಮಾವೊಂದನ್ನು ಇತ್ತೀಚೆಗೆ ನಡೆದ ಘಟನೆಯನ್ನಾಧರಿಸಿ ನಿರ್ದೇಶಕ ನೀನಾಸಂ ಮಂಜು ತೆರೆಗೆ ತರಲು ಸಿದ್ಧವಾಗಿದ್ದಾರೆ. ಅದುವೇ ಕನ್ನೇರಿ ಸಿನಿಮಾ. ಮೂರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ; ಸಚಿವ ಸುನಿಲ್ ಕುಮಾರ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು...
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಸೆಕ್ಸ್ ದಂದೆ ನಡೆಸುತ್ತಿದ್ದ ಸ್ಪಾ ಮೇಲೆ ಪೋಲಿಸ್ ದಾಳಿ ; ವಿದೇಶಿ ಮಹಿಳೆ ಸೇರಿ ಅನೇಕ ಮಹಿಳೆಯರ ರಕ್ಷಣೆ – ಕಹಳೆ ನ್ಯೂಸ್

ಬೆಂಗಳೂರು(ಫೆ.06): ಅನೈತಿಕ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ನಗರದ ಮೂರು ‘ಸ್ಪಾ’(Spa) ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು(CCB Police), ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಉತ್ತರ ಭಾರತ(North India) ಮೂಲದ ದೇವೆಂದರ್‌, ಅಭಿಜಿತ್‌ ಬಂಧಿತರು. ನಗರದ ರಾಯಲ್‌ ಸ್ಪಾ ಆ್ಯಂಡ್‌ ಸಲೂನ್‌, ಅಸ್ತೇಟಿಕ್‌ ಯೂನಿಸೆಕ್ಸ್‌ ಸೆಲೂನ್‌ ಆ್ಯಂಡ್‌ ಸ್ಪಾ, ನಿಸರ್ಗ ಆಯುರ್ವೇದಿಕ್‌ ಕ್ಲಿನಿಕ್‌ಗಳ ಮೇಲೆ ಸಿಸಿಬಿ ದಾಳಿ(CCB Raid) ನಡೆಸಿದೆ. ಕೆಲಸದ ನೆಪದಲ್ಲಿ ಯುವತಿಯರನ್ನು(Girls) ಕರೆತಂದು ಅಕ್ರಮ...
1 169 170 171 172 173 212
Page 171 of 212