Wednesday, March 11, 2026

ಬೆಂಗಳೂರು

ಬೆಂಗಳೂರು

ಚಿನ್ನಪ್ರಿಯರ ಚಿನ್ನ ಖರೀದಿಯಲ್ಲಿ 340 ರೂ. ಇಳಿಕೆಯಾಗಿದೆ-ಕಹಳೆ ನ್ಯೂಸ್

ಬೆಂಗಳೂರು: ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ. ಚಿನ್ನದ ಬೆಲೆಯಲ್ಲಿ 340 ರೂಪಾಯಿ ಇಳಿಕೆಯಾಗುವ ಮೂಲಕ 46,000 ರೂ. ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 47000 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 800 ರೂಪಾಯಿ ಹೆಚ್ಚಳವಾಗಿದ್ದು, ಈ ಮೂಲಕ 69, 500 ಇದ್ದ 1 ಕೆಜಿ ಬೆಳ್ಳಿಯ ಬೆಲೆ ಸದ್ಯ 70,300 ರೂಪಾಯಿಗೆ ಏರಿಕೆ...
ಬೆಂಗಳೂರು

5 ಎಕರೆಗಿಂತ ಹೆಚ್ಚು ಜಮೀನು ಇರುವ ಮತ್ತು ಸರ್ಕಾರಿ ವರಮಾನ ಪಡೆಯುವವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್: ಉಮೇಶ್ ಕತ್ತಿ-ಕಹಳೆ ನ್ಯೂಸ್

ಬೆಂಗಳೂರು: ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಉಮೇಶ್ ಕತ್ತಿ ಯೂಟರ್ನ್ ಹೊಡೆದಿದ್ದಾರೆ. ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಮೊದಲಿದ್ದ ನಿಯಮವೇ ಅನ್ವಯವಾಗುತ್ತದೆ ಎಂದರು. ಈ...
ಬೆಂಗಳೂರು

ಇಂದು ಜೂನಿಯರ್ ಚಿರು ಫೋಟೋ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದ ಮೇಘನಾರಾಜ್-ಕಹಳೆ ನ್ಯೂಸ್

ಬೆಂಗಳೂರು : ಚಿರಂಜೀವಿ ಸರ್ಜಾ ಮತ್ತು ಮೇಘನಾ ದಂಪತಿಯ ಮುದ್ದು ಕಂದನ ಫೋಟೋ ಪ್ರೇಮಿಗಳ ದಿನವಾದ ಇಂದು ಬಹಿರಂಗಗೊಂಡಿದ್ದು, ಈ ಬಗ್ಗೆ ಮೇಘನಾ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದು, ಇಂದು ಜೂನಿಯರ್ ಚಿರು ನಿಮಗೆಲ್ಲರಿಗೂ ಹಲೋ ಹೇಳಲಿದ್ದಾನೆ ಎಂದು ಮೇಘನಾ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಅಂತೆಯೇ ಇಂದು ಜೂನಿಯರ್ ಚಿರು ಫೋಟೋ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಮೇಘನಾ ಗರ್ಭಿಣಿಯಾಗಿದ್ದ...
ಬೆಂಗಳೂರು

ಮಾರ್ಚ್ 5ಕ್ಕೆ ಬಿಡುಗಡೆಯಾಗಲಿದೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಹೀರೊ’-ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 5ಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ 'ಹೀರೊ' ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ರಿಷಬ್ ಶೆಟ್ಟಿ ಅವರು ನಿಮ್ಮೆಲ್ಲರಿಗೂ ಅಶೋಕವನ ಎಸ್ಟೇಟಿಗೆ ಸ್ವಾಗತ. ಹೀರೊ ಸಿನೆಮಾ ಮಾರ್ಚ್ 5ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ. ನಿಮ್ಮೆಲ್ಲರ ಪ್ರೀತಿಯಿರಲಿ ಎಂದು ಕುರಿತು ಟ್ವೀಟ್ ಮಾಡಿದ್ದಾರೆ. ಇನ್ನು ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಮತ್ತು ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷಣ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರಿಷಬ್...
ಬೆಂಗಳೂರು

ಸರ್ಕಾರದ ಘೋಷನೆಯಲ್ಲಿದ್ದು ಜಾರಿಯಾಗದ ಯೋಜನೆ, ಕೇಂದ್ರದ ವಿರುದ್ಧ ಕಿಡಿಕಾರಿದ ದಿನೇಶ್ ಗುಂಡೂರಾವ್-ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸುಳ್ಳು ಘೋಷನೆಯ ಯೋಜನೆಯನ್ನು ತರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್ ವರಿಷ್ಠ ದಿನೇಶ್ ಗುಂಡೂರಾವ್. ಮಾರ್ಚ್ 30 ರಂದು ಕೊರೊನಾ ಯೋಧರಿಗಾಗಿ 50 ಲಕ್ಷ ಮೊತ್ತದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿತ್ತು, ಆದರೆ ಪರಿಷ್ಕøತ ಸುತ್ತೋಲೆ ಹೊರಡಿಸಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕಾರ್ಯಕರ್ತರ ಕುಟುಂಬಕ್ಕೆ ಮಾತ್ರ ಗರೀಬ್ ಕಲ್ಯಾಣ್ ವಿಮೆ ದೊರೆಯಲಿದೆ. ಇತರ ಸಿಬ್ಬಂದಿಗಳು ಸತ್ತರೆ ರಾಜ್ಯ...
ಬೆಂಗಳೂರು

ಇಂದು ಮತ್ತೆ ಸಾರಿಗೆ ಸಿಬ್ಬಂದಿಗಳಿಂದ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಮಧ್ಯಾಹ್ನ ಮತ್ತೆ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆಯನ್ನು ನಡೆಸಲಿದ್ದಾರೆ. ಹಾಗೂ ವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ. ಆದರೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ....
ಬೆಂಗಳೂರು

ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ಇಬ್ಬರು ಬೆಂಬಲಿಗರ ಕಾರು ಬೆಂಕಿಗಾಹುತಿ-ಕಹಳೆ ನ್ಯೂಸ್

ಬೆಂಗಳೂರು : ಇಂದು ಎಐಎಂಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೃಷ್ಣಗಿರಿಯ ಟೋಲ್‍ಗೇಟ್‍ನಲ್ಲಿ ಶಶಿಕಲಾ ಅವರನ್ನು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಂತ ವೇಳೆ ಪಟಾಕಿ ಸಿಡಿಸಲಾಗಿದೆ. ಈ ಸಂದರ್ಭದಲ್ಲಿ ಶಶಿಕಲಾ ಅವರ ಬೆಂಬಲಿಗರ ಎರಡು ಕಾರುಗಳಿಗೆ ಬೆಂಕಿ ತಗುಲಿದ ಕಾರಣ ಕಾರು ಬೆಂಕಿಗಾಹುತಿಯಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ...
ಬೆಂಗಳೂರು

ಅವಧೂತ ವಿನಯ್ ಗುರೂಜಿ ಅವರಿಂದ ರಾಯಲ್ ಎನ್‌ಸ್ಪೋ ವರ್ಲ್ಡ್‌ ಲೋಗೋ ಲೋರ್ಕಾರ್ಪಣೆ; 4೦೦ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಒಂದೆಡೆ ಹೊಂದಲಿರುವ ರಾಜ್ಯದ ಮೊದಲ ಥೀಮ್ ಪಾರ್ಕ್-ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆಯಲ್ಲಿ ಎಲ್ಲಾ ವಯೋಮಾನದವರಿಗೂ ಖುಷಿ ನೀಡುವ 4೦೦ ಕ್ಕೂ ಹೆಚ್ಚು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ನೀಡುವ ರಾಯಲ್ ಎನ್‌ಸ್ಪೋ ವರ್ಲ್ಡ್  ಥೀಮ್ ಪಾರ್ಕ್ ನ ಲೋಗೋವನ್ನು ಗೌರಿಗದ್ದೆಯ ಅವಧೂತರಾದ ಶ್ರೀ ವಿನಯ್ ಗುರೂಜಿ ಅವರು ಲೋರ್ಕಾರ್ಪಣೆಗೊಳಿಸಿದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಗೋ ಲೋರ್ಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬೆಂಗಳೂರಿನ ಕೆಲವೇ ಕೆಲವು ಕಿಲೋಮೀಟರ್ ಗಳ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಗ್ರಾಮೀಣ ಕ್ರೀಡೆಗಳು, 2೦ ಕ್ಕೂ...
1 196 197 198 199 200 212
Page 198 of 212