Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಮಾವಾಸ್ಯೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ: ಸಿಎಂಗೆ ತೇಜಸ್ವಿ ಸೂರ್ಯ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ತಮ್ಮನ್ನು ಅಮಾವಾಸ್ಯೆ ಸೂರ್ಯ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು " ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ವಾ? ಅಮಾವಾಸ್ಯೆ, ಗ್ರಹಣ, ಸೂರ್ಯ- ಚಂದ್ರ ಎಲ್ಲ ಜ್ಯೋತಿಷಿಗಳಿಗೆ ಬಿಡಿ. ನೀವು ಆಡಳಿತದ ಕಡೆಗೆ ಗಮನ ಕೊಡಿ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಮಾವಾಸ್ಯೆಗೂ ಸೂರ್ಯ ಇರ್ತಾನೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ. ಅಮಾವಾಸ್ಯೆಗೆ ಇಲ್ಲದಿರುವುದು ಚಂದ್ರ. ಸಿದ್ದರಾಮಯ್ಯನವರು ಹಲವು...
ಅಂಕಣಬೆಂಗಳೂರುಸುದ್ದಿ

ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಹಿಂದೂ ಹುಡುಗಿಗೆ ವಂಚಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್- ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಮೊಹಮದ್ ಇಶಾಕ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಸಂತ್ರಸ್ತ ಯುವತಿ ಹೆಚ್‌ಎಸ್‌ಆರ್  ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಹಾಗೂ ಆರೋಪಿ ಇಶಾಕ್ 2024ರ ಅ.17ರಂದು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಸ್ನೇಹ ಬೆಳೆದು, ಪ್ರೀತಿ ಶುರುವಾಗಿತ್ತು. ಮೆಸೇಜ್‌ನಿಂದಲೇ...
ಅಂಕಣಬೆಂಗಳೂರುಸುದ್ದಿ

ಬಿಗ್‌ ಬಾಸ್‌ ಸ್ಪರ್ಧಿ ; ಅಶ್ವಿನಿ ಗೌಡ ವಿರುದ್ಧ ದೂರು ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ  ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಹ ಸ್ಪರ್ಧಿ ರಕ್ಷಿತಾ  ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ,...
ಅಂಕಣಬೆಂಗಳೂರುಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ; ಹೆಚ್‌ಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ  ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ  ಜವಾಬ್ದಾರಿ ಕೊಡಬೇಕು...
ಅಂಕಣಬೆಂಗಳೂರುಸುದ್ದಿ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ ; ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ-ಕಹಳೆ ನ್ಯೂಸ್

ಬೆಂಗಳೂರು: ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ  ಪ್ರಯಾಣಿಕರ ದಟ್ಟಣೆ  ಉಂಟಾಗಿದೆ. ದೀಪಾವಳಿಗೆ ಸಾಲುಸಾಲು ರಜೆ ಹಿನ್ನೆಲೆ ಕಳೆದ ಶುಕ್ರವಾರ ಜನರು ತಮ್ಮತಮ್ಮ ಊರಿನತ್ತ ಹೊರಟಿದ್ದರು. ಇದೀಗ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರಷ್ ಉಂಟಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು,...
ಬೆಂಗಳೂರುಸುದ್ದಿ

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 21ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರದಂದು ದಾವಣಗೆರೆ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
ಅಂಕಣಬೆಂಗಳೂರುಸುದ್ದಿ

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ; ಆರ್‌ ಅಶೋಕ್‌-ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್  ಭಾಗವಹಿಸಿದ್ದಾರೆ. ಶನಿವಾರ ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಗೊಳಿಸಿಲ್ಲ. ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್‌ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ...
1 32 33 34 35 36 212
Page 34 of 212