Friday, March 13, 2026

ಬೆಂಗಳೂರು

ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್’ ; ಆರು ತಿಂಗಳ ಬಳಿಕ ನಟಿ ರಾಗಿಣಿ ದ್ವಿವೇದಿ – ಕಹಳೆ ನ್ಯೂಸ್

ವಿಜಯಪುರ, ಜೂ.17 : ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತಿದ್ದು, ಅಂತೆಯೇ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಕೂಡ ಟಾರ್ಗೆಟ್ ಮಾಡಲಾಗಿದೆ ಎಂದು ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಸುಮಾರು ಆರು ತಿಂಗಳ ಬಳಿಕ ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ.   ಈ ಕುರಿತು ಮಂಗಳಮುಖಿಯರಿಗೆ ಕೊರೊನಾ ಲಸಿಕೆ ಹಾಕುವ ಮತ್ತು ಆಹಾರದ ಕಿಟ್ ನೀಡುವ ಕಾರ್ಯಕ್ರಮದಲ್ಲ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಗನ್ ತೋರಿಸಿ ಯುವತಿ ಮೇಲೆ ಗ್ರಾ.ಪಂ. ಸದಸ್ಯನಿಂದ ರೇಪ್ ; ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿದ ಅಹಮದ್ ಪಾಷಾ –

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‍ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್...
ಬೆಂಗಳೂರುರಾಜ್ಯಸುದ್ದಿ

ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಹೇಳಿಕೆ ; ದೂರು ಸಂಬಂಧ ಎಫ್‍ಐಆರ್, ನಟ ಚೇತನ್ ಪೊಲೀಸ್ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.   ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‍ಐಆರ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದ ಪರವಾಗಿ ಹೈಕೋರ್ಟ್ ಗೆ ರಾಜಶೇಖರ ಹಿಲಿಯಾರು, ಪ್ರಿಯಾಂಕ ಶ್ಯಾಮ್ ಭಟ್, ಸಂಪಾಜೆ ಸೇರಿದಂತೆ ದಕ್ಷಿಣ ಕನ್ನಡ ಮೂಲದ 6 ಮಂದಿ ವಕೀಲರ ನೇಮಕ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಪರವಾಗಿ ರಾಜ್ಯ ಹೈಕೋರ್ಟ್ ಗೆ ಹಿರಿಯ ವಕೀಲರು ಹಾಗೂ ವಕೀಲರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ 118 ವಕೀಲರ ಪೈಕಿ 2 ಮಂದಿ ದಕ್ಷಿಣ ಕನ್ನಡದವರು ಹಾಗೂ 16 ಮಂದಿ ಹಿರಿಯ ವಕೀಲರ ಪೈಕಿ 4 ಮಂದಿ ದಕ್ಷಿಣ ಕನ್ನಡ ಮೂಲಕದವರು. ಹೈಕೋರ್ಟಿನ ಪ್ರಸಿದ್ಧ ನ್ಯಾಯವಾದಿ ಎಸ್. ರಾಜಶೇಕರ್, ರಾಜೇಶ್ ರೈ., ಕೆ. ಅಪರಾಜಿತ ಅರಿಗ, ಪಿ. ಕರುಣಾಕರ ಅವರನ್ನು 2015ರಲ್ಲಿ ಕೇಂದ್ರ ಸರಕಾರದ ಪರವಾಗಿ...
ಬೆಂಗಳೂರುಸಿನಿಮಾಸುದ್ದಿ

ದೊಡ್ಡ ದೊಡ್ಡ ಸಾಧನೆ ಮಾಡಲು ಹೊರಡುವ ಯುವತಿ ಚಿಕ್ಕ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ; ಸೋಶಿಯಲ್ ಮೀಡಿಯದಲ್ಲಿ ಹಾಟ್ ಫೋಟೋ ಶೇರ್ ಮಾಡಿ ಸಂದೇಶ ನೀಡಿದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯದಲ್ಲಿ ಹಂಚಿಕೊಂಡ ಹಾಟ್ ಫೋಟೋ ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ. ಹಾಟ್ ಫೋಟೋ ಮೂಲಕವಾಗಿ ರಶ್ಮಿಕಾ ಸುದ್ದಿಯಾಗಿದ್ದಾರೆ. ಇದುವರೆಗೂ ಕಾಣಿಕೊಳ್ಳದ ಸೂಪರ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಒಂದು ಸಂದೇಶವನ್ನು ನೀಡಿದ್ದಾರೆ. ನೇರಳೆ ಬಣ್ಣದ ಗೌನ್ ತೊಟ್ಟಿರೋ ರಶ್ಮಿಕಾ ಸೂಪರ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ಟೀಕಾಕಾರರಿಗೆ ಬಿರುಸಾಗಿ ಚಾಟಿಯನ್ನು ಬೀಸಿದ್ದಾರೆ.  ...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ಪ್ರಾಯ ಆಗೋಗಿದೆ, ವಯಸ್ಸಾದ್ರಿಂದ ಏನೇನೋ ಬಡಬಡಿಸ್ತಾರೆ – ಅಧಿಕಾರಕ್ಕೆ ಬರಬೇಕಂತೆ ಆಸೆ ಪಾಪ.’ ; ದಿಗ್ವಿಜಯ ಸಿಂಗ್ ದೇಶ ವಿರೋಧಿ ಹೇಳಿಕೆ ಸಹಿಸಲಾಗದು ಕಿಡಿಕಾರಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು: ಕೆಲವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು. ಸಂಜಯನಗರದಲ್ಲಿ ಅಗತ್ಯವುಳ್ಖವರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದ 370ನೇ ವಿಧಿ ರದ್ದು ಮರು ಪರಿಶೀಲನೆ ಕುರಿತು ಕಾಂಗ್ರೆಸ್ ನ ಹಿರಿಯ ಧುರೀಣ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ಅನೇಕ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇರಳ,...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಕಾಂಗ್ರೆಸ್ ಪಕ್ಷದ ಹೆಸರನ್ನು “ಆಯಂಟಿ ನ್ಯಾಶನಲ್ ಕ್ಲಬ್‍ಹೌಸ್” ಎಂದು ಬದಲಿಸಿ ; ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಕಾರ್ಣಿಕ್ ಆಕ್ರೋಶ– ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ,...
1 181 182 183 184 185 212
Page 183 of 212