ಬೆಂಗಳೂರಿನಲ್ಲಿ ಇಂದು ‘ಮಧ್ಯಾಹ್ನ 12’ರಿಂದಲೇ ನಿಷೇಧಾಜ್ಞೆ ಜಾರಿ – ಕಮೀಷನರ್ ‘ಕಮಲ್ ಪಂತ್’ ಹೊಸ ಆದೇಶ – ಕಹಳೆ ನ್ಯೂಸ್
ಬೆಂಗಳೂರು : ಇಂದು ಮಧ್ಯಾಹ್ನದಿಂದಲೇ ಬೆಂಗಳೂರು ಲಾಕ್ ಆಗಲಿದೆ. ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೊಸ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸಂಜೆ 6ರ ಬದಲು ಮಧ್ಯಾಹ್ನ 12ರಿಂದ ನಿಷೇಧಾಜ್ಞೆ ಬೆಂಗಳೂರಿನಲ್ಲಿ ಜಾರಿಯಾಗಲಿದೆ. ಈ ಸಂಬಂಧ ಹೊಸ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಳಿಸಿದ್ದರ ಬದಲಾಗಿ,...







