Saturday, March 7, 2026

ಬೆಂಗಳೂರು

ಬೆಂಗಳೂರು

BREAKING: ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ಸಮೀವುದ್ದಿನ್‌ ಮೊಬೈಲ್‌ನಲ್ಲಿ ಪೊಲೀಸರ ನಂಬರ್..! – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿ ಸಮೀವುದ್ದಿನ್‌ ವಿಚಾರಣೆಯ ವೇಳೆ ಬಿಚ್ಚಿ ಬೀಳುವ ಅಂಶವೊಂದು ಬೆಳಕಿಗೆ ಬಂದಿದ್ದು, ಆತನ ಮೊಬೈಲ್‌ ಕಂಟೆಕ್ಟ್‌ ಲಿಸ್ಟ್‌ನಲ್ಲಿ ಇನ್ಸ್‌ಪೆಕ್ಟರ್‌ರಿಂದ ಹಿಡಿದು ಎಸಿಪಿವರೆಗೂ ಎಲ್ಲರ ಪೋನ್‌ ನಂಬರ್‌ಗಳಿವೆ. ಇದಷ್ಟೆ ಅಲ್ಲದೇ ಬಂಧಿತ ಸಮೀವುದ್ದಿನ್‌ ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನ ಭೇಟೆ ಮಾಡ್ತಿದ್ದ ಎಂದು ಹೇಳಲಾಗ್ತಿದ್ದು, ಪೋಟೋಗಳು ಕೂಡ ಸಿಕ್ಕಿವೆ. ಹಾಗಾಗಿ ಪ್ರಕರಣದ ಹಿಂದೆ ಖಾಕಿ ಲಿಂಕ್‌ ಇದ್ಯಾ ಅಥವಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಉಗ್ರ ಸಂಘಟನೆ ಸಂಪರ್ಕವಿರುವುದು ಎನ್ಐಎ ತನಿಖೆಯಲ್ಲಿ ಬಹಿರಂಗ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ. 19 : ''ಬೆಂಗಳೂರಿನ ಕೆ. ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಗಲಭೆಕೋರರಿಗೆ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಆರ್ ಟಿ ನಗರದಲ್ಲಿ ರುವ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ''ಎನ್ಐಎ ದೇಶ ವಿರೋಧಿ ಚಟುವಟಿಕೆಗಳ ವಿರುದ್ದ ಜಂಟಿ ಕಾರ್ಯಾಚರಣೆಯನ್ನು ಮುಂದುವರೆಯಲಿದೆ. ಈಗಾಗಲೇ ಐಸಿಸ್‌‌‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹಿಂಸಾಚಾರ, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆಯ ಸಂಚುಕೋರನಿಗೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಯ ನಂಟು? ; ಮುಜಾಮಿಲ್‍ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳಲ್ಲಿ ಸ್ಫೋಟಕ ವಿಚಾರಗಳು ಲಭ್ಯ – ಕಹಳೆ ನ್ಯೂಸ್

ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
1 206 207 208 209 210 211
Page 208 of 211