ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಏಪ್ರಿಲ್ 10ರವರೆಗೆ ಮಳೆ ನಿರೀಕ್ಷೆ ; ಹವಾಮಾನ ಇಲಾಖೆ ಮುನ್ಸೂಚನೆ-ಕಹಳೆ ನ್ಯೂಸ್
ಬೆಂಗಳೂರು : ಏರುತ್ತಿರುವ ಬಿಸಿಲಿನ ಬೇಗೆಯ ನಡುವೆಯೂ ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯೂ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಮತ್ತು ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಹಾಗೂ ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ...







